Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಟೋಲ್ ಗೇಟ್‌ ತೆರವಿಗೆ...

ಸುರತ್ಕಲ್ ಟೋಲ್ ಗೇಟ್‌ ತೆರವಿಗೆ ಆಗ್ರಹಿಸಿ ಧರಣಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

1 Nov 2022 9:35 PM IST
share
ಸುರತ್ಕಲ್ ಟೋಲ್ ಗೇಟ್‌ ತೆರವಿಗೆ ಆಗ್ರಹಿಸಿ ಧರಣಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುರತ್ಕಲ್ : ಸುರತ್ಕಲ್ ಟೋಲ್ ಗೇಟ್‌ ತೆರವಿಗೆ ಆಗ್ರಹಿಸಿ ಹೋರಾಟ ಸಮಿತಿ ಮತ್ತು ಸಮಾನ‌ ಮನಸ್ಕ ಸಂಘಟನೆಗಳು ನಡೆಸುತ್ತಿರುವ ಆಹೋರಾತ್ರಿ ಧರಣಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ದಲಿತ ಚಳವಳಿಯ ಹಿರಿಯ ಹೋರಾಟಗಾರ ಎಂ. ದೇವದಾಸ್‌ ಅವರು ಧ್ವಜಾರೋಹಣಗೈದರು.

ಈ ಸಂದರ್ಭ ಟೋಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ದಿನೇಶ ಹೆಗ್ಡೆ ಉಳೆಪಾಡಿ, ಮಂಜುಳಾ ನಾಯ್ಕ್, ವಸುಂತಾ ಡಿಸೋಜಾ, ಹೋರಾಟ ಸಮಿತಿಯ ಸಹಸಂಚಾಲಕ ರಮೇಶ್,‌ ಬಿ.ಕೆ‌.‌ಇಮ್ತಿಯಾಝ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಧರಣಿಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ "ಟೋಲ್ ಗೆಟ್ ಕವಿತೆಗಳು" ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಿಲ್ಸನ್ ಕಟೀಲ್ ವಹಿಸಿದ್ದರು. ಕವಿಗೋಷ್ಠಿಯಲ್ಲಿ ಹಿರಿಯ ಕವಿ ಮುಹಮ್ಮದ್ ಬಡ್ಡೂರು, ಜೊಸ್ಸಿ ಪಿಂಟೊ ಕಿನ್ನಿಗೋಳಿ, ಅಶುಂತ ಡಿಸೋಜಾ, ನವೀನ್ ಪಿರೇರಾ ಸುರತ್ಕಲ್, ಸಂವರ್ಥ ಸಾಹಿಲ್, ಹುಸೈನ್ ಕಾಟಿಪಳ್ಳ, ಎಂ.ಜಿ. ಹೆಗ್ಡೆ‌ ಹಾಗೂ ಜಲೀಲ್ ಮುಕ್ರಿಯವರ ಅವರ ಕವನಗಳನ್ನು ವಿನೀತ್ ದೇವಾಡಿಗ ಪ್ರಸ್ತುತ ಪಡಿಸಿದರು.

ಮುಹಮ್ಮದ್ ಬಡ್ಡೂರು ಅವರ "ನಮಗೆ ನ್ಯಾಯ ಬೇಕು, ನಿಮ್ಮ ಸುಖಕ್ಕೆ ನಾವ್ಯಾಕೆ ಸಾಯಬೇಕು" ಕವಿತೆ ಜನಮೆಚ್ಚುಗೆ ಪಡೆಯಿತು.

ಕವಿಗೋಷ್ಠಿಯ ಬಳಿಕ ಮಾತನಾಡಿದ ಮುನೀರ್ ಕಾಟಿಪಳ್ಳ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಮ್ಮ ಸಂಸದರೇ ಆಗಿದ್ದರೆ, ಅವರಲ್ಲಿ ನಾನೊಬ್ಬ ಲೋಕಸಭಾ ಸದಸ್ಯ ಜನಪ್ರತಿನಿಧಿ ಎಂಬ ಪ್ರಜ್ಞೆ ಇದ್ದರೆ, ಅವರೆ ಹೇಳಿರುವಂತೆ ನ.7ಕ್ಕೆ ಟೋಲ್ ಗೇಟ್ ತೆರವು ಗೋಳಿಸಿ. ಇಲ್ಲವೇ ರಾಜೀನಾಮೆ‌ ನೀಡಿ ನಮ್ಮೊಂದಿಗೆ ಹೋರಾಟದಲ್ಲಿ ಸೇರಿಕೊಳ್ಳಿ ಎಂದು ಸವಾಲೆಸೆದರು.

ಬಿಜೆಪಿಯ ನಾಯಕರು, ಶಾಸಕರು, ಸಂಸದರನ್ನು ಹೊರತು ಪಡಿಸಿ ಸಾಮಾನ್ಯ ಕಾರ್ಯಕರ್ತರು ನಮ್ಮೊಂದಿಗೆ ಹೋರಾಟದಲ್ಲಿ ಇದ್ದಾರೆ ಎಂದು ಹೋರಾಟಕ್ಕೆ ಬಿಜೆಪಿಯ ಬೆಂಬಲದ ಕುರಿತ ಪತ್ರಕರ್ತರ ಪ್ರಶ್ನೆಗೆ ಮುನೀರ್ ಉತ್ತರಿಸಿದರು.

ಧರಣಿ‌ಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಸತತ ಐದನೇ ದಿನವೂ ಟೋಲ್ ಗೇಟ್ ತೆರವು ಹೋರಾಟ ವೇದಿಕೆಗೆ ಆಗಮಿಸಿ ಬೆಂಬಲ ಸೂಚಿಸಿದರು. ಸುರತ್ಕಲ್ ಟೋಲ್ ತೆರವಿಗೆ ಆಗ್ರಹಿಸಿ ಹೋರಾಟ ಸಮಿತಿ ನಡೆಸಿತ್ತಿರುವ ಆಹೋರಾತ್ರ ಧರಣಿಗೆ ಬೀದಿ ಬದಿ ವ್ಯಾಪಾರಿಗಳು ಬೆಂಬಲಿಸಿ, ಹಣ್ಣು ಹಂಪಲು ಸಹಿತ ಬಂದು ಧರಣಿಯಲ್ಲಿ ಭಾಗಹಿಸಿದರು.

ಧರಣಿ ಸತ್ಯಾಗ್ರಹಕ್ಕೆ ಮಂಗಳೂರು ಜನಪರ ವಕೀಲರ ತಂಡ ಬೆಂಬಲಿಸಿ ಇಂದಿನ ಧರಣಿಯಲ್ಲಿ ಭಾಗಿಗಳಾದರು. ಈ ಸಂದರ್ಭ ಇಬ್ರಾಹಿಂ, ಯಶವಂತ ಮರೋಳಿ, ಎಸ್ ಪಿ ಚೆಂಗಪ್ಪ, ಟಿ ನಾರಾಯಣ ಪೂಜಾರಿ, ಶಾಲಿನಿ, ವಸಂತ ಕಾರಂದೂರು, ರಾಮಚಂದ್ರ ಬಬ್ಬುಕಟ್ಟೆ, ನಿತಿನ್ ಕುತ್ತಾರ್, ಚರಣ್ ಶೆಟ್ಟಿ, ದಿನೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು‌.

share
Next Story
X