Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ವಾಯುಮಾಲಿನ್ಯಕ್ಕೆ ಪಂಜಾಬನ್ನು...

ದಿಲ್ಲಿಯ ವಾಯುಮಾಲಿನ್ಯಕ್ಕೆ ಪಂಜಾಬನ್ನು ದೂಷಿಸಬಾರದು: ಕುಲದೀಪ್ ಧಲಿವಾಲ್

1 Nov 2022 11:48 PM IST
share
ದಿಲ್ಲಿಯ ವಾಯುಮಾಲಿನ್ಯಕ್ಕೆ ಪಂಜಾಬನ್ನು ದೂಷಿಸಬಾರದು: ಕುಲದೀಪ್ ಧಲಿವಾಲ್

ಚಂಡೀಗಢ, ನ.1:  ರಾಜಧಾನಿ ದಿಲ್ಲಿಯ ವಾಯುವಿನ ಗುಣಮಟ್ಟವು 551 ಸೂಚ್ಯಂಕವನ್ನು ದಾಖಲಿಸಿದ್ದು, ಅಪಾಯಕಾರಿ ಹಂತಕ್ಕೆ ತಲುಪಿದೆ. ರಾಜಧಾನಿ ದಿಲ್ಲಿಯ ವಾಯುಮಾಲಿನ್ಯಕ್ಕೆ ಪಂಜಾಬ್ ರಾಜ್ಯವನ್ನು ದೂಷಿಸಬಾರದೆಂದು ಪಂಜಾಬ್‌ನ ಕೃಷಿ ಸಚಿವ ಕುಲದೀಪ್ ಧಲಿವಾಲ್ ಹೇಳಿದ್ದಾರೆ.

‘‘ದಿಲ್ಲಿಯ ಮಾಲಿನ್ಯಕ್ಕೆ ಪಂಜಾಬ್‌ನಲ್ಲಿ ಭತ್ತದ ಪೈರಿನ ಕೂಳೆಯನ್ನು ಸುಡುವುದು ಕಾರಣವಲ್ಲ. ಹರ್ಯಾಣದ ರೋಹ್ಟಕ್, ಪಾಣಿಪತ್ ಹಾಗೂ ಸೋನೆಪತ್ ಜಿಲ್ಲೆಗಳು ದಿಲ್ಲಿ ಮಾಲಿನ್ಯಕ್ಕೆ ಕೊಡುಗೆಯನ್ನು ನೀಡುತ್ತಿವೆ. ಪಂಜಾಬ್‌ನ ವಾಯುಮಾಲಿನ್ಯವು ದಿಲ್ಲಿಯನ್ನು ತಲುಪಲು ಹೇಗೆ ಸಾಧ್ಯ?, ಹರ್ಯಾಣದ ಪಾಣಿಪತ್‌ನ ಹೊಗೆಯು ದಿಲ್ಲಿಯನ್ನು ತಲುಪುದಿಲ್ಲವಾದರೆ ಅಮೃತಸರದಲ್ಲಿನ ಹೊಗೆಯು  ರಾಜಧಾನಿಯನ್ನು ತಲುಪುವುದು ಹೇಗೆ ಸಾಧ್ಯ’’ ಎಂದು ಅವರು ಪ್ರಶ್ನಿಸಿದ್ದಾರೆ.

ನ್ಯೂಸ್‌18 ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದಿಲ್ಲಿ-ರಾಷ್ಟ್ರ ರಾಜಧಾನಿ ಪ್ರದೇಶದ ವಾಯುಗುಣಮಟ್ಟ ಕುಸಿತಕ್ಕೆ ರ್ಯಾಣ ಹೊಣೆಗಾರನಾಗಿದೆ. ಹರ್ಯಾಣದಲ್ಲಿ ಪೈರಿನ ಕೂಳೆಯ ಸುಡುವಿಕೆಯ ಕುರಿತಾದ ಅಂಕಿಅಂಶಗಳನ್ನು  ಬಿಜೆಪಿಯು ಬಚ್ಚಿಡುತ್ತಿದೆಯೆಂದು ಅವರು ಆಪಾದಿಸಿದರು.
ಪೈರಿನ ಕೂಳೆಯ ಸುಡುವಿಕೆಯ ಸಮಸ್ಯೆಗೆ ಪರಿಹಾರವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘‘ ಭತ್ತದ ಕೃಷಿಯ ಬಗ್ಗೆ ಹೇಳುವುದಾದರೆ ಪಂಜಾಬ್‌ನಲ್ಲಿ  ಅಕ್ಕಿಯ ಸೇವನೆ ತೀರಾ ಕಡಿಮೆ. ಮದುವೆ ಮತ್ತಿತರ ಕಾರ್ಯಕ್ರಮಗಳಿಗಷ್ಟೇ ಅದು ಬಳಕೆಯಾಗುತ್ತಿದೆ. 

ಪಂಜಾಬಿಗಳು ಅದನ್ನು ದೇಶದ ಉಳಿದ ಭಾಗದ ಜನರಿಗಾಗಿ ಬೆಳೆಯುತ್ತಾರೆ. ಭತ್ತದ ಕೃಷಿಯಿಂದಾಗಿ ಪಂಜಾಬ್‌ನಲ್ಲಿ ನೀರಿನ ಮಟ್ಟವು ಕಡಿಮೆಯಾಗಿದೆ.  ಭತ್ತದ ಕೃಷಿಯನ್ನು ಕಡಿಮೆಗೊಳಿಸುವುದು ಹಾಗೂ ಕಬ್ಬಿನಂತಹ ಇತರ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಉತ್ತೇಜಿಸುವುದು ಇದಕ್ಕಿರುವ ಅತ್ಯುತ್ತಮ ಪರಿಹಾರವಾಗಿದೆ’’ ಎಂದು ಧಲಿವಾಲ್ ತಿಳಿಸಿದರು.

ಕೂಳೆಗಳ ನಿರ್ವಹಣೆಗಾಗಿ ಕೇಂದ್ರ ಸರಕಾರವು ಒದಗಿಸಿರುವ ಯಂತ್ರಗಳು  ಬಳಕೆಯಾಗದೆ ಯಾಕೆ ಉಳಿದಿವೆ  ಎಂಬ ಪ್ರಶ್ನೆಗೆ ಉತ್ತರಿಸಿದ ಧಲಿವಾಲ್, ‘‘ಈವರೆಗೆ ನಾವು ನೋಂದಣಿಯನ್ನು  ಆರಂಭಿಸಿದ್ದೇವೆ. ಆದರೆ ಯಂತ್ರಗಳಿಗೆ ಅಧಿಕ ಬೇಡಿಕೆಯಿದೆಯಾದರೂ, ಪೂರೈಕೆ ಕಡಿಮೆಯಿದೆ.  ರಾಜ್ಯಕ್ಕೆ 1.20 ಲಕ್ಷ ಯಂತ್ರಗಳಿದ್ದು, ಪ್ರಸಕ್ತ 1.20 ಲಕ್ಷ ಯಂತ್ರಗಳಷ್ಟೇ ಇವೆ ಎಂದರು.

share
Next Story
X