Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು...

ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ಸಂಚು: ಸಚಿವ ಆರ್. ಅಶೋಕ್

30 Oct 2022 10:49 PM IST
share
ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ಸಂಚು: ಸಚಿವ ಆರ್. ಅಶೋಕ್

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಪತ್ರಕರ್ತರನ್ನು ಗುರಿಯಾಗಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷವು ಪರೋಕ್ಷವಾಗಿ ಬೆದರಿಕೆ ಹಾಕುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.

ರವಿವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿ ಅವರು ತಮ್ಮ ಆಡಳಿತದ ಅವಧಿಯಲ್ಲಿ ಪ್ರಭಾವಶಾಲಿ ಎನಿಸಿದ್ದ ಮುದ್ರಣ ಮಾಧ್ಯಮವನ್ನು ಗುರಿಯಾಗಿ ಇಟ್ಟುಕೊಂಡಿದ್ದರು. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗೆ ಅಟ್ಟಿದ ಕಳಂಕ ಕಾಂಗ್ರೆಸ್ ಮೇಲಿದೆ. ಇವತ್ತು ಅದೇ ಧಾಟಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಹೊರಟಿರುವುದು ಹೇಡಿತನದ ಪರಮಾವಧಿ ಎಂದು ಟೀಕಿಸಿದರು.

ಇದು ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಕಾಂಗ್ರೆಸ್‍ನ ಸಂಚು ಎಂದು ಆಕ್ಷೇಪಿಸಿದ ಅವರು, ಒಂದು ರೀತಿ ಬ್ಲ್ಯಾಕ್‍ಮೇಲ್ ನಡೆದಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಕಾರ್ಯಕ್ಕಾಗಿ ರಶ್ಯ ಸೇರಿ ಹಲವು ದೇಶಗಳ ಮುಖಂಡರು ಹೊಗಳಿದ್ದಾರೆ. ಇಂಗ್ಲೆಂಡ್ ಪ್ರಧಾನಿಯೂ ಉತ್ತಮ ಬಾಂಧವ್ಯ ಹೊಂದುವುದಾಗಿ ತಿಳಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಮೋದಿಯವರ ಕಾರ್ಯಕ್ರಮಗಳು ದಿನನಿತ್ಯ ಹೆಚ್ಚಾಗಿ ಪ್ರಸಾರ ಆಗುತ್ತಿರುವ ಕೊರಗು ಕೂಡ ಇದಕ್ಕೆ ಕಾರಣ ಎಂದು ತಿಳಿಸಿದರು. 

ಮಾಧ್ಯಮದವರಿಗೆ ಇರುಸು ಮುರುಸುಂಟು ಮಾಡುವ ಕೆಲಸ: ಸಚಿವ ಡಾ.ಕೆ. ಸುಧಾಕರ್ ಅವರು ಮಾತನಾಡಿ, ಇವತ್ತು ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಲ್‍ಪಿ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಎರಡು ವಿಷಯಗಳ ಕುರಿತು ಆಪಾದನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ಉಡುಗೊರೆ ಕುರಿತು ಉಲ್ಲೇಖಿಸಿ ಸಿಎಂ ಅವರನ್ನು ತೇಜೋವಧೆ ಮಾಡಲು ಯತ್ನಿಸಿದ್ದಾರೆ. ಮಾಧ್ಯಮದವರ ವೃತ್ತಿ ಬದುಕಿಗೆ ಇರುಸು ಮುರುಸುಂಟು ಮಾಡುವ ಕೆಲಸ ಮಾಡಿದ್ದಾರೆ ಎಂದು ಎಂದು ಆರೋಪಿಸಿದರು. 

share
Next Story
X