Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ ಹೃದಯ ಗೆದ್ದ ಕಾರು ಚಾಲಕಿ: ಕಾರಣ ಏನು...

ಜನರ ಹೃದಯ ಗೆದ್ದ ಕಾರು ಚಾಲಕಿ: ಕಾರಣ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 Oct 2022 7:22 AM IST
share
ಜನರ ಹೃದಯ ಗೆದ್ದ ಕಾರು ಚಾಲಕಿ: ಕಾರಣ ಏನು ಗೊತ್ತೇ ?

ಬೆಂಗಳೂರು: ಆ್ಯಪ್ ಆಧರಿತ ಕಾರು ಚಾಲಕಿಯೊಬ್ಬರು ಕರ್ತವ್ಯದಲ್ಲಿರುವ ವೇಳೆ ತಮ್ಮ ಪುಟ್ಟ ಮಗಳನ್ನು ಕೂಡಾ ಜತೆಗೆ ಕರೆದುಕೊಂಡು ಹೋಗುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕ್ಲೌಡ್‍ಸೆಕ್ (CloudSEK) ಸೈಬರ್ ಭದ್ರತಾ ಸ್ಟಾರ್ಟಪ್‍ನ ಸಹ ಸಂಸ್ಥಾಪಕ ಮತ್ತು ಸಿಇಓ ರಾಹುಲ್ ಶಶಿ (Rahul Sasi) ಈ ಸ್ವಾರಸ್ಯಕರ ಘಟನೆಯನ್ನು ಲಿಂಕ್ಡಿನ್‍ನಲ್ಲಿ ಬಣ್ಣಿಸಿದ್ದು, ವೈರಲ್ ಆಗಿದೆ.

"ನಿನ್ನೆ ನನ್ನ ಸ್ನೇಹಿತ ಉಬೆರ್‌ ನಲ್ಲಿ ಕಾರು ಬುಕ್ ಮಾಡಿದಾಗ, ಈ ಮಹಿಳೆ ನನ್ನನ್ನು ಕರೆದೊಯ್ಯಲು ಬಂದರು. ಕಾರು ಚಾಲನೆ ಮಾಡುತ್ತಿದ್ದಾಗ, ಪುಟ್ಟ ಮಗು ಮುಂದಿನ ಆಸನದಲ್ಲಿ ನಿದ್ರಿಸುತ್ತಿದ್ದುದು ಕಂಡುಬಂತು. ಇದು ನಿಮ್ಮ ಮಗಳೇ ಎಂದು ಕೇಳಲು ಹಿಂಜರಿಕೆ ಆಗಲಿಲ್ಲ" ಎಂದು ಪೋಸ್ಟ್‌ ನಲ್ಲಿ ವಿವರಿಸಿದ್ದಾರೆ. ನಂದಿನಿ ಎಂಬ ಈ ಚಾಲಕಿ ಕರ್ತವ್ಯದಲ್ಲಿರುವಾಗಲೇ ಮಗುವಿನ ಆರೈಕೆಯನ್ನೂ ಮಾಡುವುದಾಗಿ ಹೇಳಿದ್ದಾರೆ.

"ಉದ್ಯಮಿಯಾಗುವುದು ಆ ಮಹಿಳೆಯ ಕನಸಿನೊಂದಿಗೆ ತಮ್ಮ ಎಲ್ಲ ಉಳಿತಾಯವನ್ನು ವಿನಿಯೋಗಿಸಿ ಕೆಲ ವರ್ಷಗಳ ಹಿಂದೆ ಆಹಾರ ಪೂರೈಕೆ ಟ್ರಕ್ ಆರಂಭಿಸಿದ್ದರು. ಆದರೆ ಕೋವಿಡ್-19 ಕಾರಣದಿಂದ ನಷ್ಟವಾಗಿ ಹೂಡಿಕೆ ಮಾಡಿದ ಎಲ್ಲ ಹಣ ಕಳೆದುಕೊಂಡರು. ಆ ಬಳಿಕ ಉಬೆರ್‍ನಲ್ಲಿ ವಾಹನ ಚಾಲನೆ ಆರಂಭಿಸಿದರು. ದಿನಕ್ಕೆ 12 ಗಂಟೆ ದುಡಿಯುವ ಅವರು ಇನ್ನೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಲೂ ಸಿದ್ಧ ಎಂದು ಹೇಳಿದರು. ಉಳಿತಾಯ ಮಾಡಿ ಕಳೆದುಕೊಂಡ ಎಲ್ಲವನ್ನೂ ಮರು ನಿರ್ಮಾಣ ಮಾಡುವುದು ಆಕೆಯ ಕನಸು" ಎಂದು ರಾಹುಲ್ ವಿವರಿಸಿದ್ದಾರೆ.

ನಂದಿನಿ ಜತೆಗಿನ ಸೆಲ್ಫಿ ಶೇರ್ ಮಾಡಿರುವ ಅವರ ಪೋಸ್ಟ್‌ಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಅವರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಹಲವು ಮಂದಿ ಮುಂದೆ ಬಂದಿದ್ದಾರೆ. ಆಕೆ ನಮಗೆ ಸ್ಫೂರ್ತಿ ಎಂದು ಮತ್ತೆ ಕೆಲವರು ಹೇಳಿದ್ದಾರೆ.

"ರಾಹುಲ್ ಶಶಿ ಅವರಿಗೆ ಧನ್ಯವಾದಗಳು. ನಮ್ಮ ತಂಡ ಆ ಚಾಲಕಿಯ ಸಂಪರ್ಕದಲ್ಲಿದೆ ಹಾಗೂ ಹೇಗೆ ಅವರಿಗೆ ಇನ್ನಷ್ಟು ಬೆಂಬಲ ನೀಡಬಹುದು ಎಂದು ನೋಡುತ್ತೇವೆ" ಎಂದು ಉಬೆರ್ ಇಂಡಿಯಾ ಆ್ಯಂಡ್ ದಕ್ಷಿಣ ಏಷ್ಯಾದ ಅಧ್ಯಕ್ಷ ಪ್ರಭಜೀತ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ timesofindia.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X