Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಗಾಸಸ್ ಗೆ ಬಳಕೆಯಾಗಿದ್ದ ಉಪಕರಣಕ್ಕೆ...

ಪೆಗಾಸಸ್ ಗೆ ಬಳಕೆಯಾಗಿದ್ದ ಉಪಕರಣಕ್ಕೆ ಸೂಕ್ತ ಹಾರ್ಡ್ ವೇರ್ ಅನ್ನು ಐಬಿ ಖರೀದಿಸಿತ್ತು: ವರದಿ

ವಾರ್ತಾಭಾರತಿವಾರ್ತಾಭಾರತಿ21 Oct 2022 10:13 PM IST
share
ಪೆಗಾಸಸ್ ಗೆ ಬಳಕೆಯಾಗಿದ್ದ ಉಪಕರಣಕ್ಕೆ ಸೂಕ್ತ ಹಾರ್ಡ್ ವೇರ್ ಅನ್ನು ಐಬಿ ಖರೀದಿಸಿತ್ತು: ವರದಿ

ಹೊಸದಿಲ್ಲಿ,ಅ.21: ಗುಪ್ತಚರ ಸಂಸ್ಥೆ(Intelligence agency) (ಐಬಿ)ಯು ಇಸ್ರೇಲ್‌ ನ ಎನ್ಎಸ್ಒ ಗ್ರೂಪ್‌(NSO Group)ನ ಬೇಹುಗಾರಿಕೆ ಸಾಫ್ಟ್ ವೇರ್ ಪೆಗಾಸಸ್(Software Pegasus) ಅನ್ನು ನಿಯೋಜಿಸಲು ಇತರೆಡೆಗಳಲ್ಲಿ ಬಳಸಲಾಗಿದ್ದ ಉಪಕರಣದ ವಿವರಣೆಗಳಿಗೆ ತಾಳೆಯಾಗುವ ಹಾರ್ಡ್ ವೇರ್ ನ್ನು ಆ ಕಂಪನಿಯಿಂದ ಖರೀದಿಸಿತ್ತು ಎನ್ನುವುದನ್ನು ಆಮದು ದಾಖಲೆಗಳು ತೋರಿಸಿವೆ ಎಂದು ವರದಿಯಾಗಿದೆ.

ಇಸ್ರೇಲ್ ನೊಂದಿಗೆ ಪ್ರಮುಖ ಶಸ್ತ್ರಾಸ್ತ್ರ ಒಪ್ಪಂದದ ಭಾಗವಾಗಿ ಭಾರತ ಸರಕಾರವು 2017ರಲ್ಲಿ ಪೆಗಾಸಸ್ ಸ್ಪೈ ವೇರ್ ಅನ್ನು ಖರೀದಿಸಿತ್ತು ಎಂದು ಈ ವರ್ಷದ ಆರಂಭದಲ್ಲಿ ನ್ಯೂಯಾರ್ಕ್ ಟೈಮ್ಸ್ ಮಾಡಿದ್ದ ವರದಿಗೆ ಈ ದಾಖಲೆಗಳು ಪುಷ್ಟಿ ನೀಡಿವೆ.
 ಕಣ್ಗಾವಲು ಸಾಫ್ಟ್ ವೇರ್ ನೊಂದಿಗೆ ಮೊಬೈಲ್ ಫೋನ್ ಗಳನ್ನು ರಹಸ್ಯವಾಗಿ ಆಕ್ರಮಿಸಿಕೊಳ್ಳುವ ಪೆಗಾಸಸ್ ಅನ್ನು ಹಲವಾರು ದೇಶಗಳಲ್ಲಿ ಬಳಸಲಾಗಿದೆ. ಹೆಚ್ಚಿನ ಪ್ರಕರಣಗಳಲ್ಲಿ ಪತ್ರಕರ್ತರು,ಸಾಮಾಜಿಕ ಕಾರ್ಯಕರ್ತರು,ಪ್ರತಿಪಕ್ಷ ರಾಜಕಾರಣಿಗಳು ಮತ್ತು ಭಿನ್ನಮತೀಯರ ವಿರುದ್ಧ ಬೇಹುಗಾರಿಕೆಗಾಗಿ ಈ ಸ್ಪೈವೇರ್ ಬಳಕೆಯಾಗಿದೆ.


 ಈ ಬೇಹುಗಾರಿಕೆ ಸಾಫ್ಟ್ ವೇರ್ ನ್ನು ಯಾರನ್ನು ಗುರಿಯಾಗಿಸಿಕೊಂಡು ಬಳಸಲಾಗಿತ್ತು ಎಂಬ ಕುರಿತು ನಡೆಸಲಾಗಿದ್ದ ಜಂಟಿ ತನಿಖೆ ‘ಪೆಗಾಸಸ್ ಪ್ರಾಜೆಕ್ಟ್’ ಕಳೆದ ವರ್ಷ ಪ್ರಮುಖ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅದರ ಸಂಭಾವ್ಯ ಸೋಂಕಿಗೆ ಗುರಿಯಾಗಿದ್ದ ಹಲವಾರು ಮೊಬೈಲ್ ಫೋನ್ ಸಂಖ್ಯೆಗಳನ್ನು ಬಹಿರಂಗಗೊಳಿಸಿತ್ತು.


  ತಾನು ಪೆಗಾಸಸ್ ಸಾಫ್ಟ್ ವೇರನ್ನು ಖರೀದಿಸಿದ್ದೆ ಎನ್ನುವುದನ್ನು ಭಾರತ ಸರಕಾರವು ದೃಢಪಡಿಸಿಲ್ಲ,ಅದನ್ನು ನಿರಾಕರಿಸಿಯೂ ಇಲ್ಲ. ಕಳೆದ ವರ್ಷದ ಜುಲೈನಲ್ಲಿ ವರದಿಗಳನ್ನು ತಳ್ಳಿಹಾಕಿದ್ದ ಮಾಹಿತಿ ತಂತ್ರಜ್ಞಾನ ಸಚಿವರು,ಇದು ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಸುಸ್ಥಾಪಿತ ಸಂಸ್ಥೆಗಳಿಗೆ ಕಳಂಕ ತರುವ ಪ್ರಯತ್ನವಾಗಿದೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X