Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಸ್ಲಿಮ್ ಜಮಾಅತ್‌ನಿಂದ ಮಿಲಾದ್ ಸೌಹಾರ್ದ...

ಮುಸ್ಲಿಮ್ ಜಮಾಅತ್‌ನಿಂದ ಮಿಲಾದ್ ಸೌಹಾರ್ದ ಕೂಟ

29 Oct 2022 7:13 PM IST
share
ಮುಸ್ಲಿಮ್ ಜಮಾಅತ್‌ನಿಂದ ಮಿಲಾದ್ ಸೌಹಾರ್ದ ಕೂಟ

ಬ್ರಹ್ಮಾವರ: ಕರ್ನಾಟಕ ಮುಸ್ಲಿಂ ಜಮಾಅತ್ ಬ್ರಹ್ಮಾವರ ತಾಲೂಕು ಸಮಿತಿಯ ವತಿಯಿಂದ ಮಿಲಾದ್ ಸೌಹಾರ್ದ ಕೂಟವು ಇತ್ತೀಚೆಗೆ ಬ್ರಹ್ಮಾವರ ಮದರ್ ಪ್ಯಾಲೇಸ್ ಮಿನಿ ಹಾಲ್‌ನಲ್ಲಿ ಜರಗಿತು.

 ಸಮಿತಿಯ ಜೀಲ್ಲಾ ಕಾನೂನು ಸಲಹೆಗಾರರಾದ ಅಡ್ವೊಕೇಟ್ ಹಂಝತ್ ಹೆಜಮಾಡಿ ಮಿಲಾದ್ ಸಂದೇಶವನ್ನು ನೀಡಿದರು. ಸಮಿತಿಯ ಅಧ್ಯಕ್ಷ ಜೆ. ಮುಷ್ತಾಕ್ ಅಹ್ಮದ್ ಹೊನ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿಯ ಅಧ್ಯಕ್ಷ ಬಿಎಸ್‌ಎಫ್ ಮಹಮ್ಮದ್ ರಫೀಕ್, ಪ್ರಧಾನ ಕಾರ್ಯದರ್ಶಿ ಸುಬ್ಹಾನ್ ಅಹ್ಮದ್ ಹೊನ್ನಾಳ, ಕಾರ್ಯದ್ಯಕ್ಷ ಕೆ.ಪಿ.ಇಬ್ರಾಹಿಂ ಮಟಪಾಡಿ, ಉಪಾಧ್ಯಕ್ಷ ಆಬೂಮುಹಮ್ಮದ್ ಕುಂದಾಪುರ, ಕಾರ್ಯದರ್ಶಿ ಉಮರುಲ್ ಫಾರೂಕ್ ರಂಗನಕೆರೆ, ಸದಸ್ಯರಾದ ಮುಹಮ್ಮದ್ ಅಲ್ತಾಫ್ ಮಟಪಾಡಿ, ಅಕ್ಬರ್ ಬಾಷಾ ಬ್ರಹ್ಮಾವರ, ಶಾಬಾನ್ ಹಂಗಳೂರು ಉಪಸ್ಥಿತರಿದ್ದರು.

ವಿಶೇಷ ಆಹ್ವನಿತರಾಗಿ ಆಗಮಿಸಿದ ಶೇಖರ್ ಹಾವಂಜೆ, ಸದಾಶಿವ ಶೆಟ್ಟಿ ಬ್ರಹ್ಮಾವರ, ಪ್ರಭಾಕರ್ ಶೆಟ್ಟಿ ಬೈಕಾಡಿ, ಸತೀಶ್ ಪೂಜಾರಿ ಬಾರಕೂರು, ಫಾ.ಜಾನ್ ಫರ್ನಾಂಡಿಸ್, ಭರತ್ ಕುಮಾರ್ ಶೆಟ್ಟಿ ಬ್ರಹ್ಮಾವರ, ರವಿ ಪಿ. ಗೊನ್ಸಾಲ್ವೀಸ್, ರಾಜಾರಾಂ ಶೆಟ್ಟಿ, ಶ್ಯಾಮ್‌ರಾಜ್ ಬಿರ್ತಿ, ಕುಮಾರ್ ಸುವರ್ಣ, ಆದರ್ಶ್ ಹಿರಿಯಡ್ಕ, ಅಜಿತ್ ಶೆಟ್ಟಿ ಮಧುವನ, ಸುರೇಶ್ ಪೂಜಾರಿ, ಶೀನ ಪೂಜಾರಿ ಹಂದಾಡಿ, ಬಾಲಕೃಷ್ಣ ಪೂಜಾರಿ ಸಾಸ್ತಾನ, ಮನೋಜ್ ಕುಮಾರ್ ಸಾಸ್ತಾನ, ಶ್ರೀನಿವಾಸ್ ಶೆಟ್ಟಿಗಾರ್, ವಿಶ್ವನಾಥ ಶೆಟ್ಟಿ ಮಟಪಾಡಿ ಗಣೇಶ ಶೆಟ್ಟಿ ಹೊನ್ನಾಳ ಸೌಹಾರ್ದತೆಯ ಸಂದೇಶ ನೀಡಿದರು.

ಪ್ರದಾನ ಕಾರ್ಯದರ್ಶಿ ಇಬ್ರಾಹಿಂ ಆದಂ ಮಟಪಾಡಿ ಸ್ವಾಗತಿಸಿದರು. ಜಮಾಲ್ ಮದುವನ, ಹುಸೇನ್ ಪಡುಕೆರೆ, ಅಕ್ಬರ್ ಅಲಿ ಬ್ರಹ್ಮಾವರ, ಅಲ್ಲಾವುದ್ದೀನ್ ಸಾಹೇಬ್ ಹೊನ್ನಾಳ, ಇಸ್ಮಾಯಿಲ್ ಕೋಡಿಕನ್ಯಾನ, ಶಾಕೀರ್ ಹಾವಂಜೆ ಹಾಗೂ ಸಮಿತಿಯ 27 ಸದಸ್ಯರು ಭಾಗವಹಿಸಿದ್ದರು.

share
Next Story
X