ಕುಂದಾಪುರ, ಅ.25: ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ಗಂಗೊಳ್ಳಿ ಜುಮ್ಮಾ ಮಸೀದಿಯಲ್ಲಿ ಇಂದು ಸಂಜೆ ವೇಳೆ ವಿಶೇಷ ನಮಾಝ್ ನಿರ್ವಹಿಸಲಾಯಿತು. ಮಸೀದಿಯ ಧರ್ಮಗುರು ಮೌಲಾನ ಮುಜಮ್ಮಿಲ್ ನದ್ವಿ ನೇತೃತ್ವದಲ್ಲಿ ಮಸೀದಿಯಲ್ಲಿ ಒಂದು ಗಂಟೆಯ ಕಾಲ ವಿಶೇಷ ನಮಾಝ್ ಹಾಗೂ ಪ್ರಾರ್ಥನೆಯನ್ನು ನೆರವೇರಿಸಲಾಯಿತು.
ಕುಂದಾಪುರ, ಅ.25: ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ಗಂಗೊಳ್ಳಿ ಜುಮ್ಮಾ ಮಸೀದಿಯಲ್ಲಿ ಇಂದು ಸಂಜೆ ವೇಳೆ ವಿಶೇಷ ನಮಾಝ್ ನಿರ್ವಹಿಸಲಾಯಿತು. ಮಸೀದಿಯ ಧರ್ಮಗುರು ಮೌಲಾನ ಮುಜಮ್ಮಿಲ್ ನದ್ವಿ ನೇತೃತ್ವದಲ್ಲಿ ಮಸೀದಿಯಲ್ಲಿ ಒಂದು ಗಂಟೆಯ ಕಾಲ ವಿಶೇಷ ನಮಾಝ್ ಹಾಗೂ ಪ್ರಾರ್ಥನೆಯನ್ನು ನೆರವೇರಿಸಲಾಯಿತು.