Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ನಿಂದ ಧಾನ್ಯ ರಫ್ತು ಪುನರಾರಂಭ

ಉಕ್ರೇನ್ನಿಂದ ಧಾನ್ಯ ರಫ್ತು ಪುನರಾರಂಭ

2 Nov 2022 11:03 PM IST
share
ಉಕ್ರೇನ್ನಿಂದ ಧಾನ್ಯ ರಫ್ತು ಪುನರಾರಂಭ

ಕೀವ್, ನ.2: ಸುರಕ್ಷಿತ ಕಪ್ಪು ಸಮುದ್ರ ಕಾರಿಡಾರ್ ಸ್ಥಾಪಿಸಲು ವಿಶ್ವಸಂಸ್ಥೆ ಮತ್ತು ಟರ್ಕಿ(Turkey)ಯ ಮಧ್ಯಸ್ಥಿಕೆಯ ಒಪ್ಪಂದಕ್ಕೆ ಮರು ಸೇರ್ಪಡೆಗೊಳ್ಳುವುದಾಗಿ ರಶ್ಯ ಬುಧವಾರ ಘೋಷಿಸಿದ ಬಳಿಕ ಉಕ್ರೇನ್(Ukraine) ಬಂದರಿನಿಂದ ಆಹಾರ ಧಾನ್ಯ ರಫ್ತು ಪ್ರಕ್ರಿಯೆಗೆ ಮತ್ತೆ ಚಾಲೆ ದೊರಕಿದೆ ಎಂದು ವರದಿಯಾಗಿದೆ.

ಸಮುದ್ರ ಕಾರಿಡಾರ್ ಅನ್ನು ನಿರಸ್ತ್ರೀಕರಣಗೊಳಿಸುವ ಬಗ್ಗೆ ಉಕ್ರೇನ್ನಿಂದ ತೃಪ್ತಿಕರ ಖಾತರಿ ಪಡೆದ ಬಳಿಕ ಒಪ್ಪಂದಕ್ಕೆ ಮರು ಸೇರ್ಪಡೆಗೊಳ್ಳಲು ನಿರ್ಧರಿಸಲಾಗಿದೆ ಎಂದು ರಶ್ಯದ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

   ಕ್ರಿಮಿಯಾ ಪ್ರಾಂತದಲ್ಲಿ ತನ್ನ ಹಡಗುಗಳ ಮೇಲೆ ಡ್ರೋನ್ ದಾಳಿ ನಡೆಯುತ್ತಿದೆ ಎಂದು ದೂಷಿಸಿರುವ ರಶ್ಯ, ಉಕ್ರೇನ್ ಬಂದರಿನಿಂದ ಪ್ರಮುಖ ವಸ್ತುಗಳ ಸಾಗಣೆಗೆ ಅವಕಾಶ ನೀಡುವ ಒಪ್ಪಂದದಲ್ಲಿ ತನ್ನ ಪಾಲ್ಗೊಳ್ಳುವಿಕೆಯನ್ನು ಅಮಾನತುಗೊಳಿಸಿದ ಬಳಿಕ ಉಕ್ರೇನ್ನಿಂದ ಧಾನ್ಯಗಳ ರಫ್ತು ಪ್ರಕ್ರಿಯೆ ಅಕ್ಟೋಬರ್ 30ರಂದು ಸ್ಥಗಿತಗೊಂಡಿತ್ತು.

 ಧಾನ್ಯ ರಫ್ತು ಪ್ರಕ್ರಿಯೆ ಪುನರಾರಂಭವಾಗಿರುವುದು ಉತ್ತಮ ಬೆಳವಣಿಗೆ ಎಂದು ಟರ್ಕಿ ಅಧ್ಯಕ್ಷ ರಿಸೆಪ್ ಎರ್ಡೋಗನ್ ಸಂಸತ್ತಿನಲ್ಲಿ ಹೇಳಿದ್ದಾರೆ. ‘ರಶ್ಯದ ನಿರ್ಧಾರ ಸ್ವಾಗತಾರ್ಹ. ಆಹಾರ ಧಾನ್ಯದ ಒಪ್ಪಂದದ ವಿಷಯದಲ್ಲಿ ರಶ್ಯದ ಬ್ಲ್ಯಾಕ್ಮೇಲ್ ವಿಫಲವಾಗಿದೆ. ತನ್ನ ಪಾತ್ರವಿಲ್ಲದೆಯೂ ಈ ಒಪ್ಪಂದ ಮುಂದುವರಿಯುತ್ತದೆ ಎಂಬುದು ರಶ್ಯಕ್ಕೆ ಮನವರಿಕೆ ಆಗಿರುವುದರಿಂದ ಅದು ಈ ನಿರ್ಧಾರಕ್ಕೆ ಬಂದಿದೆ’ ಎಂದು ಉಕ್ರೇನ್ ಅಧ್ಯಕ್ಷರ ಸಲಹೆಗಾರ ಮಿಖಾಯಿಲೊ ಪೊಡೊಲ್ಯಾಕ್ ಪ್ರತಿಕ್ರಿಯಿಸಿದ್ದಾರೆ.

share
Next Story
X