Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆ ಪತಿಯ ಮನೆಯಲ್ಲಿ ಮನೆಗೆಲಸ ಮಾಡಲು...

ಮಹಿಳೆ ಪತಿಯ ಮನೆಯಲ್ಲಿ ಮನೆಗೆಲಸ ಮಾಡಲು ಇಚ್ಛಿಸದಿದ್ದರೆ ಅದನ್ನು ಮದುವೆಗೆ ಮುನ್ನ ಹೇಳಬೇಕು: ಬಾಂಬೆ ಹೈಕೋರ್ಟ್

27 Oct 2022 11:04 PM IST
share
ಮಹಿಳೆ ಪತಿಯ ಮನೆಯಲ್ಲಿ ಮನೆಗೆಲಸ ಮಾಡಲು ಇಚ್ಛಿಸದಿದ್ದರೆ ಅದನ್ನು ಮದುವೆಗೆ ಮುನ್ನ ಹೇಳಬೇಕು: ಬಾಂಬೆ ಹೈಕೋರ್ಟ್

ಮುಂಬೈ,ಅ.27: ಮಹಿಳೆಯು ಮನೆಗೆಲಸ ಮಾಡಲು ಬಯಸುವುದಿಲ್ಲವಾದರೆ ಅದನ್ನು ಮದುವೆಗೆ ಮೊದಲೇ ತಿಳಿಸಬೇಕು ಎಂದು ಬಾಂಬೆ ಉಚ್ಚ ನ್ಯಾಯಾಲಯವು ಇತ್ತೀಚಿನ ತೀರ್ಪೊಂದರಲ್ಲಿ ಅಭಿಪ್ರಾಯಿಸಿದೆ.

ತನ್ನ ಪತಿ ಮತ್ತು ಅತ್ತೆ-ಮಾವ ತನ್ನ ಮೇಲೆ ಕ್ರೌರ್ಯವೆಸಗುತ್ತಿದ್ದಾರೆ, ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವಳು ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದ ಬಾಂಬೆ ಉಚ್ಚ ನ್ಯಾಯಾಲಯದ ಔರಂಗಾಬಾದ್ ಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಮನೆಗೆಲಸ ಮಾಡುವಂತೆ ವಿವಾಹಿತೆಗೆ ಸೂಚಿಸುವುದು ದೂರುದಾರ ಮಹಿಳೆ ತಿಳಿಸಿರುವಂತೆ ಕ್ರೌರ್ಯವಾಗುವುದಿಲ್ಲ ಮತ್ತು ಆಕೆಯನ್ನು ಮನೆಗೆಲಸದ ಆಳು ಎಂದು ಪರಿಗಣಿಸಿದಂತಾಗುವುದಿಲ್ಲ ಎಂದು ನ್ಯಾಯಾಲಯವು ಎತ್ತಿಹಿಡಿದಿದೆ.

ಮನೆಗೆಲಸ ಮಾಡಲು ಮಹಿಳೆಗೆ ಇಷ್ಟವಿಲ್ಲದಿದ್ದರೆ ವರ ತನ್ನ ಮದುವೆಯ ಬಗ್ಗೆ ಮರುಚಿಂತನೆ ನಡೆಸುವಂತಾಗಲು ಆಕೆ ಅದನ್ನು ಮದುವೆಗೆ ಮುನ್ನವೇ ತಿಳಿಸಬೇಕು ಅಥವಾ ಮದುವೆಯ ಬಳಿಕ ತಿಳಿಸಿದ್ದರೆ ಇಂತಹ ಸಮಸ್ಯೆಯನ್ನು ಆರಂಭದಲ್ಲಿಯೇ ಬಗೆಹರಿಸಿಕೊಳ್ಳಬೇಕು ಎಂದು ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಮತ್ತು ರಾಜೇಶ ಎಸ್. ಪಾಟೀಲ್ ಅವರ ಪೀಠವು ತಿಳಿಸಿತು.
ಮದುವೆಯಾದ ಒಂದು ತಿಂಗಳ ಬಳಿಕ ಕಾರು ಖರೀದಿಗೆ ನಾಲ್ಕು ಲ.ರೂ.ತರುವಂತೆ ಪತಿ ಮತ್ತು ಅತ್ತೆ-ಮಾವ ಆಗ್ರಹಿಸಿದ್ದರು. ತನ್ನ ತಂದೆಗೆ ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದಾಗ ಪತಿ ತನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದ ಎಂದು ಮಹಿಳೆ ಆರೋಪಿಸಿದ್ದಳು.
 ‘ಮಾನಸಿಕ ಮತ್ತು ದೈಹಿಕ ಕಿರುಕುಳ ’ಶಬ್ದಗಳನ್ನು ಬಳಸಿದ ಮಾತ್ರಕ್ಕೆ ಐಪಿಸಿಯ ಕಲಂ 498ರಡಿ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಧರಿಸುವುದು ಸಾಧ್ಯವಿಲ್ಲ. ಕಿರುಕುಳದ ಅಂತಹ ಕೃತ್ಯಗಳನ್ನು ಬಣ್ಣಿಸದಿದ್ದರೆ ಅವು ಕಿರುಕುಳ ಅಥವಾ ಕ್ರೌಯಕ್ಕೆ ಸಮನಾದ ಕೃತ್ಯಗಳು ಎಂದು ನಿರ್ಧರಿಸಲಾಗುವುದಿಲ್ಲ ಎಂದು ಪೀಠವು ತನ್ನ ಆದೇಶದಲ್ಲಿ ಹೇಳಿದೆ.

share
Next Story
X