Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಲಂಚ ಕೊಡಬೇಡಿ' ಎಂಬ ಬೋರ್ಡ್ ಹಾಕೋದ್ರಿಂದ...

'ಲಂಚ ಕೊಡಬೇಡಿ' ಎಂಬ ಬೋರ್ಡ್ ಹಾಕೋದ್ರಿಂದ ಲಂಚ ನಿಲ್ಲುತೆ ಅಂದ್ರೆ, ಮೊದಲು CM ಕಚೇರಿಗೇ ಹಾಕಿಬಿಡಿ: ಪ್ರಿಯಾಂಕ್ ಖರ್ಗೆ

29 Oct 2022 3:59 PM IST
share
ಲಂಚ ಕೊಡಬೇಡಿ ಎಂಬ ಬೋರ್ಡ್ ಹಾಕೋದ್ರಿಂದ ಲಂಚ ನಿಲ್ಲುತೆ ಅಂದ್ರೆ, ಮೊದಲು CM ಕಚೇರಿಗೇ ಹಾಕಿಬಿಡಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಸಿಗಾಗಿ ಪೋಸ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಟಿ.ಬಿ. ನಾಗರಾಜ್ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್‌ ಶಾಸಕ, ಕೆಪಿಸಿಸಿ ಸಂವಹನ ವಿಭಾಗ್ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಶನಿವಾರ ಟ್ವೀಟ್ ಮಾಡಿರುವ ಅವರು,  'ಕೆಲವು ತಿಂಗಳ ಹಿಂದೆ ‘ನಾನು ಭ್ರಷ್ಟನಾಗಲಾರೆ, ನನಗೆ ಯಾರು ಲಂಚ ಕೊಡಬೇಡಿ’ ಎಂಬ ಬೋರ್ಡ್ ಸರ್ಕಾರಿ ಕಚೇರಿಗಳಲ್ಲಿ ಹಾಕಬೇಕು ಅಂತ CM ಕಛೇರಿ ಆದೇಶಿಸಿತ್ತು. ಈಗ ಬಿಜೆಪಿ ಸಚಿವರ ಪ್ರಕಾರ ಇನ್ಸ್ ಪೆಕ್ಟರ್ ಹುದ್ದೆಗೆ ₹80 ಲಕ್ಷ ಕೊಡಬೇಕಂತೆ. ಬೋರ್ಡ್ ಹಾಕೋದ್ರಿಂದ ಲಂಚ ನಿಲ್ಲುತೆ ಅಂದ್ರೆ, ಮೊದಲು ಅದನ್ನ CM ಕಛೇರಿ & ಸಚಿವರ ಕಚೇರಿಗೆ ಹಾಕಬೇಕಿದೆ' ಎಂದು ಟೀಕಿಸಿದ್ದಾರೆ. 

'ಸರ್ಕಾರದ ಮಂತ್ರಿಗಳು ತಮ್ಮದೇ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡಿರುವಾಗ ಮುಖ್ಯಮಂತ್ರಿಗಳು ಮೌನವಾಗುತ್ತಾರೆ. ಐಟಿ, ಇಡಿ ಈಗ ಎಲ್ಲಿ ಅಡಗಿವೆ? ಎಂದು ಪ್ರಶ್ನಿಸಿದ್ದಾರೆ. ಎಂ.ಟಿ.ಬಿ. ನಾಗರಾಜ್ ಅವರ ಸಂಭಾಷಣೆಯನ್ನು ಗಮನಿಸಿದರೆ #PayCM ದರ ನಿಗದಿ ಮಾಡಿರುವುದು ಸ್ಪಷ್ಟವಾಗಿ ತೋರುತ್ತದೆ' ಎಂದು, ಮತ್ತೊಂದು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಎಂ.ಟಿ.ಬಿ. ನಾಗರಾಜ್ ಅವರ ಮಾತನಾಡುವ ವಿಡಿಯೋವನ್ನು ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ:  ಪತ್ರಕರ್ತರಿಗೆ ಲಂಚ ನೀಡಿದ ಆರೋಪ: ಸಿಎಂ ಬೊಮ್ಮಾಯಿ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕೆಲವು ತಿಂಗಳ ಹಿಂದೆ ‘ನಾನು ಭ್ರಷ್ಟನಾಗಲಾರೆ, ನನಗೆ ಯಾರು ಲಂಚ ಕೊಡಬೇಡಿ’ ಎಂಬ ಬೋರ್ಡ್ ಸರ್ಕಾರಿ ಕಚೇರಿಗಳಲ್ಲಿ ಹಾಕಬೇಕು ಅಂತ CM ಕಛೇರಿ ಆದೇಶಿಸಿತ್ತು.

ಈಗ ಬಿಜೆಪಿ ಸಚಿವರ ಪ್ರಕಾರ ಇನ್ಸ್ ಪೆಕ್ಟರ್ ಹುದ್ದೆಗೆ ₹80 ಲಕ್ಷ ಕೊಡಬೇಕಂತೆ!

ಬೋರ್ಡ್ ಹಾಕೋದ್ರಿಂದ ಲಂಚ ನಿಲ್ಲುತೆ ಅಂದ್ರೆ, ಮೊದಲು ಅದನ್ನ CM ಕಛೇರಿ & ಸಚಿವರ ಕಛೇರಿ
ಹಾಕಬೇಕಿದೆ! pic.twitter.com/8e4bIFI4k3

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 29, 2022
share
Next Story
X