Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೆಂಪೇಗೌಡರಿಗೆ ಕೊಡುವ ನಿಜವಾದ ಗೌರವ

ಕೆಂಪೇಗೌಡರಿಗೆ ಕೊಡುವ ನಿಜವಾದ ಗೌರವ

-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು1 Nov 2022 11:55 PM IST
share

ಮಾನ್ಯರೇ,
ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬಗ್ಗೆ ಕನ್ನಡಿಗರೆಲ್ಲರಿಗೂ ಅಭಿಮಾನ ಮತ್ತು ಗೌರವವಿದೆ. ಐನೂರು ವರ್ಷಗಳ ಹಿಂದೆ ದೂರದೃಷ್ಟಿತ್ವದಿಂದ ವಿಶ್ವದಲ್ಲಿಯೇ ಅತ್ಯಂತ ಮಾದರಿ ಎನ್ನಬಹುದಾದ ನಗರವನ್ನು ನಿರ್ಮಿಸಿದ ಮಾನವತಾವಾದಿ ಅವರು. ಕೆರೆ, ಕಾಲುವೆಗಳನ್ನು ನಿರ್ಮಿಸಿ ಕಲ್ಯಾಣಿಗಳನ್ನು ಕಟ್ಟಿಕೊಟ್ಟು, ದನ, ಕರುಗಳಿಗಾಗಿ ಗೋಮಾಳವನ್ನು ನೀಡಿದಂತಹ ಮಹಾಪುರುಷ ಕೆಂಪೇಗೌಡರು. ಸಮಾಜದ ಎಲ್ಲ ವರ್ಗದ, ಎಲ್ಲ ಕುಲಕಸುಬಿನ ಜನರಿಗೆ ಬಡಾವಣೆಗಳನ್ನು ನಿರ್ಮಿಸಿಕೊಟ್ಟವರು ಅವರು.
ಇವರು ಅಂದು ಕಟ್ಟಿದ ಬೆಂಗಳೂರಿನ ಅನೇಕ ಆಸ್ತಿಗಳು ಇತ್ತೀಚಿನ ದಶಕಗಳಲ್ಲಿ ಯಾರ್ಯಾರದೋ ಪಾಲಾಗಿವೆ. ಪ್ರತಿವರ್ಷವೂ ಕೆಂಪೇಗೌಡರನ್ನು ಸ್ಮರಿಸುತ್ತಾರೆ, ಹೂವು, ಹಾರ ಹಾಕಿ ಗೌರವಿಸುತ್ತಾರೆ. ಆದರೆ ಕೆಂಪೇಗೌಡರ ಮೂಲ ಆಶಯವನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ. ಬೆಂಗಳೂರು ನಗರದ ಮತ್ತು ಸುತ್ತಮುತ್ತಲೂ ಹಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೆರೆಗಳ ಜಾಗ, ಕಲ್ಯಾಣಿಗಳ ಜಾಗ, ಗೋಮಾಳ ಇತ್ಯಾದಿ ಸರಕಾರಿ ಆಸ್ತಿಗಳನ್ನು ಕಬಳಿಸಿದ್ದಾರೆಂದು ಎ.ಟಿ. ರಾಮಸ್ವಾಮಿ ನೇತೃತ್ವದ ವರದಿ ತಿಳಿಸಿದೆ.

ನಿಜಕ್ಕೂ ಕನ್ನಡಿಗರಿಗೆ ಕೆಂಪೇಗೌಡರ ಬಗ್ಗೆ ಅಭಿಮಾನವಿರುವುದು ಸತ್ಯವೇ ಎನುವುದಾದರೆ ಆ ಪುಣ್ಯಪುರುಷನ ಕಾಲದಲ್ಲಿ ಅಭಿವೃದ್ಧಿಯಾಗಿದ್ದ ಸ್ವತ್ತುಗಳನ್ನು ಕಬಳಿಸಿರುವ ಪುಣ್ಯಾತ್ಮರು ಯಾವುದೇ ಮಟ್ಟದಲ್ಲಿ ದೊಡ್ಡವರಾಗಿದ್ದರೂ ಅವುಗಳನ್ನು ಹಿಂದಿರುಗಿಸಿ ಕೆಂಪೇಗೌಡರಿಗೆ ನಿಜವಾದಂತಹ ಗೌರವವನ್ನು ಸಲ್ಲಿಸಲಿ. 

share
-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
-ಕೆ.ಎಸ್. ನಾಗರಾಜ್ ಹನುಮಂತನಗರ, ಬೆಂಗಳೂರು
Next Story
X