Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಥೈಲ್ಯಾಂಡ್ ನಲ್ಲಿ ಬಂಧನದಲ್ಲಿರುವ ...

ಥೈಲ್ಯಾಂಡ್ ನಲ್ಲಿ ಬಂಧನದಲ್ಲಿರುವ ಉಯಿಗರ್‌ಗಳಿಗೆ ಗಡೀಪಾರಿನ ಭಯ: ವರದಿ

28 Oct 2022 11:15 PM IST
share
ಥೈಲ್ಯಾಂಡ್ ನಲ್ಲಿ ಬಂಧನದಲ್ಲಿರುವ  ಉಯಿಗರ್‌ಗಳಿಗೆ ಗಡೀಪಾರಿನ ಭಯ: ವರದಿ

ಬ್ಯಾಂಕಾಕ್, ಅ.28: ಸುಮಾರು 1 ದಶಕದ ಹಿಂದೆ ಚೀನಾ(China)ದಿಂದ ಪಲಾಯನ ಮಾಡಿದ 50ಕ್ಕೂ ಅಧಿಕ ಉಯಿಗರ್ ಮುಸ್ಲಿಮರು (Uighurs are Muslims)ಥೈಲ್ಯಾಂಡ್ನ ಬಂಧನ ಕೇಂದ್ರದಲ್ಲಿದ್ದು ಚೀನಾಕ್ಕೆ ಮರಳಿ ಕಳುಹಿಸುವ ನಿರಂತರ ಭಯದಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು  ವರದಿಯಾಗಿದೆ.

1990ರಿಂದಲೂ ಅಲ್ಪಸಂಖ್ಯಾತ ಉಯಿಗರ್ (Minority Uyghur)ಸಮುದಾಯದವರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಆರೋಪ  ಚೀನಾದ ಮೇಲಿದೆ. ಬಹುತೇಕ ಮುಸ್ಲಿಮ್ ಅಲ್ಪಸಂಖ್ಯಾತರಿರುವ ಉಯಿಗರ್ ಸಮುದಾಯವನ್ನು ಚೀನ ನಡೆಸಿಕೊಳ್ಳುತ್ತಿರುವ ರೀತಿ ನರಮೇಧಕ್ಕೆ ಸಮವಾಗಿದೆ ಎಂದು ಅಮೆರಿಕ ಆರೋಪಿಸುತ್ತಿದೆ. ವೃತ್ತಿಪರ ತರಬೇತಿ ಕೇಂದ್ರ ಎಂದು ಚೀನಾ ಹೇಳುತ್ತಿರುವ ಬಂಧನ ಕೇಂದ್ರದಲ್ಲಿರುವ  ಉಯಿಗರ್ಗಳ ವಿರುದ್ಧ ಚಿತ್ರಹಿಂಸೆ, ಬಲವಂತವಾಗಿ ದುಡಿಸಿಕೊಳ್ಳುವುದು  ಮುಂತಾದ ದೌರ್ಜನ್ಯ ನಡೆಯುತ್ತಿದೆ ಕಳೆದ ಆಗಸ್ಟ್ನಲ್ಲಿ ಬಿಡುಗಡೆಗೊಂಡಿರುವ ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಚೀನಾದಿಂದ ಪಲಾಯನ ಮಾಡಿರುವ ಹಲವು ಉಯಿಗರ್ಗಳು ಮ್ಯಾನ್ಮಾರ್ ಮೂಲಕ ಥೈಲ್ಯಾಂಡ್ಗೆ ತೆರಳಿದ್ದು ಅಲ್ಲಿ ಬಂಧನ ಕೇಂದ್ರದಲ್ಲಿ ಸಿಕ್ಕಿಬಿದ್ದಿದ್ದಾರೆ. ಅತ್ತ ಚೀನಾದ ಕೆಂಗಣ್ಣಿಗೂ ಗುರಿಯಾಗದೆ, ಇತ್ತ ಅಮೆರಿಕದ ಅಸಮಾಧಾನಕ್ಕೂ ಕಾರಣವಾಗದ ರೀತಿಯಲ್ಲಿ ಈ ಪ್ರಕರಣವನ್ನು ಇತ್ಯರ್ಥಗೊಳಿಸಲು ಥೈಲ್ಯಾಂಡ್ ಸರಕಾರ ಹೆಣಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.  2013 ಮತ್ತು 2014ರಿಂದ ಹಲವು  ಉಯಿಗರ್ಗಳನ್ನು ಥೈಲ್ಯಾಂಡ್ ಸುತ್ತಮುತ್ತಲಿನ ವಲಸೆ ಕೇಂದ್ರದಲ್ಲಿ ಇರಿಸಲಾಗಿದೆ. 2015ರಲ್ಲಿ 109 ಉಯಿಗರ್ಗಳನ್ನು ಬಲವಂತವಾಗಿ ಚೀನಾಕ್ಕೆ ಗಡೀಪಾರು ಮಾಡಲಾಗಿದ್ದು ಇನ್ನುಳಿದವರು ಗಡೀಪಾರು ಆಗುವ ಭೀತಿಯಲ್ಲಿ ದಿನ ಕಳೆಯುತ್ತಿದ್ದಾರೆ ಎಂದು ಥೈಲ್ಯಾಂಡ್ನ ಮಾನವ ಹಕ್ಕು ಸಂಘಟನೆಯ ಅಧಿಕಾರಿಗಳು ಹೇಳಿದ್ದಾರೆ.

share
Next Story
X