Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಹಿತ್ಯಿಕ ಪುಸ್ತಕ ವಿತರಿಸಿ ಕರ್ನಾಟಕ...

ಸಾಹಿತ್ಯಿಕ ಪುಸ್ತಕ ವಿತರಿಸಿ ಕರ್ನಾಟಕ ರಾಜ್ಯೋತ್ಸವ ಆಚರಿಸಿದ ಇಮ್ತಿಯಾಝ್

1 Nov 2022 7:25 PM IST
share
ಸಾಹಿತ್ಯಿಕ ಪುಸ್ತಕ ವಿತರಿಸಿ ಕರ್ನಾಟಕ ರಾಜ್ಯೋತ್ಸವ ಆಚರಿಸಿದ ಇಮ್ತಿಯಾಝ್

ಉಡುಪಿ‌ : ಕೆಮ್ಮಣ್ಣು ತೂಗು ಸೇತುವೆ ನೋಡಲು ಬರುವ ಪ್ರವಾಸಿಗರಿಗೆ  ಉಚಿತ ಸಾಹಿತ್ಯಿಕ ಪುಸ್ತಕ ವಿತರಣೆ ಹಾಗೂ ಪ್ರವಾಸಿಗರಿಗೆ ಉಚಿತ ಬೋಟ್ ರೈಡಿಂಗ್ ಕಲ್ಪಿಸುವ ಮೂಲಕ ಕನ್ನಡಾಭಿಮಾನಿ ಮುಹಮ್ಮದ್ ಇಮ್ತಿಯಾಝ್ ಕರ್ನಾಟಕ ರಾಜ್ಯೋತ್ಸವವನ್ನು ಇಂದು ವಿಶಿಷ್ಟವಾಗಿ ಆಚರಿಸಿದರು.  

ಸಾಹಿತ್ಯದಲ್ಲಿ ಅತೀವ ಆಸಕ್ತಿ ಇರುವ ಇಮ್ತಿಯಾಝ್, ಬೇಂದ್ರೆ, ಕುವೆಂಪು, ಜವಹರಲಾಲ್ ನೆಹರು, ಗಾಂಧೀಜಿ ಸೇರಿದಂತೆ ಅನೇಕ ವಿಜ್ಞಾನಿಗಳ ಜೀವನ ಚರಿತ್ರೆ ಪುಸ್ತಕಗಳನ್ನು ಖರಿದಿಸಿ ಪ್ರವಾಸಿಗರಿಗೆ ವಿತರಿಸಿದರು. ಇಷ್ಟೇ ಮಾತ್ರವಲ್ಲದೆ  ಕೆಮ್ಮಣ್ಣು ತೂಗುಸೇತುವೆ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ವಾಟರ್ ಎಡ್ವೆಂಚರ್ಸ್ ಕೆಮ್ಮಣ್ಣು ಸಂಸ್ಥೆ ಮೂಲಕ ಉಚಿತ ಸುವರ್ಣ ನದಿ ದರ್ಶನವನ್ನು ಕಲ್ಪಿಸಿದರು.

‘ನಮ್ಮ ನಾಡಿನ ಸಂಸ್ಕೃತಿಯ ಆಚರಣೆಗೆ ಹೆಚ್ಚಿನ ಮಹತ್ವವಿದೆ. ಅದಕ್ಕಾಗಿ ಈ ಬಾರಿ ಬಲು ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಯೋಚಿಸಿ ದ್ದೇವು. ಅದಕ್ಕಾಗಿ ಶ್ರೇಷ್ಠ ವಿಜ್ಞಾನಿಗಳು, ಸಾಧಕರ ಜೀವನ ಚರಿತ್ರೆಯ ಪುಸ್ತಕ ಗಳನ್ನು ವಿತರಿಸುವ ಮೂಲಕ ಎಲ್ಲರಿಗೂ ಕನ್ನಡ ಜ್ಞಾನ ಪಸರಿಸುವ ಪ್ರಯತ್ನ ಮಾಡಿದ್ದೇವೆ ಎಂದು ಮುಹಮ್ಮದ್ ಇಮ್ತಿಯಾಝ್ ಕೆಮ್ಮಣ್ಣು ತಿಳಿಸಿದರು.

ಉಡುಪಿಯಲ್ಲಿ 2020ರಲ್ಲಿ ಭಾರಿ ಮಳೆಯಿಂದ ಸುವರ್ಣ ನದಿಯಲ್ಲಿ ಪ್ರವಾಹ ಉಂಟಾದಾಗ ಇಮ್ತಿಯಾಝ್, ಇಲ್ಯಾಸ್, ಸುಹೇಲ್ ಈ ಮೂವರು ಸಹೋದರರು ಪ್ರವಾಹದಲ್ಲಿ  ಸಿಲುಕಿಕೊಂಡ 242 ಕುಟುಂಬದವರನ್ನು ತಮ್ಮ ಕಯಾಕಿಂಗ್ ಬೋಟುಗಳಲ್ಲಿ ರಕ್ಷಿಸಿದ್ದರು.  ಅಂದಿನ ಜಿಲ್ಲಾಧಿಕಾರಿ ಜಿ.ಜಗದೀಶ್   ಅವರ ಕಾರ್ಯವನ್ನು ಶ್ಲಾಘಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದರು.

share
Next Story
X