Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೇರೆಯವರ ಜೇಬಿಗೆ ಕೈ ಹಾಕಿ ಅಂತಸ್ತು...

ಬೇರೆಯವರ ಜೇಬಿಗೆ ಕೈ ಹಾಕಿ ಅಂತಸ್ತು ಕಟ್ಟುವುದು ಸರಿಯಲ್ಲ: ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ21 Oct 2022 10:16 PM IST
share
ಬೇರೆಯವರ ಜೇಬಿಗೆ ಕೈ ಹಾಕಿ ಅಂತಸ್ತು ಕಟ್ಟುವುದು ಸರಿಯಲ್ಲ: ಸಂತೋಷ್ ಹೆಗ್ಡೆ

ಬೆಂಗಳೂರು, ಅ.21: ಒಳ್ಳೆಯ ಕೆಲಸ ಮಾಡಿದವರಿಗೆ ಬೆಲೆ ಇಲ್ಲವೇ ಎನ್ನುವ ಆತಂಕ ಮೂಡುವ ಸಮಾಜದಲ್ಲಿ ನಾವು ಬದುಕುತ್ತಿದ್ದು, ಬೇರೆಯವರ ಜೇಬಿಗೆ ಕೈ ಹಾಕಿ ಅಂತಸ್ತು ಕಟ್ಟಿಕೊಳ್ಳುವುದು ಸರಿಯಲ್ಲ ಎಂದು ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಆಕ್ಷೇಪಿಸಿದ್ದಾರೆ. 

ಶುಕ್ರವಾರ ಕಸಾಪ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಂತಿ ಸೌಹಾರ್ದ ಇರಬೇಕು ಎಂದಾದರೆ ಸಮಾಜ ಬದಲಾಗಬೇಕು. ತಪ್ಪು ಮಾಡಿದವರಿಗೆ 30-40 ವರ್ಷಗಳ ಬಳಿಕ ಶಿಕ್ಷೆ ಆಗುತ್ತಿದೆ. ಹಾಗಾಗಿ ಇಂದು ಕಾನೂನಿಗೆ ಯಾರೂ ಹೆದರುವುದಿಲ್ಲ. ಸಮಾಜದಲ್ಲಿ ಮಾನವೀಯತೆ ಇದ್ದರೆ ಮಾತ್ರ ಮಾನವ ಎಂದು ಕರೆಸಿಕೊಳ್ಳಬಹುದು ಎಂದರು.

ಒಳ್ಳೆಯ ಕೆಲಸ ಮಾಡಿದವರಿಗೆ ಸನ್ಮಾನಿಸಿದಾಗ ಹುಮ್ಮಸ್ಸು ಬರುತ್ತದೆ. ಹಾಗೆಯೇ ಮುಂದೆ ಸಾಧನೆ ಮಾಡಿದರೆ ಸಮಾಜ ನಮ್ಮನ್ನು ಗುರುತಿಸುವುದು ಎನ್ನುವ ವಿಶ್ವಾಸ ಉಂಟಾಗುತ್ತದೆ. ಸಮಾಜದಲ್ಲಿ ಅನ್ಯಾಯಗಳು ಆಗುತ್ತಿರುವುದಕ್ಕೆ ವ್ಯಕ್ತಿಗಳು ಕಾರಣವಲ್ಲ ಬದಲಾಗಿ ಈ ಸಮಾಜವೇ ಕಾರಣವಾಗಿರುತ್ತದೆ ಎಂದು ಅವರು ಹೇಳಿದರು. 

ಕಾರ್ಯಕ್ರಮದಲ್ಲಿ ಚಾವುಂಡರಾಯ ದತ್ತಿ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ ಶಾಂತಿನಾಥ ದಿಬ್ಬದ, ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತಿರ್ಥಹಳ್ಳಿ ದತ್ತಿ ಪ್ರಶಸ್ತಿಯನ್ನುಪತ್ರಕರ್ತ ಕೆ.ಎನ್.ಚನ್ನೇಗೌಡ ಅವರಿಗೆ, ಕನ್ನಡ ಕಾಯಕ ದತ್ತಿಪ್ರಶಸ್ತಿಯನ್ನು, ಸಹಾಯಕಪ್ರಾಧ್ಯಾಪಕ ಡಾ.ಶಂಕರಪ್ಪಮತ್ತು ರಂಗಭೂಮಿ ಕಲಾವಿದ ಕೆ.ಇಮಾಮ್ ಸಾಬ್ ಅವರಿಗೆ ದತ್ತಿಪ್ರಶಸ್ತಿಪ್ರದಾನಮಾಡಲಾಯಿತು.

‘ಕಸಾಪ ಮೇಲೆ ಜನರ ಸಂಪೂರ್ಣ ವಿಶ್ವಾಸ, ನಂಬಿಕೆ ಇದೆ ಎನ್ನುವುದಕ್ಕೆ ಸಾಕ್ಷಿ ಪರಿಷತ್ತಿನಲ್ಲಿ ಬರೋಬ್ಬರಿ 2061 ದತ್ತಿ ಪ್ರಶಸ್ತಿಗಳನ್ನು ಇಟ್ಟಿರುವುದು. ರಾಜ್ಯದ ಬೇರೆ ಯಾವ ಸಂಸ್ಥೆಗಳಲ್ಲಿಯೂ ಇಷ್ಟೊಂದು ದತ್ತಿಗಳನ್ನು ಇಟ್ಟಿರುವುದಿಲ್ಲ. ಗಮನಿಸ ಬೇಕಾದ ಸಂಗತಿ ಎಂದರೆ, ಇಲ್ಲಿ ಪ್ರಶಸ್ತಿಗಳನ್ನು ಪಡೆಯುವುದಕ್ಕೆ ಯಾರೂ ಅರ್ಜಿ ಹಾಕುವುದಿಲ್ಲ, ಯಾರ ಮರ್ಜಿಯನ್ನೂ ಕಾಯುವುದಿಲ್ಲ, ಸಾಧಕರನ್ನು ಗುರುತಿಸುತ್ತದೆಯೇ ಹೊರತು ಸಮಯ ಸಾಧಕರನ್ನಲ್ಲ'

-ಮಹೇಶ ಜೋಶಿ, ಕಸಾಪ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X