Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಸ್ ಸಂಪುಟದ ನಾಲ್ವರು ಸಚಿವರ...

ಟ್ರಸ್ ಸಂಪುಟದ ನಾಲ್ವರು ಸಚಿವರ ರಾಜೀನಾಮೆಗೆ ಸುನಕ್ ಸೂಚನೆ

ಉಪ್ರಧಾನಿಯಾಗಿ ಡೊಮಿನಿಕ್, ವಿತ್ತ ಸಚಿವರಾಗಿ ಜೆರೆಮಿ ಹಂಟ್ ನೇಮಕ

ವಾರ್ತಾಭಾರತಿವಾರ್ತಾಭಾರತಿ25 Oct 2022 11:19 PM IST
share
ಟ್ರಸ್ ಸಂಪುಟದ ನಾಲ್ವರು ಸಚಿವರ ರಾಜೀನಾಮೆಗೆ ಸುನಕ್ ಸೂಚನೆ

 ಲಂಡನ್,ಅ.25: ಬ್ರಿಟನ್‌ನ ನೂತನ ಪ್ರಧಾನಿಯಾಗಿ ಮಂಗಳವಾರ ನೇಮಕಗೊಂಡ ಬೆನ್ನಲ್ಲೇ ರಿಶಿ ಸುನಾಕ್ (Rishi Sunak)ಅವರು ನಿರ್ಗಮನ ಪ್ರಧಾನಿ ಲಿಝ್ ಟ್ರಸ್ (Liz Truss)ಸಂಪುಟದ ನಾಲ್ವರು ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ. ಇದೇ ವೇಳೆ ಮಹತ್ವದ ಉಪ ಪ್ರಧಾನಿ ಸ್ಥಾನಕ್ಕೆ ಡೊಮಿನಿಕ್ ರಿಬ್(Dominic Rib) ಹಾಗೂ ವಿತ್ತ ಸಚಿವರಾಗಿ ಜೆರೆಮಿ ಹಂಟ್ (Jeremy Hunt)ಅವರನ್ನು ನೇಮಿಸಿದ್ದಾರೆ.

ಬ್ರಿಟನ್ ಪ್ರಧಾನಿಯಾಗಿ ಬ್ರಿಟಿಶ್ ದೊರೆ ಮೂರನೇ ಚಾರ್ಲ್ಸ್ (Charles the Third)ಅವರಿಂದ ನೇಮಕಗೊಂಡ ಕ್ಷಣದಿಂದಲೇ ತಾನು ಕೆಲಸ ಆರಂಭಿಸುವುದಾಗಿ ಘೋಷಿಸಿದ್ದ ಸುನಕ್, ಸಂಪುಟದ ಪುನಾರಚನೆಗೆ ಮುಂದಾಗಿರುವುದು ಗಮನಾರ್ಹವಾಗಿದೆ.

   ಈವರೆಗೆ ಲಿಝ್ ಟ್ರಸ್ ಸಂಪುಟದಲ್ಲಿದ್ದ ನಾಲ್ವರು ಸಚಿವರ ರಾಜೀನಾಮೆಯನ್ನು ಸುನಕ್ ಕೇಳಿದ್ದಾರೆ. ಉದ್ಯಮ ಕಾರ್ಯದರ್ಶಿ ಜಾಕೊಬ್ ರೀಸ್ ಮೊಗ್(Jacob Rees Mogg), ನ್ಯಾಯಾಂಗ ಕಾರ್ಯದರ್ಶಿ ಬ್ರಾಂಡನ್ ಲೆವಿಸ್(Brandon Lewis), ಉದ್ಯೋಗ ಹಾಗೂ ಪಿಂಚಣಿ ಕಾರ್ಯದರ್ಶಿ ಕ್ಲೋ ಸ್ಮಿತ್(clo smith) ಹಾಗೂ ಅಭಿವೃದ್ಧಿ ಸಚಿವ ವಿಕಿಫೋರ್ಡ್ ಅವರ ರಾಜೀನಾಮೆಗೆ ಸೂಚಿಸಲಾಗಿದೆಯೆಂದು ಮೂಲಗಳು ತಿಳಿಸಿವೆ.

   ಉಪಪ್ರಧಾನಿಯಾಗಿ ನೇಮಕಗೊಂಡಿರುವ ಡೊಮಿನಿಕ್ ರಾಬ್ ಅವರು ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಉಪಪ್ರಧಾನಿ ಅವರ ಸಂಪುಟದಲ್ಲಿ ನ್ಯಾಯಾಂಗ ಖಾತೆಯ ಕಾರ್ಯದರ್ಶಿಯಾಗಿದ್ದರು.

ಆದರೆ ಟ್ರಸ್ ಸಂಪುಟದಲ್ಲಿ ಬೊಕ್ಕಸ ಕಾರ್ಯದರ್ಶಿಯಾಗಿದ್ದ ಜೆರೆಮಿ ಹಂಟ್ (Jeremy Hunt)ಅವರನ್ನು ವಿತ್ತ ಸಚಿವರಾಗಿ ನೇಮಿಸಲಾಗಿದೆ. ಹಾಲಿ ವಿತ್ತ ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರ ಉತ್ತರಾಧಿಕಾರಿಯಾಗಿ ನೇಮಕಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಧಾನಿಯಾಗಿ ನೇಮಕಗೊಂಡ ಬಳಿಕ ಡೌನಿಂಗ್  ಸ್ಟ್ರೀಟ್‌ನಲ್ಲಿರುವ ತನ್ನ ಕಾರ್ಯಾಲಯದ ಮುಂಭಾಗದ  ಲ್ಲಿ ಭಾಷಣ ಮಾಡಿದ ಸುನಾಕ್ ಅವರು ಆರ್ಥಿಕ ಸ್ಥಿರತೆ ಹಾೂ ಆತ್ಮವಿಶ್ವಾಸವು ಈ ಸರಕಾರದ ಕಾರ್ಯಸೂಚಿಯ ಹೃದಯವಾಗಲಿದೆ’’ ಎಂದರು.

 ದೇಶದಲ್ಲಿ ಗಗನಕ್ಕೇರಿರುವ ಇಂಧನ ದರ ಹಾಗೂ ಆಹಾರ ದರಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿರುವುದು ತನಗೆ ಅರಿವಿದೆ ಎಂದರು. ನಾನು ಸ್ವೀಕರಿಸಿರುವ ಈ ಉನ್ನತ ಹುದ್ದೆಯ ಹೊಣೆಗಾರಿಕೆಯ ಬಗ್ಗೆ ನನಗೆ ಅರಿವಿದೆ ಹಾಗೂ ನಾನು ಜನತೆಯ ಬೇಡಿಕೆಗಳಿಗೆ ಸ್ಪಂದಿಸಲಿದ್ದೇನೆ’’ ಎಂದು ಸುನಾಕ್ ಭರವಸೆ ನೀಡಿದರು.

ಪ್ರಸಕ್ತ ಬ್ರಿಟನ್ ತೀವ್ರವಾದ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿದೆ. ದೇಶದಲ್ಲಿ ಕುಸಿದುಬಿದ್ದಿರುವ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವಲ್ಲಿ ಕನ್ಸರ್ವೇಟಿವ್ ಪಕ್ಷ ವಿಫಲವಾಗಿದೆಯೆಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X