Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನ.3: ಸಿಟಿ ಗೋಲ್ಡ್‌ನಿಂದ ‘ವೆಡ್ಡಿಂಗ್...

ನ.3: ಸಿಟಿ ಗೋಲ್ಡ್‌ನಿಂದ ‘ವೆಡ್ಡಿಂಗ್ ಆಫ್ ವಂಡರ್ಸ್‌’ ಪ್ರಯುಕ್ತ ಪ್ರದರ್ಶನ ಮೇಳಕ್ಕೆ ಚಾಲನೆ

2 Nov 2022 5:20 PM IST
share
ನ.3: ಸಿಟಿ ಗೋಲ್ಡ್‌ನಿಂದ ‘ವೆಡ್ಡಿಂಗ್ ಆಫ್ ವಂಡರ್ಸ್‌’ ಪ್ರಯುಕ್ತ ಪ್ರದರ್ಶನ ಮೇಳಕ್ಕೆ ಚಾಲನೆ

ಮಂಗಳೂರು, ನ.2: ನಗರದ ಕಂಕನಾಡಿ ಬೈಪಾಸ್ ರಸ್ತೆಯಲ್ಲಿರುವ ಸಿಟಿ ಗೋಲ್ಡ್ ವತಿಯಿಂದ ನಡೆಯುವ ‘ವೆಡ್ಡಿಂಗ್ ಆಫ್ ವಂಡರ್ಸ್‌’ (ವೋವ್) ಪ್ರಯುಕ್ತದ ಪ್ರದರ್ಶನ ಮೇಳಕ್ಕೆ ನ.3ರಂದು ಚಾಲನೆ ನೀಡಲಾಗುವುದು.

ನ.3ರಿಂದ ಡಿಸೆಂಬರ್ 15ರವರೆಗೆ ‘ವೆಡ್ಡಿಂಗ್ ಆಫ್ ವಂಡರ್ಸ್‌’ (ವೋವ್) ನಡೆಯಲಿದೆ. ಆ ಹಿನ್ನೆಲೆಯಲ್ಲಿ ನ.3ರಿಂದ ನ.6ರವರೆಗೆ ಬೃಹತ್ ಪ್ರದರ್ಶನ ಮೇಳವನ್ನು ಸಿಟಿ ಗೋಲ್ಡ್  ಶೋರೂಮ್‌ನಲ್ಲಿ ಆಯೋಜಿಸಲಾಗಿದೆ.
ಈ ಪ್ರದರ್ಶನ ಮೇಳವನ್ನು ನ.3ರಂದು ಸಂಜೆ 4ಕ್ಕೆ ಎಐಸಿಸಿ ವಕ್ತಾರೆ ಲಾವಣ್ಯ ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೈದ್ಯೆ ಡಾ. ವಿದ್ಯಾ ಶಾರದಾ ಭಟ್ ಕೆ., ಆಯಿಶಾಝ್ ಮೇಕ್ ಓವರ್‌ನ ಮಾಲಕಿ ಆಯಿಶಾ ಶಹನಾಝ್, ಪ್ರೊ-ಮೇಕಪ್ ಆರ್ಟಿಸ್ಟ್ ವಸೀಲಾ ಝಕರಿಯಾ, ಮರ್ಸಿ ಬ್ಯೂಟಿ ಅಕಾಡಮಿಯ ಮರ್ಸಿ ವೀಣಾ ಡಿಸೋಜ, ವೆಡ್ಡಿಂಗ್ ಫೋಟೋಗ್ರಾಫರ್ ಶಾಹಿನಾ ಭಾಗವಹಿಸಲಿದ್ದಾರೆ.

ನಾಲ್ಕು ದಿನಗಳ ಕಾಲ ನಡೆಯುವ ಪ್ರದರ್ಶನ ಮೇಳದಲ್ಲಿ ದೇಶ ವಿದೇಶಗಳ ಪಾರಂಪರಿಕ ಚಿನ್ನಾಭರಣಗಳು ಹಾಗೂ ವಜ್ರ ವೈಢೂರ್ಯಗಳ ಬೃಹತ್ ಸಂಗ್ರಹಗಳಲ್ಲದೆ ವಿಂಟೇಜ್ ಪ್ರೀಮಿಯಂ ಆಂಟಿಕ್ ಕಲೆಕ್ಷನ್‌ಗಳು, ಮೆಹರ್ ವೆಡ್ಡಿಂಗ್ , ಕೆನ್ನ ಡೈಮಂಡ್, ಜೈಪುರ್ ಟ್ರೆಂಡಿ ಅಂಟಿಕ್, ಫ್ಲೋರಾ ಫಿರೋಜ್ಜಾ ಆಂಟಿಕ್‌ಗಳು, ಬಿಕಾನೇರ್ ಎತ್ನಿಕ್ ಕಲೆಕ್ಷನ್, ಮನಾಮ ಕಲೆಕ್ಷನ್, ಬಾಂಬೆ ಆಂಟಿಕ್ ಕಲೆಕ್ಷನ್ಸ್ ಹಾಗೂ ದೇಶ ವಿದೇಶಗಳ ಪಾರಂಪರಿಕ ಚಿನ್ನಾಭರಣಗಳು ಮತ್ತು ವಜ್ರಗಳ ಪ್ರದರ್ಶನವೂ ನಡೆಯಲಿದೆ.

ಈ ಸಂದರ್ಭ ಪ್ರಮುಖ ಚಿತ್ರನಟ-ನಟಿಯರು, ಪ್ರಸಿದ್ಧ ಮೇಕಪ್ ಆರ್ಟಿಸ್ಟ್‌ಗಳು ಹಾಗೂ ಮೋಡಲ್‌ಗಳು ಭಾಗವಹಿಸಲಿದ್ದಾರೆ.

ಪ್ರದರ್ಶನ ಮೇಳದ ಪ್ರಯುಕ್ತ ಚಿನ್ನಾಭರಣ ಖರೀದಿ ಹಾಗೂ ಮೇಕಿಂಗ್ ಚಾರ್ಜ್ ಮೇಲೆ ಶೇ.50 ಡಿಸ್ಕೌಂಟ್ ನೀಡಲಾಗುವುದು. ಹೆಚ್ಚುವರಿಯಾಗಿ ಶೇ.10 ಮುಂದಿನ ಖರೀದಿಗೆ ಮೇಕಿಂಗ್ ಚಾರ್ಜ್ ಮೇಲೆ  ರಿಯಾಯಿತು ನೀಡಲಾಗುವುದು. ವಜ್ರಾಭರಣಗಳ ಖರೀದಿಯ ಮೇಲೆ ಶೇ.25 ಹಾಗೂ ಹೆಚ್ಚುವರಿಯಾಗಿ ಮುಂದಿನ ಖರೀದಿಗೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

share
Next Story
X