Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.7ಕ್ಕೆ ದಿಗ್ವಿಜಯ ರಥಯಾತ್ರೆ ಉಡುಪಿಗೆ

ನ.7ಕ್ಕೆ ದಿಗ್ವಿಜಯ ರಥಯಾತ್ರೆ ಉಡುಪಿಗೆ

28 Oct 2022 9:38 PM IST
share
ನ.7ಕ್ಕೆ ದಿಗ್ವಿಜಯ ರಥಯಾತ್ರೆ ಉಡುಪಿಗೆ

ಉಡುಪಿ, ಅ.28: ಅ.5ರಂದು ಅಯೋಧ್ಯೆಯಿಂದ ಹೊರಟ ಶ್ರೀರಾಮಚಂದ್ರ ದೇವರ ದಿಗ್ವಿಜಯ ಯಾತ್ರೆಯು ನ.7ರಂದು  ಉಡುಪಿಗೆ ಆಗಮಿಸಲಿದೆ ಎಂದು ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕೊಡವೂರು ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ದಿಗ್ವಿಜಯ ಯಾತ್ರೆಯು 60 ದಿನಗಳಲ್ಲಿ 27 ರಾಜ್ಯ, 15,000 ಕಿ.ಮೀ. ದೂರವನ್ನು ಕ್ರಮಿಸಿ ಅಯೋಧ್ಯೆಗೆ ಮರಳಲಿದೆ. ಈ ರಥಯಾತ್ರೆಯನ್ನು ಉಡುಪಿ ಜಿಲ್ಲೆಯಲ್ಲಿ ಸ್ವಾಗತಿಸಲು ಉಡುಪಿಯ ಪ್ರಮುಖರನ್ನು ಸೇರಿಸಿಕೊಂಡು ಸ್ವಾಗತ ಸಮಿತಿಯನ್ನು ರಚಿಸಲಾಗಿದೆ ಎಂದರು.

ರಥವನ್ನು ನ.7ರಂದು ಬೆಳಗ್ಗೆ 10ಗಂಟೆಗೆ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಸ್ವಾಗತಿಸ ಲಾಗುವುದು. ಈ ರಥ ನ.6ರಂದು ಕೊಲ್ಲೂರಿಗೆ ಆಗಮಿಸಲಿದೆ. ಅಲ್ಲಿಂದ ಬೆಳಗ್ಗೆ ಉಡುಪಿಗೆ ಬರಲಿದ್ದು, ಸಂತೆಕಟ್ಟೆಯಲ್ಲಿ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗುವುದು ಎಂದರು.

ಬಳಿಕ ಅಲ್ಲೇ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಂತ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಶ್ರೀ ಶಕ್ತಿ ಶಾಂತಾನಂದ ಸ್ವಾಮೀಜಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ. ಉಡುಪಿಯ ಣ್ಯರೂ ಈ ವೇಳೆ ಉಪಸ್ಥಿತರಿರುವರು ಎಂದು ವಿಜಯ ಕೊಡವೂರು ತಿಳಿಸಿದರು.

ಧಾರ್ಮಿಕ ಕಾರ್ಯಕ್ರಮದ ಬಳಿಕ ಅಯೋದ್ಯೆಯಿಂದ ದಿಗ್ವಿಜಯ ರಥಯಾತ್ರೆಯಲ್ಲಿ ಬರುವ ಶ್ರೀರಾಮನ ವಿಗ್ರಹಕ್ಕೆ ಹಾಲಿನ ಅಭಿಷೇಕ ಮಾಡಲು ಅವಕಾಶವಿದೆ. 800 ಮನೆಯಿಂದ ಹಾಲಿನ ಅಭಿಷೇಕ ನಡೆಯಲಿದೆ. ನಂತರ ರಥಯಾತ್ರೆಯು ಸಂತೆಕಟ್ಟೆಯಿಂದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಬೃಹತ್ ವಾಹನ ಜಾಥಾ ಮೂಲಕ ಸಾಗಲಿದೆ. ಜಾಥಾದಲ್ಲಿ ಕಾರು ಹಾಗೂ ಬೈಕ್‌ಗಳು ಇರಲಿವೆ ಎಂದರು.

ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಡೋಜ ಜಿ.ಶಂಕರ್ ನೇತೃತ್ವದಲ್ಲಿ ಭಕ್ತಾದಿಗಳಿಗೆ ಅನ್ನಪ್ರಸಾದದ ವಿತರಣೆಯಾಗಲಿದೆ. ಶೋಭಾ ಯಾತ್ರೆಯಲ್ಲಿ ಒಂದು ಸಾವಿರ ಬೈಕ್ ಹಾಗೂ 500 ಕಾರುಗಳು ಪಾಲ್ಗೊಳ್ಳಲಿವೆ. ಬಳಿಕ ರಥಯಾತ್ರೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಗೆ ತೆರಳಲಿದೆ ಎಂದು ಕೊಡವೂರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಆನಂದ ಶೆಟ್ಟಿ, ಉಪಾಧ್ಯಕ್ಷ ಮನೋಹರ್ ಶೆಟ್ಟಿ ತೋನ್ಸೆ, ರಾಮ ಪೂಜಾರಿ ಸಂತೆಕಟ್ಟೆ, ಮಹಿಳಾ ಪ್ರಮುಖ್ ತಾರಾ ಉಮೇಶ್ ಆಚಾರ್ಯ, ಯಶೋಧ ಕೇಶವ್ ಉಪಸ್ಥಿತರಿದ್ದರು.

share
Next Story
X