Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗುವಾಮ್ ದ್ವೀಪಕ್ಕೆ ಆಗಮಿಸಿದ ಅಮೆರಿಕದ...

ಗುವಾಮ್ ದ್ವೀಪಕ್ಕೆ ಆಗಮಿಸಿದ ಅಮೆರಿಕದ ಬಾಂಬ್ ವಿಮಾನಗಳು

ವಾರ್ತಾಭಾರತಿವಾರ್ತಾಭಾರತಿ21 Oct 2022 10:39 PM IST
share
ಗುವಾಮ್ ದ್ವೀಪಕ್ಕೆ  ಆಗಮಿಸಿದ  ಅಮೆರಿಕದ ಬಾಂಬ್ ವಿಮಾನಗಳು

ವಾಷಿಂಗ್ಟನ್, ಅ.21: ಉತ್ತರ ಕೊರಿಯಾ(North Korea) ಪರಮಾಣು ಅಸ್ತ್ರದ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ ಎಂಬ ವರದಿಯ ಮಧ್ಯೆ ಅಮೆರಿಕ ವಾಯುಪಡೆ(US Air Force)ಯ ಬಿ-1ಬಿ ಬಾಂಬ್ ವಿಮಾನ(B-1B Bomber)ಗಳು ಪಶ್ಚಿಮ ಪೆಸಿಫಿಕ್ನ ಗುವಾಮ್ ದ್ವೀಪದಲ್ಲಿ ಬಂದಿಳಿದಿದೆ ಎಂದು ವರದಿಯಾಗಿದೆ.

ಗುವಾಮ್ ದ್ವೀಪ ಅಮೆರಿಕದ ನಿಯಂತ್ರಣದ ದ್ವೀಪವಾಗಿದ್ದು ಇಲ್ಲಿ ಅಮೆರಿಕ ತಾತ್ಕಾಲಿಕ ಸೇನಾ ನೆಲೆಯನ್ನು ಅಭಿವೃದ್ಧಿಗೊಳಿಸಿದೆ. ಗುವಾಮ್ನಲ್ಲಿ ಬಿ-1ಬಿ ಬಾಂಬರ್ ವಿಮಾನಗಳ ನಿಯೋಜನೆಯನ್ನು ಅಮೆರಿಕದ ಸೇನೆ ದೃಢಪಡಿಸಿದೆ. ಇದು ಸಂಭಾವ್ಯ ಪ್ರಚೋದನೆಯನ್ನು ತಡೆಯಲು ಅಮೆರಿಕ ತನ್ನ ಮಿತ್ರರು ಹಾಗೂ ಪಾಲುದಾರರೊಂದಿಗೆ ನಿಕಟವಾಗಿ ನಿಂತಿದೆ ಎಂಬ ಸಂದೇಶವಾಗಿದೆ ಎಂದು ಪೆಂಟಗಾನ್ ವಕ್ತಾರ ಬ್ರಿಗೇಡಿಯರ್ ಜನರಲ್ ಪ್ಯಾಟ್ ರೈಡರ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ತೈವಾನ್ ಜಲಸಂಧಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲೂ ಈ ನಿಯೋಜನೆ ಮಹತ್ವದ್ದಾಗಿದೆ.  ಬಾಂಬರ್ಗಳ ಉಪಸ್ಥಿತಿಯು ಅಮೆರಿಕ ಯಾವುದೇ ಸಮಯದಲ್ಲಿ ಜಾಗತಿಕ ಕಾರ್ಯಾಚರಣೆಗಳನ್ನು ನಡೆಸುವ ಸಾಮಥ್ರ್ಯ ಹೊಂದಿದೆ ಎಂಬುದನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಎಂದವರು ಹೇಳಿದ್ದಾರೆ.

ಗುವಾಮ್ನಲ್ಲಿ ತಾತ್ಕಾಲಿಕ ನಿಯೋಜನೆ ಸಂದರ್ಭ ಬಾಂಬರ್ ವಿಮಾನಗಳು ಇಂಡೊ-ಪೆಸಿಫಿಕ್ನಲ್ಲಿ ಅನಿರ್ದಿಷ್ಟ ಮಿತ್ರಪಡೆಗಳೊಂದಿಗೆ  ಹಲವಾರು ಕಾರ್ಯಾಚರಣೆಗಳಲ್ಲಿ ಪಾಲ್ಗೊಳ್ಳಲಿದೆ. ಬಿ-1ಬಿ ಈ ಪ್ರದೇಶದಲ್ಲಿ ವಿಶೇಷವಾಗಿ ಸಮರ್ಥ ವೇದಿಕೆಯಾಗಿದ್ದು ನಿಖರ ಗುರಿ ಹಾಗೂ ಯುದ್ಧಸಾಮಾಗ್ರಿಗಳೊಂದಿಗೆ  ಅಧಿಕ ದೂರವನ್ನು ಕ್ರಮಿಸಲು ಸಾಧ್ಯವಾಗುತ್ತದೆ. ಬಾಂಬರ್  ಕಾರ್ಯಾಚರಣೆ ಸಂಭಾವ್ಯ ಎದುರಾಳಿಗಳನ್ನು ತಡೆಯುವಲ್ಲಿ ಮತ್ತು ಅವರ ನಿರ್ಧಾರದ ಲೆಕ್ಕಾಚಾರಕ್ಕೆ ಸವಾಲು ಹಾಕಲು ನೆರವಾಗಲಿದೆ ಎಂದು 37ನೇ ಬಾಂಬ್ ತುಕಡಿಯ ಲೆಫ್ಟಿನೆಂಟ್ ಕರ್ನಲ್ ಡೇನಿಯಲ್ ಮೌಂಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X