Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ ಆಪರೇಷನ್‌ ಕಮಲ ಪ್ರಕರಣ: ಆಡಿಯೋ...

ತೆಲಂಗಾಣ ಆಪರೇಷನ್‌ ಕಮಲ ಪ್ರಕರಣ: ಆಡಿಯೋ ಕ್ಲಿಪ್‍ನಲ್ಲಿ ʼಶಾಹ್ ಜೀʼ ಉಲ್ಲೇಖ ಕುರಿತು ಪ್ರಶ್ನಿಸಿದ ಸಿಸೋಡಿಯಾ

29 Oct 2022 4:28 PM IST
share
ತೆಲಂಗಾಣ ಆಪರೇಷನ್‌ ಕಮಲ ಪ್ರಕರಣ: ಆಡಿಯೋ ಕ್ಲಿಪ್‍ನಲ್ಲಿ ʼಶಾಹ್ ಜೀʼ ಉಲ್ಲೇಖ ಕುರಿತು ಪ್ರಶ್ನಿಸಿದ ಸಿಸೋಡಿಯಾ

 ಹೊಸದಿಲ್ಲಿ: ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‍ಎಸ್) ಕೆಲ ಶಾಸಕರಿಗೆ ಲಂಚದ ಆಮಿಷವೊಡ್ಡಿ ಅವರಿಗೆ ಬಿಜೆಪಿ ಸೇರಲು ಮಾಡಲಾಗಿದೆ ಎಂಬ ಪ್ರಯತ್ನಗಳ ಕುರಿತಂತೆ ಇಂದು ಬಿಜೆಪಿ ನಾಯಕತ್ವದ ವಿರುದ್ಧ ಕಿಡಿ ಕಾರಿದ ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಜೆಪಿಯೇತರ ಸರಕಾರಗಳಿರುವ ರಾಜ್ಯಗಳಲ್ಲಿ ನಡೆಯುವ `ಆಪರೇಷನ್ ಕಮಲ' ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶಾಮೀಲಾತಿ ಇದೆಯೆಂದಾದಲ್ಲಿ ಅವರನ್ನು ಬಂಧಿಸಬೇಕು ಎಂದು ಹೇಳಿದರು.

ಬಿಜೆಪಿ ಸೇರಲು ಕೆಲ ಟಿಆರ್‍ಎಸ್ ಶಾಸಕರುಗಳಿಗೆ ಮೂವರು  ಲಂಚದ ಆಮಿಷವೊಡ್ಡಿ ನಡೆಸುತ್ತಿರುವ ಸಂಭಾಷಣೆಯ ಆಡಿಯೋ ಕ್ಲಿಪ್‍ನಲ್ಲಿ `ಶಾಹ್ ಜೀ' ಎಂಬ ಉಲ್ಲೇಖವಿರುವ ಬಗ್ಗೆ ಮಾತನಾಡಿದ ಸಿಸೋಡಿಯಾ "ಈ ʼಶಾಹ್ ಜೀʼ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಆಗಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು" ಎಂದರು.

"ದಲ್ಲಾಳಿಯೊಬ್ಬ ಶಾಸಕನೊಬ್ಬನನ್ನು ಖರೀದಿಸುವ ಯತ್ನದಲ್ಲಿ ಸಿಕ್ಕಿ ಬಿದ್ದಾಗ ಹಾಗೂ ಈ ಸಂದರ್ಭದಲ್ಲಿ ಗೃಹ ಸಚಿವರ ಹೆಸರು ಕೂಡ ಕೇಳಿ ಬಂದರೆ ಇದು ದೇಶಕ್ಕೆ ಅಪಾಯಕಾರಿ" ಎಂದು ಸಿಸೋಡಿಯಾ ಹೇಳಿದರು.

ತೆಲಂಗಾಣದಲ್ಲಿ ಬಿಜೆಪಿ ನಡೆಸಿದೆಯೆನ್ನಲಾದ ಆಪರೇಷನ್ ಕಮಲ ಉಲ್ಲೇಖಿಸಿದ ಸಿಸೋಡಿಯಾ, "ಸೈಬರಾಬಾದ್‍ನಲ್ಲಿ ದಾಳಿ ನಡೆದು ರೂ 100 ಕೋಟಿಯೊಂದಿಗೆ ಮೂವರು ಸಿಕ್ಕಿಬಿದ್ದರೆಂದು ಅಕ್ಟೋಬರ್ 27 ರಂದು ವರದಿಯಾಗಿತ್ತು. ಈ ದಲ್ಲಾಳಿಗಳ ಫೋಟೋಗಳೂ ಇವೆ. ಅವರು ಬಿಜೆಪಿಯ ಆಪರೇಷನ್ ಕಮಲ ನಡೆಸುತ್ತಿದ್ದರು. ಈ ದಲ್ಲಾಳಿಗಳ ಹೆಸರು ರಾಮಚಂದ್ರ ಭಾರತಿ, ಸಿಮಯ್ಯ ಮತ್ತು ನಂದ ಕುಮಾರ್" ಎಂದು ಅವರು ಹೇಳಿದರು.

"ಇಂದು ಇನ್ನೊಂದು ಆಡಿಯೋ ಹೊರಬಿದ್ದಿದೆ. ಇದರಲ್ಲಿ ತೆಲಂಗಾಣ ಶಾಸಕರು ಹಾಗೂ ದಲ್ಲಾಳಿಗಳ ನಡುವಿನ ಮಾತುಕತೆಯಿದೆ. ದಿಲ್ಲಿಯಲ್ಲಿಯೂ ಪ್ರಯತ್ನಿಸಿದ್ದಾಗಿಯೂ ದಲ್ಲಾಳಿಯೊಬ್ಬ ಹೇಳುತ್ತಿರುವುದು ಕೇಳಿಸುತ್ತದೆ. ದಿಲ್ಲಿಯಲ್ಲಿ ಆಪ್‍ನ 43 ಶಾಸಕರನ್ನು ಬಿಜೆಪಿಗೆ ತರಲು ಪ್ರಯತ್ನಿಸಿದ್ದಾಗಿಯೂ ಅವರಲ್ಲೊಬ್ಬ ಹೇಳುವುದು ಕೇಳಿಸುತ್ತದೆ,'' ಎಂದು ಸಿಸೋಡಿಯಾ ಹೇಳಿದರು.

share
Next Story
X