Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಂದೇ ಕಾರ್ಡಿನಲ್ಲಿ ಎಚ್ ಡಿಕೆ,...

ಒಂದೇ ಕಾರ್ಡಿನಲ್ಲಿ ಎಚ್ ಡಿಕೆ, ಸಿದ್ದರಾಮಯ್ಯ ಭಾವಚಿತ್ರ: KPCC ಶಿಸ್ತು ಪಾಲನಾ ಸಮಿತಿಗೆ ದೂರು

ಹೆಸರು ದುರ್ಬಳಕೆ ಮಾಡಿ ಬಿಬಿಎಂಪಿಯಲ್ಲಿ ಗುತ್ತಿಗೆ ಪಡೆದ ಆರೋಪ

28 Oct 2022 6:42 PM IST
share
ಒಂದೇ ಕಾರ್ಡಿನಲ್ಲಿ ಎಚ್ ಡಿಕೆ, ಸಿದ್ದರಾಮಯ್ಯ ಭಾವಚಿತ್ರ: KPCC ಶಿಸ್ತು ಪಾಲನಾ ಸಮಿತಿಗೆ ದೂರು
ಹೆಸರು ದುರ್ಬಳಕೆ ಮಾಡಿ ಬಿಬಿಎಂಪಿಯಲ್ಲಿ ಗುತ್ತಿಗೆ ಪಡೆದ ಆರೋಪ

ಬೆಂಗಳೂರು, ಅ.28: ಕಾಂಗ್ರೆಸ್ ಪಕ್ಷದ ಮುಖಂಡರ ಹೆಸರು ದುರ್ಬಳಕೆ ಮಾಡಿ ಬಿಬಿಎಂಪಿಯಲ್ಲಿ ಗುತ್ತಿಗೆ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರಿಗೆ ದೂರು ಸಲ್ಲಿಸಲಾಗಿದೆ.

ಬಸವೇಶ್ವರ ನಗರ ನಿವಾಸಿ ಹಾಗೂ ಗುತ್ತಿಗೆದಾರ ಈ.ರಾಮಕೃಷ್ಣಯ್ಯ ವಿರುದ್ಧ ಸೀನಪ್ಪ ಎಂಬುವರು ದೂರು ಸಲ್ಲಿಸಿದ್ದು, ಒಂದೇ ವಿಸಿಟಿಂಗ್ ಕಾರ್ಡ್‍ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಮುಖಂಡರ ಹೆಸರು, ಭಾವಚಿತ್ರಗಳನ್ನು ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಮಕೃಷ್ಣಯ್ಯ ರಾಜಕೀಯ ನಾಯಕರ ಹೆಸರಿನಲ್ಲಿ ಬಿಬಿಎಂಪಿಯಲ್ಲಿ  ಗುತ್ತಿಗೆ ಕಾಮಗಾರಿಗಳನ್ನು ಸಹ ಪಡೆದಿದ್ದು, ಅದರಲ್ಲೂ ಪಾಲಿಕೆ ಅರಣ್ಯ ವಿಭಾಗದ ಟೆಂಡರ್‍ನಲ್ಲಿಯೂ ಅಕ್ರಮದ ಆರೋಪವಿದೆ. ಈ ಸಂಬಂಧ ಪಕ್ಷದ ನಾಯಕರು ಕ್ರಮ ಕೈಗೊಳ್ಳುವಂತೆ ಉಲ್ಲೇಖಿಸಲಾಗಿದೆ.

ಈ ಹಿಂದೆಯೂ ಮಾಜಿ ಸಚಿವರೂ ಆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಹೆಸರು ಹೇಳಿಕೊಂಡು ವಂಚನೆಗೈದ ಆರೋಪದಲ್ಲಿ ಅವರನ್ನು ಬಸವೇಶ್ವರ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದರು.

ಇದಾದ ಬಳಿಕ ಸ್ಥಳೀಯ ನಾಯಕರ ಲೇಟರ್ ಹೆಡ್ ದುರ್ಬಳಕೆ ಆರೋಪದಲ್ಲೂ ಇವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಇದನ್ನೇ ಕಾಯಕ ಮಾಡಿಕೊಂಡಿರುವ ಈತ ಸ್ಥಳೀಯ ಅಧಿಕಾರಿಗಳಿಗೆ ಬೆದರಿಕೆ ಗುತ್ತಿಗೆಕಾಮಗಾರಿಗಳನ್ನು ಪಡೆದುಕೊಂಡಿದ್ದಾನೆ. ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕಾಗಿದೆ ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

share
Next Story
X