Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. KCR ಪಕ್ಷದಿಂದ ನಾಲ್ವರು ಶಾಸಕರ ಖರೀದಿಗೆ...

KCR ಪಕ್ಷದಿಂದ ನಾಲ್ವರು ಶಾಸಕರ ಖರೀದಿಗೆ ಯತ್ನ : ಮೂವರ ಬಂಧನ

27 Oct 2022 7:24 AM IST
share
KCR ಪಕ್ಷದಿಂದ ನಾಲ್ವರು ಶಾಸಕರ ಖರೀದಿಗೆ ಯತ್ನ : ಮೂವರ ಬಂಧನ

ಹೈದರಾಬಾದ್: ತೆಲಂಗಾಣದಲ್ಲಿ ಆಡಳಿತಾರೂಢ ಪಕ್ಷದ ನಾಲ್ವರು ಶಾಸಕರನ್ನು ಖರೀದಿಸುವ ಪ್ರಯತ್ನದಲ್ಲಿ ಒಪ್ಪಂದ ಮಾಡಿಕೊಳ್ಳಲು ಮುಂದಾದ ಮೂವರನ್ನು ಫಾರ್ಮ್ ಹೌಸ್ ಒಂದರಿಂದ ಬಂಧಿಸಲಾಗಿದೆ ಎಂದು ತೆಲಂಗಾಣ ಪೊಲೀಸರು ಹೇಳಿದ್ದಾರೆ.

ಬಂಧಿತರನ್ನು ಹರ್ಯಾಣದ ಫರೀದಾಬಾದ್‍ನ ಅರ್ಚಕ ಸತೀಶ್ ಶರ್ಮಾ ಅಲಿಯಾಸ್ ರಾಮಚಂದ್ರ ಭಾರತಿ, ತಿರುಪತಿಯ ಡಿ.ಸಿಂಹಯಾಜಿ ಮತ್ತು ಉದ್ಯಮಿ ನಂದಕುಮಾರ್ ಎಂದು ಗುರುತಿಸಲಾಗಿದೆ.

ತೆಲಂಗಾಣ ರಾಷ್ಟ್ರೀಯ ಸಮಿತಿಯ ನಾಲ್ವರು ಶಾಸಕರನ್ನು ಗುರಿ ಮಾಡಲಾಗಿದ್ದು, ಇವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾಗಿ ಪೊಲೀಸ್ ಮುಖ್ಯಸ್ಥ ಸ್ಟೀಫನ್ ರವೀಂದ್ರ ಎನ್‍ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

100 ಕೋಟಿ ಅಥವಾ ಹೆಚ್ಚಿನ ಮೊತ್ತವನ್ನು ಒಳಗೊಂಡ ಒಪ್ಪಂದ ಇದಾಗಿತ್ತು ಎಂದು ಅವರು ಬಹಿರಂಗಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗೆ 100 ಕೋಟಿ ರೂಪಾಯಿ ನೀಡುವ ವಾಗ್ದಾನ ಮಾಡಲಾಗಿತ್ತು ಹಾಗೂ ಪ್ರತಿ ಶಾಸಕರಿಗೆ 50 ಕೋಟಿ ನೀಡುವ ಆಮಿಷ ಒಡ್ಡಿದ್ದರು ಎಂದು ವಿವರ ನೀಡಿದ್ದಾರೆ.

ಬುಧವಾರ ಸಂಜೆ ಅ ನಗರದ ಫಾರ್ಮಾ ಹೌಸ್‍ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಪಕ್ಷವನ್ನು ಬದಲಿಸುವ ಸಲುವಾಗಿ ತಮಗೆ ಲಂಚದ ಆಮಿಷ ಒಡ್ಡಲಾಗಿದೆ ಎಂದು ಶಾಸಕರು ಕರೆ ಮಾಡಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು. ದೊಡ್ಡ ಮೊತ್ತದ ಜತೆಗೆ ಗುತ್ತಿಗೆಗಳು ಹಾಗೂ ಹುದ್ದೆಗಳನ್ನು ನೀಡುವ ಆಮಿಷವನ್ನೂ ಒಡ್ಡಲಾಗಿತ್ತು ಎಂದು ರವೀಂದ್ರ ತಿಳಿಸಿದರು.

ತಂಡೂರು ಶಾಸಕ ರೋಹಿತ್ ರೆಡ್ಡಿಯವರ ಫಾರ್ಮ್‍ಹೌಸ್‍ನಲ್ಲಿ ಈ ವ್ಯವಹಾರ ಕುದುರಿಸಲು ಉದ್ದೇಶಿಸಲಾಗಿತ್ತು. ನಾಲ್ವರು ಶಾಸಕರನ್ನು ಸಿಎಂ ಅವರ ಅಧಿಕೃತ ನಿವಾಸ ಪ್ರಗತಿ ಭವನಕ್ಕೆ ಕರೆದೊಯ್ಯಲಾಗಿದೆ. "2019ರಿಂದ ಬಿಜೆಪಿ ತೆಲಂಗಾಣದಲ್ಲಿ ಆಪರೇಷನ್ ಕಮಲಾ ಕಾರ್ಯಾಚರಣೆಗೆ ಪ್ರಯತ್ನ ಮಾಡುತ್ತಿದೆ" ಎಂಬ ಆರೋಪಗಳಿವೆ. ಈ ಬಗ್ಗೆ ndtv.com ವರದಿ ಮಾಡಿದೆ.

share
Next Story
X