Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ ಸೇತುವೆ ದುರಂತ: ಪ್ರಧಾನಿ ಮೋದಿ...

ಗುಜರಾತ್‌ ಸೇತುವೆ ದುರಂತ: ಪ್ರಧಾನಿ ಮೋದಿ ಭೇಟಿಗೂ ಮುನ್ನ ನಿರ್ವಹಣಾ ಕಂಪೆನಿಯ ನಾಮ ಫಲಕವನ್ನು ಮುಚ್ಚಿದ ಅಧಿಕಾರಿಗಳು

1 Nov 2022 7:26 PM IST
share
ಗುಜರಾತ್‌ ಸೇತುವೆ ದುರಂತ: ಪ್ರಧಾನಿ ಮೋದಿ ಭೇಟಿಗೂ ಮುನ್ನ ನಿರ್ವಹಣಾ ಕಂಪೆನಿಯ ನಾಮ ಫಲಕವನ್ನು ಮುಚ್ಚಿದ ಅಧಿಕಾರಿಗಳು

ಮೊರ್ಬಿ : ಗುಜರಾತ್‌ನ ಮೊರ್ಬಿಯಲ್ಲಿ ಸೇತುವೆ ಕುಸಿದು 130 ಜನರ ಸಾವಿಗೆ ಕಾರಣವಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಮುನ್ನ, ಸೇತುವೆಯನ್ನು ʼನವೀಕರಿಸಿದʼ ಕಂಪನಿಯ ಹೆಸರು ಬಿಳಿ ಪ್ಲಾಸ್ಟಿಕ್ ಕವರಿನಿಂದ ಮುಚ್ಚಲಾಗಿದೆ.

ಸೇತುವೆ ನವೀಕರಣದ ಗುತ್ತಿಗೆಯನ್ನು ಒರೆವಾ ಗ್ರೂಪ್ ಸಂಸ್ಥೆಯು ಪಡೆದುಕೊಂಡಿದ್ದು, ನಂತರ ಅದನ್ನು ಸಣ್ಣ ಕಂಪೆನಿಯೊಂದಕ್ಕೆ ಹೊರ ಗುತ್ತಿಗೆ ನೀಡಿತ್ತು. ಸೇತುವೆ ಬಳಿಯಿದ್ದ ಒರೆವಾ ಹೆಸರನ್ನು ಪ್ರಧಾನಿ ಭೇಟಿ ಸಂದರ್ಭದಲ್ಲಿ ಮುಚ್ಚಲಾಗಿದೆ.

ಕುಸಿತದ ಎರಡು ದಿನಗಳ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ್ದು, ಈ ಭೇಟಿಗಾಗಿ ಸಾಕಷ್ಟು ತಯಾರಿಗಳನ್ನು ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರಾತ್ರಿಯಿಡೀ ತರಾತುರಿಯಲ್ಲಿ ಪುನಃ ಬಣ್ಣ ಬಳಿಯಲಾಗಿದ್ದು, ಹೊಸ ಹಾಸಿಗೆಗಳು ಮತ್ತು ಶೀಟ್‌ಗಳನ್ನು ಹೊಂದಿರುವ ವಾರ್ಡ್ ಅನ್ನು ಸ್ಥಾಪಿಸಲಾಗಿದೆ. ಆಸ್ಪತ್ರೆಯನ್ನು ಪ್ರಧಾನಿ ಮೋದಿಗಾಗಿ ಸಜ್ಜುಗೊಳಿಸುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿ ವಿವಾದಕ್ಕೆ ಕಾರಣವಾಗಿದೆ.

ಚುನಾವಣಾ ಹೊಸ್ತಿನಲ್ಲಿರುವ ಗುಜರಾತಿನಲ್ಲಿ ಈ ದುರಂತವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಸೇತುವೆಯೊಂದು ಕುಸಿದಿದ್ದಾಗ ಅದನ್ನು ಮಮತಾ ಬ್ಯಾನರ್ಜಿ ಪಕ್ಷದ ವಿರುದ್ಧದ ದಾಳಿಗೆ ಬಳಸಿಕೊಂಡಿದ್ದ ಪ್ರಧಾನಿ ಮೋದಿಯ ಹಳೆ ಭಾಷಣದ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ನವೀಕರಣಕ್ಕೆ ಇನ್ನೂ ಸಮಯ ಇದ್ದರೂ, ತೂಗು ಸೇತುವೆಯನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹೇಗೆ ತೆರೆಯಲಾಯಿತು ಎಂದು ಎಎಪಿ ಮತ್ತು ಕಾಂಗ್ರೆಸ್‌ ಗುಜರಾತ್‌ ಸರ್ಕಾರವನ್ನು ಪ್ರಶ್ನಿಸಿದೆ. ಅದಾಗ್ಯೂ, ಗುಜರಾತ್‌ ಸರ್ಕಾರ ಸೇತುವೆ ದುರಂತದ ಹೊಣೆಯನ್ನು ತಾನು ಹೊತ್ತುಕೊಂಡಿದೆ.

ಒರೆವಾ ಕಂಪೆನಿ ವಿರುದ್ಧ ಸುರಕ್ಷತಾ ಉಲ್ಲಂಘನೆಗಳ ಆರೋಪ ಹೊರಿಸಿದ್ದು, ಇದುವರೆಗೂ ಒಂಭತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅದರ ಯಾವೊಬ್ಬ ಉನ್ನತ ಮುಖ್ಯಸ್ಥರನ್ನು ಬಂಧಿಸಿಲ್ಲ ಎಂದು ndtv.com ವರದಿ ಮಾಡಿದೆ.

The hospital in Morbi, Gujarat is being renovated because Modi will it tomorrow to see the victims of collapsed bridge.

27 years of BJP rule & see the condition of hospital. pic.twitter.com/hF2pTIn1FR

— Shantanu (@shaandelhite) October 31, 2022

New bedsheets brought from a Jamnagar hospital to Morbi ahead of Modi’s visit. (Distance between the two is 105km) pic.twitter.com/gugghK7YFD

— Dax Patel (@thedaxpatel) November 1, 2022

Breaking news

BJP Government takes ‘strong’ action against Morbi cable bridge contactor Overa…

Oreva company’s board covered before Modi’s visit to Morbi.

इससे ज़्यादा तो कर भी क्या सकते थे मोदी जी?

FIR में नाम तो डलवाया नहीं गया! इतना कर दिया काफ़ी नहीं है? pic.twitter.com/7OkOQJyhD4

— Dr Safin (@HasanSafin) November 1, 2022

Yesterday, nearly 150 people, including 47 kids, died in a bridge collapse in Morbi. Hundreds are injured and being treated at the hospital. But Hospital is busy decorating itself for Modi's photo op visit tomorrow. This is New India. pic.twitter.com/zRjQkp3kPd

— Ashok Swain (@ashoswai) October 31, 2022
share
Next Story
X