Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ನಾವು ಶಾಂತಿ, ಭಾತೃತ್ವ ಬಯಸುತ್ತೇವೆ :...

​ನಾವು ಶಾಂತಿ, ಭಾತೃತ್ವ ಬಯಸುತ್ತೇವೆ : ಆರ್‌ಎಸ್‌ಎಸ್ ನಾಯಕ ಇಂದ್ರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Oct 2022 11:40 PM IST
share
​ನಾವು ಶಾಂತಿ, ಭಾತೃತ್ವ ಬಯಸುತ್ತೇವೆ : ಆರ್‌ಎಸ್‌ಎಸ್ ನಾಯಕ ಇಂದ್ರೇಶ್ ಕುಮಾರ್

ಹೊಸದಿಲ್ಲಿ, ಅ. 23: ಆರೆಸ್ಸೆಸ್‌ನ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹಾಗೂ ಮುಸ್ಲಿಂ ರಾಷ್ಟ್ರೀಯ ಮಂಚ್‌ನ ಪೋಷಕ ಇಂದ್ರೇಶ್ ಕುಮಾರ್ ಅವರು ಶನಿವಾರ ಹೊಸದಿಲ್ಲಿಯಲ್ಲಿರುವ ಹಝ್ರತ್ ನಿಝಾಮುದ್ದೀನ್ ದರ್ಗಾಕ್ಕೆ ಭೇಟಿ ನೀಡಿದರು ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ದರ್ಗಾದ ಆವರಣದ ಒಳಗೆ ಹಣತೆ ಹಚ್ಚಿದರು.

ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಅವರು ದಿಲ್ಲಿಯಲ್ಲಿರುವ ಹಝ್ರತ್ ನಿಝಾಮುದ್ದೀನ್ ದರ್ಗಾಕ್ಕೆ ನಿನ್ನೆ ತಲುಪಿದರು. ಅಲ್ಲದೆ, ಅವರು ಸೂಫಿ ಸಂತರ ದರ್ಗಾದಲ್ಲಿ ಹೂವು ಹಾಗೂ ಚಾದರವನ್ನು ಅರ್ಪಿಸಿದರು.

‘‘ದೀಪಾವಳಿಯನ್ನು ಭಾರತ ಸೇರಿದಂತೆ ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ದೀಪಾವಳಿ ಪ್ರತಿ ಮನೆಯಲ್ಲೂ ಸಂತಸ ಹಾಗೂ ಸಮೃದ್ಧಿ ತರಲಿ. ಈ ಹಬ್ಬ ಪ್ರಾಂತ್ಯಗಳ ಭಿನ್ನತೆ ಹಾಗೂ ಎಲ್ಲಾ ಧರ್ಮಗಳ ಭಿನ್ನತೆಯನ್ನು ಅಳಿಸಲಿ’’ ಎಂದು ಅವರು ಹೇಳಿದರು.

ಭಾರತ ಯಾತ್ರಿಗಳ, ಹಬ್ಬಗಳ ಹಾಗೂ ಮೇಳಗಳ ಭೂಮಿ. ನಾವೆಲ್ಲರೂ ಬಡವರಿಗೆ ಆಹಾರ ನೀಡಬೇಕು ಹಾಗೂ ನಮ್ಮ ನಡುವೆ ಭಾತೃತ್ವ ಹೆಚ್ಚಬೇಕು. ನಾವು ಧರ್ಮಾಂಧತೆ, ದುರುದ್ದೇಶ, ದ್ವೇಷ, ಗಲಭೆ ಅಥವಾ ಯುದ್ಧವನ್ನು ಬಯಸುವುದಿಲ್ಲ ಎಂದು ಪ್ರತಿಯೊಂದು ಹಬ್ಬ ಕೂಡ ಸಾರಿ ಹೇಳುತ್ತದೆ. ನಾವು ಶಾಂತಿ, ಸಾಮರಸ್ಯ ಹಾಗೂ ಭಾತೃತ್ವವನ್ನು ಬಯಸುತ್ತೇವೆ’’ ಎಂದು ಇಂದ್ರೇಶ್ ಕುಮಾರ್ ಹೇಳಿದರು.

‘‘ಯಾರೊಬ್ಬರು ಮತಾಂತರಗೊಳ್ಳುವಂತೆ ಹಾಗೂ ಹಿಂಸೆಯಲ್ಲಿ ಪಾಲ್ಗೊಳ್ಳುವತೆ ಒತ್ತಾಯ ಮಾಡಬಾರದು. ಪ್ರತಿಯೊಬ್ಬರು ಅವರ ಧರ್ಮ ಹಾಗೂ ಜಾತಿಯನ್ನು ಅನುಸರಿಸಬೇಕು. ಇತರ ಧರ್ಮಗಳನ್ನು ಟೀಕಿಸಬಾರದು, ಅವಮಾನಿಸಬಾರದು. ದೇಶದಲ್ಲಿ ಎಲ್ಲ ಧರ್ಮಗಳನ್ನು ಗೌರವಿಸಿದರೆ, ಶುಕ್ರವಾರ ಕಲ್ಲು ತೂರಾಟ ನಡೆಸುವ ಮೂಲಭೂತವಾದಿಗಳಿಂದ ದೇಶ ಮುಕ್ತವಾಗುತ್ತದೆ. ಎಲ್ಲ ಧಮಗಳನ್ನು ಸ್ವೀಕರಿಸುವ ಹಾಗೂ ಗೌರವ ನೀಡುವ ಏಕೈಕ ದೇಶ ಭಾರತ’’ ಎಂದು ಇಂದ್ರೇಶ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X