Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ಟೋಬರ್ ನಲ್ಲಿ 1.51 ಲ.ಕೋ.ರೂ.ದಾಟಿದ...

ಅಕ್ಟೋಬರ್ ನಲ್ಲಿ 1.51 ಲ.ಕೋ.ರೂ.ದಾಟಿದ ಜಿಎಸ್ಟಿ ಸಂಗ್ರಹ: ಇದು ಈವರೆಗಿನ ಎರಡನೇ ಅತ್ಯಂತ ಹೆಚ್ಚಿನ ಮೊತ್ತ

1 Nov 2022 10:35 PM IST
share
ಅಕ್ಟೋಬರ್ ನಲ್ಲಿ 1.51 ಲ.ಕೋ.ರೂ.ದಾಟಿದ ಜಿಎಸ್ಟಿ ಸಂಗ್ರಹ: ಇದು ಈವರೆಗಿನ ಎರಡನೇ ಅತ್ಯಂತ ಹೆಚ್ಚಿನ ಮೊತ್ತ

ಹೊಸದಿಲ್ಲಿ,ನ.1: ಅಕ್ಟೋಬರ್ ತಿಂಗಳಲ್ಲಿ 1,51,718 ಕೋ.ರೂ.ಜಿಎಸ್‌ಟಿ ಸಂಗ್ರಹವಾಗಿದ್ದು,2017 ಜುಲೈನಲ್ಲಿ ನೂತನ ತೆರಿಗೆ ಪದ್ಧತಿ ಜಾರಿಗೊಂಡ ಬಳಿಕ ಇದು ಎರಡನೇ ಅತ್ಯಂತ ಹೆಚ್ಚಿನ ಮೊತ್ತವಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯವು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

1,67,540 ಕೋ.ರೂ.ಗಳ ಅತ್ಯಂತ ಹೆಚ್ಚಿನ ಮಾಸಿಕ ಜಿಎಸ್‌ಟಿ ಸಂಗ್ರಹ ಎಪ್ರಿಲ್‌ನಲ್ಲಿ ದಾಖಲಾಗಿತ್ತು. ಮಾಸಿಕ ಜಿಎಸ್‌ಟಿ ಸಂಗ್ರಹ ಕಳೆದ ಎಂಟು ತಿಂಗಳುಗಳಿಂದ ಸತತವಾಗಿ 1.4 ಲ.ಕೋ.ರೂ.ಗಿಂತ ಮೇಲೆಯೇ ಇದೆ.

ಅಕ್ಟೋಬರ್ ತಿಂಗಳಿನ ಒಟ್ಟು ಆದಾಯ ಸಂಗ್ರಹದಲ್ಲಿ 26,039 ಕೋ.ರೂ. ಕೇಂದ್ರ ಜಿಎಸ್‌ಟಿಯಾಗಿದ್ದರೆ,33,396 ಕೋ.ರೂ.ರಾಜ್ಯ ಜಿಎಸ್‌ಟಿಯಾಗಿದೆ. ಏಕೀಕೃತ ಜಿಎಸ್‌ಟಿಯಿಂದ ಆದಾಯ 81,778 ಕೋ.ರೂ.ಗಳಾಗಿದ್ದರೆ ಸಂಗ್ರಹವಾದ ಜಿಎಸ್‌ಟಿ ಸೆಸ್ 10,505 ಕೋ.ರೂ.ಆಗಿದೆ.

ಗಮನಾರ್ಹ ಸಂಗ್ರಹದ ಹೊರತಾಗಿಯೂ ಹಲವಾರು ರಾಜ್ಯಗಳು ಅಕ್ಟೋಬರ್‌ನಲ್ಲಿ ನಕಾರಾತ್ಮಕ ಜಿಎಸ್‌ಟಿ ಬೆಳವಣಿಗೆಯನ್ನು ದಾಖಲಿಸಿವೆ. ಲಡಾಖ್ ಶೇ.74ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದರೆ ಇದಕ್ಕೆ ತೀರ ವ್ಯತಿರಿಕ್ತವಾಗಿ ಜಮ್ಮು-ಕಾಶ್ಮೀರವು ಆದಾಯದಲ್ಲಿ ಶೇ.34ರಷ್ಟು ತೀವ್ರ ಕುಸಿತವನ್ನು ದಾಖಲಿಸಿದೆ.

ಛತ್ತೀಸ್‌ಗಡ (ಶೇ.-3),ಅಸ್ಸಾಂ (ಶೇ.-13),ಮಿರೆರಂ ಮತ್ತು ಮಣಿಪುರ (ತಲಾ ಶೇ.-23) ಮತ್ತು ಬಿಹಾರ (ಶೇ.-1) ನಕಾರಾತ್ಮಕ ಬೆಳವಣಿಗೆಯನ್ನು ದಾಖಲಿಸಿರುವ ಇತರ ರಾಜ್ಯಗಳಾಗಿವೆ.

share
Next Story
X