Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಗೆ ಆಗಮಿಸಿದ ಜರ್ಮನ್ ಅಧ್ಯಕ್ಷ

ಉಕ್ರೇನ್ ಗೆ ಆಗಮಿಸಿದ ಜರ್ಮನ್ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ25 Oct 2022 10:55 PM IST
share
ಉಕ್ರೇನ್ ಗೆ ಆಗಮಿಸಿದ ಜರ್ಮನ್ ಅಧ್ಯಕ್ಷ

 ಕೀವ್,ಅ.12: ರಶ್ಯ ಆಕ್ರಮಣದ ಆರಂಭವಾದ ಆನಂತರ ಉಕ್ರೇನ್ ಗೆ ಇದೇ ಮೊದಲ ಬಾರಿಗೆ ಜರ್ಮನಿ ಅಧ್ಯಕ್ಷ ಫ್ರಾಂಕ್ ವಾಲ್ಟರ್ ಸ್ಟೇನ್ಮಿಯರ್(Frank Walter Steinmeier) ಮಂಗಳವಾರ ಭೇಟಿ ನೀಡಿದ್ದಾರೆ.

  ಉಕ್ರೇನ್ ರಾಜಧಾನಿ ಕೀವ್ಗೆ ಆಗಮಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರೋನ್ಗಳು, ಕ್ರೂಸ್ ಕ್ಷಿಪಣಿಗಳು ಹಾಗೂ ರಾಕೆಟ್ ದಾಳಿಗಳು ನಡೆಯುತ್ತಿರುವ ಈ ಹಂತದಲ್ಲಿ ಉಕ್ರೇನಿಯನ್ ಜನತೆಯೊಂದಿಗೆ ಏಕತೆಯ ಸಂದೇಶವನ್ನು ಸಾರುವುದು ನನಗೆ ಅತ್ಯಂತ ಮಹತ್ವದ್ದಾಗಿದೆ’’ ಎಂದು ಹೇಳಿರುವುದಾಗಿ ಜರ್ಮನ್ ಸುದ್ದಿ ಏಜೆನ್ಸಿ ಡಿಪಿಎ ವರದಿ ಮಾಡಿದೆ.

   ಅಧ್ಯಕ್ಷ ಸ್ಟೆಯಿನ್ಮಿಯರ ಕೀವ್ ಭೇಟಿಯ ಛಾಯಾಚಿತ್ರವನ್ನು ಅವರ ವಕ್ತಾರರಾದ ಸೆರ್ಸ್ಟಿನ್ ಗ್ಯಾಮ್ಮೆಲಿನ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ‘‘ ಉಕ್ರೇನ್ ಜನತೆಯ ಜೊತೆಗಿನ ನಮ್ಮ ಏಕತೆ ಅಚಲವಾಗಲಿದೆ ಮತ್ತು ಅದು ಹಾಗೆಯೇ ಮುಂದುವರಿಯಲಿದೆ’’ ಎಂದು ಟ್ವೀಟಿಸಿದ್ದಾರೆ.

    ಜರ್ಮನ್ ಅಧ್ಯಕ್ಷರು ಉಕ್ರೇನ್ಗೆ ಈ ಹಿಂದೆ ಎರಡು ಬಾರಿ ಭೇಟಿ ನೀಡಲು ಯತ್ನಿಸಿದ್ದರಾದರೂ ಅದು ಸಫಲವಾಗಿರಲಿಲ್ಲ. ಕಳೆದ ಎಪ್ರಿಲ್ನಲ್ಲಿ ಅವರು ಪೊಲ್ಯಾಂಡ್ ಹಾಗೂ ಬಾಲ್ಟಿಕ್ ಪ್ರಾಂತದ ರಾಷ್ಟ್ರಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಉಕ್ರೇನ್ ಪ್ರವಾಸವನ್ನು ಹಮ್ಮಿಕೊಂಡಿದ್ದರು. ಆದರೆ ಅವರ ಉಕ್ರೇನ್ ಆಡಳಿತವು ಅವರ ಆಗಮನವನ್ನು ಬಯಸದೆ ಇದ್ದುದರಿಂದ ಪ್ರವಾಸವನ್ನು ಮುಂದೂಡಲಾಗಿತ್ತು. ಸ್ಟೆಯಿನ್ಮಿಯರ್ ಅವರು ಜರ್ಮನಿಯ ವಿದೇಶ ಸಚಿವರಾಗಿದ್ದ ಸಂದರ್ಭದಲ್ಲಿ ರಶ್ಯದ ಅತಿಯಾದ ಸ್ನೇಹ ಹೊಂದಿದ್ದರೆಂದು ಉಕ್ರೇನ್ನಲ್ಲಿ ಆಕ್ಷೇಪ ವ್ಯಕ್ತವಾಗಿತ್ತು.

 ಕಳೆದ ವಾರ ಅವರು ಉಕ್ರೇನ್ ಭೇಟಿ ಹಮ್ಮಿಕೊಂಡಿದ್ದರಾದರೂ, ಆಗ ಕೂಡಾ ಭದ್ರತಾಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X