Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.1ರಿಂದ ಮೊಬೈಲ್‍ನಲ್ಲಿ ‘ನಮ್ಮ ಮೆಟ್ರೊ’...

ನ.1ರಿಂದ ಮೊಬೈಲ್‍ನಲ್ಲಿ ‘ನಮ್ಮ ಮೆಟ್ರೊ’ ಟಿಕೆಟ್ ಲಭ್ಯ

31 Oct 2022 8:42 PM IST
share
ನ.1ರಿಂದ ಮೊಬೈಲ್‍ನಲ್ಲಿ ‘ನಮ್ಮ ಮೆಟ್ರೊ’ ಟಿಕೆಟ್ ಲಭ್ಯ

ಬೆಂಗಳೂರು, ಅ. 31: ಮೊಬೈಲ್ ಮೂಲಕ ಕ್ಯೂಆರ್ ಕೋಡ್ ಟಿಕೆಟ್ ಸಿದ್ಧಪಡಿಸಿಕೊಂಡು, ಅದನ್ನು ನಿಲ್ದಾಣದ ಪ್ರವೇಶ ಗೇಟ್‍ನಲ್ಲಿ ಸ್ಕ್ಯಾನ್ ಮಾಡಿ ಮೇಟ್ರೋದಲ್ಲಿ ಪ್ರಾರಂಭಿಸುವ ಯೋಜನೆಯನ್ನು ಇಂದಿನಿಂದ(ನ.1) ಆರಂಭಿಸಲಾಗಿದೆ. ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಖರೀದಿಸಿದರೆ ಶೇ.5ರಷ್ಟು ರಿಯಾಯಿತಿ ದೊರೆಯಲಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

ಅಂಡ್ರಾಯ್ಡ್ ಫೋನ್‍ನಲ್ಲಿ ಪ್ಲೇಸ್ಟೋರ್ ನಿಂದ ‘ನಮ್ಮ ಮೆಟ್ರೊ’ (Namma Metro App) ಆಪ್ ಡೌನ್‍ಲೋಡ್ ಮಾಡಿಕೊಂಡು ನೋಂದಾಯಿಸಿಕೊಳ್ಳಬೇಕು. ಪ್ರಯಾಣ ಆರಂಭಿಸುವ ನಿಲ್ದಾಣ ಮತ್ತು ತಲುಪಬೇಕಾದ ನಿಲ್ದಾಣಗಳನ್ನು ನಮೂದಿಸಿ ಆನ್‍ಲೈನ್‍ನಲ್ಲೇ ದರ ಪಾವತಿಸಿದರೆ ಕ್ಯೂಆರ್ ಕೋಡ್ ಸೃಷ್ಟಿಯಾಗುತ್ತದೆ. ಕೋಡ್‍ಗಳನ್ನು ಸ್ಕ್ಯಾನ್ ಮಾಡಲು ಎಲ್ಲ ಮೆಟ್ರೊ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಉಪಕರಣಗಳನ್ನು ಅಳವಡಿಸಲಾಗಿದ್ದು, ಕೋಡ್ ಸ್ಕ್ಯಾನ್ ಮಾಡಿ ಪ್ರಯಾಣಿಸಬಹುದು. ಹಾಗೆಯೇ ಬಿಎಂಆರ್‍ಸಿಎಲ್‍ನ ವ್ಯಾಟ್ಸ್‍ಆಪ್ ಸಂಖ್ಯೆ 81055 56677 ಸೇವ್ ಮಾಡಿಕೊಂಡು ‘ಹಾಯ್’ ಎಂಬ ಸಂದೇಶ ಕಳುಹಿಸುವ ಮೂಲಕವೂ ಕ್ಯೂಆರ್ ಟಿಕೆಟ್ ಖರೀದಿ ಮಾಡಬಹುದು. 

ಒಮ್ಮೆ ಖರೀದಿಸಿಸುವ ಕ್ಯೂಆರ್ ಕೋಡ್ ಟಿಕೆಟ್, ಆ ದಿನದ ಅಂತ್ಯದವರೆಗೂ ಚಾಲ್ತಿಯಲ್ಲಿರುತ್ತದೆ. ಪ್ರಯಾಣ ಸಾಧ್ಯವಾಗದಿದ್ದರೆ, ದಿನ ಮುಕ್ತಾಯ ಆಗುವಷ್ಟರಲ್ಲಿ ಟಿಕೆಟ್ ರದ್ದತಿ ವಿಧಾನ ಬಳಸಿ ಮೊತ್ತ ವಾಪಸ್ ಪಡೆಯಬಹುದಾಗಿದೆ. 

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ, ನವೆಂಬರ್ 1, 2022 ರಿಂದ ಬಿಎಂಆರ್ಸಿಎಲ್ ನಮ್ಮ ಮೆಟ್ರೋದ ಪ್ರಯಾಣಿಕರಿಗೆ ಹೆಚ್ಚುವರಿ ಅನುಕೂಲಗಳನ್ನು ಕಲ್ಪಿಸಲಾಗುತ್ತಿದೆ. Introduction of Single Journey QR Tickets available on WattsApp & Namma Metro App. pic.twitter.com/mYHSL99YIF

— ನಮ್ಮ ಮೆಟ್ರೋ (@cpronammametro) October 31, 2022
share
Next Story
X