Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ರಿಮಿಯಾದಲ್ಲಿ ನಡೆದ ಡ್ರೋನ್ ದಾಳಿಯ...

ಕ್ರಿಮಿಯಾದಲ್ಲಿ ನಡೆದ ಡ್ರೋನ್ ದಾಳಿಯ ಹಿಂದೆ ಬ್ರಿಟಿಶ್ ಸೇನೆಯ ಕೈವಾಡ : ರಶ್ಯ ಆರೋಪ

29 Oct 2022 9:50 PM IST
share
ಕ್ರಿಮಿಯಾದಲ್ಲಿ ನಡೆದ ಡ್ರೋನ್ ದಾಳಿಯ ಹಿಂದೆ ಬ್ರಿಟಿಶ್ ಸೇನೆಯ ಕೈವಾಡ : ರಶ್ಯ ಆರೋಪ

    ಮಾಸ್ಕೊ,ಆ.29: ಕ್ರಿಮಿಯಾದಲ್ಲಿನ ತನ್ನ ನೌಕಾದಳದ ಹಡಗುಗಳ ಸಮೂಹವಾದ ‘ಬ್ಲಾಕ್ ಸೀ ಫ್ಲೀಟ್’(Black Sea Fleet) ಮೇಲೆ ಉಕ್ರೇನ್ ಬೃಹತ್ ಪ್ರಮಾಣದಲ್ಲಿ ನಡೆಸಿದ ಡ್ರೋನ್ ದಾಳಿಯಲ್ಲಿ ಬ್ರಿಟನ್‌ನ ಸೇನಾ ತಜ್ಞರು ಶಾಮೀಲಾಗಿದ್ದಾರೆಂದು ರಶ್ಯ ಆರೋಪಿಸಿದೆ. ಆದರೆ ಈ ಆರೋಪವನ್ನು ಬ್ರಿಟನ್ ನಿರಾಕರಿಸಿದೆ.

     ರಶ್ಯದ ಸ್ವಾಧೀನದಲ್ಲಿರುವ ಕ್ರಿಮಿಯಾ ಪ್ರಾಂತದಲ್ಲಿರುವ ಸೆವಾಸ್ಟೊಪೊಲ್ (Sevastopol)ಇತ್ತೀಚಿನ ತಿಂಗಳುಗಳಲ್ಲಿ ಉಕ್ರೇನ್ ಸೇನೆಯಿಂದ ದಾಳಿಗೆ ಒಳಗಾಗಿದೆ. ಈ ನೌಕಾನೆಲೆಯು ಬ್ಲಾಕ್ ಸೀ ಫ್ಲೀಟ್‌ನ ಮುಖ್ಯ ಕಾರ್ಯಾಲಯವಾಗಿದೆ ಹಾಗೂ ಉಕ್ರೇನ್‌ನಲ್ಲಿ ರಶ್ಯ ನಡೆಸುತ್ತಿರುವ ಸೇನಾಕ್ರಮಣದ ವ್ಯೆಹಾತ್ಮಕವಾದ ಕೇಂದ್ರವಾಗಿದೆ.

 ದಕ್ಷಿಣ ಉಕ್ರೇನ್‌ನ ನಗರ ಒಚಾಕಿವ್‌ನಲ್ಲಿ ಬೀಡುಬಿಟ್ಟಿರುವ ಬ್ರಿಟನ್‌ನ ವಿಶೇಷ ತಜ್ಞರು ರಶ್ಯ ಸೇನೆಯ ಮೇಲೆ ದಾಳಿ ನಡೆಸುವುದಕ್ಕೆ ಉಕ್ರೇನ್ ಸೈನಿಕರನ್ನು ಸಜ್ಜುಗೊಳಿಸುತ್ತಿದ್ದಾರೆ ಹಾಗೂ ಅವರಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಮಾಸ್ಕೋ ಆರೋಪಿಸಿದೆ.

ಇದೇ ಬ್ರಿಟಿಶ್ ತಂತ್ರಜ್ಞರ ಘಟಕವು ಕಳೆದ ತಿಂಗಳು ನಾರ್ಡ್ ಸ್ಟ್ರೀಮ್‌ನಲ್ಲಿರುವ ಅನಿಲ ಕೊಳವೆಮಾರ್ಗಗಳ ಸ್ಫೋಟದಲ್ಲೂ ಶಾಮೀಲಾಗಿದ್ದಾರೆಂದು ರಶ್ಯನ್ ಸೇನೆ ಆಪಾದಿಸಿದೆ.

 ಉಕ್ರೇನ್‌ನಲ್ಲಿ ಉತ್ಪಾದನೆಯಾದ ಧವಸಧಾನ್ಯಗಳ ರಫ್ತಿಗೆ ಅವಕಾಶ ನೀಡುವ ಉದ್ದೇಶದಿಂದ ವಿಶ್ವಸಂಸ್ಥೆಯ ಸಂಧಾನದೊಂದಿಗೆ ಏರ್ಪಡಿಸಲಾದ ಒಪ್ಪಂದದಡಿ ದಾಳಿಗೊಳಗಾದ ಹಡಗುಗಳು ಕಾರ್ಯನಿರ್ವಹಿಸುತ್ತಿದ್ದವು ಎಂದು ಮಾಸ್ಕೋ ಸೇನೆ ಆರೋಪಿಸಿದೆ.

share
Next Story
X