Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೋದೆ ಮಠದ ಶ್ರೀಗಳಿಂದ ಮಟ್ಟುಗುಳ್ಳ...

ಸೋದೆ ಮಠದ ಶ್ರೀಗಳಿಂದ ಮಟ್ಟುಗುಳ್ಳ ಕೃಷಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 Oct 2022 8:47 PM IST
share
ಸೋದೆ ಮಠದ ಶ್ರೀಗಳಿಂದ ಮಟ್ಟುಗುಳ್ಳ ಕೃಷಿಗೆ ಚಾಲನೆ

ಉಡುಪಿ, ಅ.21: ಉಡುಪಿಯ ಶ್ರೀಸೋದೆ ವಾದಿರಾಜ ಮಠದ ಗುರುಪರಂಪರೆಯ ಗುರುಶ್ರೇಷ್ಠರೆನಿಸಿದ ಶ್ರೀವಾದಿರಾಜರಿಂದ ಪಡೆದ ಗುಳ್ಳದ ಬೀಜದಿಂದ ಹುಟ್ಟಿಕೊಂಡಿದೆ ಎಂಬ ಪ್ರತೀತಿ ಇರುವ ಮಟ್ಟುಗುಳ್ಳದ ಬೆಳೆಯನ್ನು  ಉತ್ತೇಜಿಸುವ ನಿಟ್ಟಿಸುವ ಸೋದೆ ಶ್ರೀವಾದಿರಾಜ ಮಠದ ಯತಿಗಳಾದ ಶ್ರೀವಿಶ್ವವಲ್ಲಭ ತೀರ್ಥರು ಶ್ರೀಮಠದ ವತಿಯಿಂದ ಮಟ್ಟುಗುಳ್ಳ ಕೃಷಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ವತಃ ತಾವೇ ಈಗಲೂ ಬೆಳೆ ಬೆಳೆಯುವ ಮಟ್ಟು ಗ್ರಾಮಕ್ಕೆ ಆಗಮಿಸಿದ ಸೋದೆಶ್ರೀಗಳು, ಮಟ್ಟು ಗ್ರಾಮದ ನಾಗಪಾತ್ರಿಗಳಾದ ಲಕ್ಷ್ಮಣ ರಾಯರ ಗದ್ದೆಯಲ್ಲಿ ಮಟ್ಟು ಗುಳ್ಳದ ಸಸಿಯನ್ನು ನೆಟ್ಟು 2022ನೇ ಸಾಲಿನ ಗುಳ್ಳದ ಬೆಳೆಗೆ ಚಾಲನೆ ನೀಡಿದರು.

ಸೋದೆ ಶ್ರೀವಾದಿರಾಜ ಮಠದ ಗುರುಪರಂಪರೆಯಲ್ಲಿ ಕ್ರಾಂತಿಕಾರರೆನಿಸಿದ  ಭಾವಿಸಮೀರ ಶ್ರೀವಾದಿರಾಜ ಗುರು ಸಾರ್ವಭೌಮರು 500 ವರ್ಷಗಳ ಹಿಂದೆ ಉಡುಪಿ ಸಮೀಪದ ಮಟ್ಟು ಗ್ರಾಮದ ಬ್ರಾಹ್ಮಣರಿಗೆ ಶ್ರೀಹಯಗ್ರೀವ ದೇವರ ಪ್ರೇರಣೆಯಿಂದ ಗುಳ್ಳದ ಬೀಜವನ್ನು ಕೊಟ್ಟು ಅವರ ಉದ್ದಾರಕ್ಕೆ ಕಾರಣೀಕರ್ತರಾಗಿ ಮಟ್ಟು ಗುಳ್ಳವನ್ನು  ಪ್ರಪಂಚಕ್ಕೆ  ಪರಿಚಯಿಸಿದ್ದಾರೆ ಎಂಬ ಪ್ರತೀತಿ ಇದೆ.

ಔಷಧೀಯ ಗುಣವುಳ್ಳ ಈ ಮಟ್ಟು ಗುಳ್ಳವನ್ನು ಮಟ್ಟು ಗ್ರಾಮದ ಅನೇಕ ಕೃಷಿಕರು ಇಂದಿಗೂ ಬೆಳೆಸಿ ಉಳಿಸಿಕೊಂಡು ಬಂದಿದ್ದಾರೆ. ಇದೀಗ ಸ್ವಾಮೀಜಿ, ಮಠದ ವತಿಯಿಂದ ಮಟ್ಟುಗುಳ್ಳ ಬೆಳೆಯುವ ಯೋಜನೆ ಹಾಕಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀಪಾದರೊಂದಿಗೆ ಮಠದ ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟಿನ ಕಾರ್ಯದರ್ಶಿಗಳಾದ ರತ್ನಕುಮಾರ್, ಮಟ್ಟು ಗುಳ್ಳ ಬೆಳೆಗಾರರ ಸಂಘದ ಪದಾಧಿಕಾರಿಗಳು, ಮಟ್ಟು ವಲಯ ಬ್ರಾಹ್ಮಣ ಸಂಘದ ಅಧ್ಯಕ್ಷರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X