Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಡೆದಿರುವ ಬಿಜೆಪಿಯನ್ನು ಜೋಡಿಸಲು...

ಒಡೆದಿರುವ ಬಿಜೆಪಿಯನ್ನು ಜೋಡಿಸಲು ಫೆವಿಕಾಲ್ ಫ್ಯಾಕ್ಟರಿಯೇ ಸಾಲುವುದಿಲ್ಲ: ಕಾಂಗ್ರೆಸ್ ವ್ಯಂಗ್ಯ

28 Oct 2022 10:28 PM IST
share
ಒಡೆದಿರುವ ಬಿಜೆಪಿಯನ್ನು ಜೋಡಿಸಲು ಫೆವಿಕಾಲ್ ಫ್ಯಾಕ್ಟರಿಯೇ ಸಾಲುವುದಿಲ್ಲ: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: 'ನಮ್ಮದು ಶಿಸ್ತಿನ ಪಕ್ಷ ಎಂದುಕೊಳ್ಳುವ ರಾಜ್ಯ ಬಿಜೆಪಿಯ (BJP) ಸ್ಥಿತಿ ಈಗ ಜಗಳದ ಪಕ್ಷವಾಗಿದೆ. ಸಚಿವರು, ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಕಿತ್ತಾಟಕ್ಕೆ ಇಳಿದಿದ್ದಾರೆ' ಎಂದು ಕಾಂಗ್ರೆಸ್ (Karnataka Congress) ಟೀಕಿಸಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್,  'ನಳಿನ್ ಕುಮಾರ್ ಕಟೀಲ್ ಅವರು ಅದೇನೋ ಕಾಂಗ್ರೆಸ್ ಜೋಡೊ ಎಂದು ಟೀಕಿಸುತ್ತಿದ್ದರು. ಈಗ  ಒಡೆದಿರುವ ನಿಮ್ಮ ಬಿಜೆಪಿಯನ್ನು ಜೋಡಿಸಲು ಫೆವಿಕಾಲ್ ಫ್ಯಾಕ್ಟರಿಯೇ ಸಾಲುವುದಿಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ತಿರುಗೇಟು ನೀಡಿದೆ. 

'ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರ':

'ನಾವು ಸುಮ್ಮನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪೇ ಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ!? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾದ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?' ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ನಲ್ಲಿ ಪ್ರಶ್ನೆ ಮಾಡಿದೆ. 

ನಮ್ಮದು ಶಿಸ್ತಿನ ಪಕ್ಷ ಎಂದುಕೊಳ್ಳುವ @BJP4Karnataka ಸ್ಥಿತಿ ಈಗ ಜಗಳದ ಪಕ್ಷವಾಗಿದೆ!
ಸಚಿವರು, ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಕಿತ್ತಾಟಕ್ಕೆ ಇಳಿದಿದ್ದಾರೆ!

ಅದೇನೋ ಕಾಂಗ್ರೆಸ್ ಜೋಡೊ ಎಂದು ಟೀಕಿಸುತ್ತಿದ್ದ @nalinkateel ಅವರೇ, ಒಡೆದಿರುವ ನಿಮ್ಮ ಬಿಜೆಪಿಯನ್ನು ಜೋಡಿಸಲು ಫೆವಿಕಾಲ್ ಫ್ಯಾಕ್ಟರಿಯೇ ಸಾಲುವುದಿಲ್ಲ!#BJPvsBJP pic.twitter.com/ZVvskptb3R

— Karnataka Congress (@INCKarnataka) October 28, 2022
share
Next Story
X