Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವಿದ್ಯಾರ್ಥಿ ಭವನಕ್ಕೆ ಭೇಟಿ...

ಬೆಂಗಳೂರು: ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಮಸಾಲೆ ದೋಸೆ, ಫಿಲ್ಟರ್‌ ಕಾಫಿ ಸವಿದ ಸ್ಟಾರ್‌ ಬಕ್ಸ್‌ ಸಹಸ್ಥಾಪಕ

4 Nov 2022 3:47 PM IST
share
ಬೆಂಗಳೂರು: ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಮಸಾಲೆ ದೋಸೆ, ಫಿಲ್ಟರ್‌ ಕಾಫಿ ಸವಿದ ಸ್ಟಾರ್‌ ಬಕ್ಸ್‌ ಸಹಸ್ಥಾಪಕ

ಬೆಂಗಳೂರು: ಬೆಂಗಳೂರಿನ (Bengaluru) ಜನಪ್ರಿಯ ರೆಸ್ಟೋರೆಂಟ್‌ ವಿದ್ಯಾರ್ಥಿ ಭವನಕ್ಕೆ (Vidyarthi Bhavan) ಗುರುವಾರ ವಿಶೇಷ ಅತಿಥಿಯೊಬ್ಬರು ಆಗಮಿಸಿ ಅಲ್ಲಿದ್ದವರ ದಿನವನ್ನು ಸ್ಮರಣೀಯವಾಗಿಸಿದರು. ಬಂದವರು ಜಗತ್ತಿನ ಅತ್ಯಂತ ದೊಡ್ಡ ಕಾಫಿ ಚೈನ್‌ ಸಂಸ್ಥೆ ಸ್ಟಾರ್‌ ಬಕ್ಸ್‌ (Starbucks) ಸಹಸ್ಥಾಪಕ ಝೆವ್‌ ಸೀಗ್ಲ್ (Zev Siegl).‌ ವಿದ್ಯಾರ್ಥಿ ಭವನದಲ್ಲಿ ಅವರು ಅಲ್ಲಿನ ಖ್ಯಾತ ಮಸಾಲೆ ದೋಸೆ ಮತ್ತು ಫಿಲ್ಟರ್‌ ಕಾಫಿ ಸವಿದರು. ಅವರು ಭೇಟಿ ನೀಡಿದ ಸಂದರ್ಭದ ಕೆಲವೊಂದು ಚಿತ್ರಗಳನ್ನು ವಿದ್ಯಾರ್ಥಿ ಭವನ ತನ್ನ ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಭೆ 2022 ರಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭ ಝೆವ್‌ ಸೀಗ್ಲ್‌ ಅವರು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಅಲ್ಲಿನ ಅತಿಥಿ ಪುಸ್ತಕದಲ್ಲಿ ತಮ್ಮ ಕೈಬರಹದಲ್ಲಿ ಸಣ್ಣ ಸಂದೇಶವೊಂದನ್ನೂ ಬರೆದಿದ್ದಾರೆ. "ನನ್ನ ಸ್ನೇಹಿತರೇ,  ನಿಮ್ಮ ಖ್ಯಾತ ಆಹಾರ ಮತ್ತು ಕಾಫಿ ಹಾಗೂ ಸವಿನಯ ಆತಿಥ್ಯ ನನಗೆ ಗೌರವ ತಂದಿದೆ. ಈ ಅತ್ಯುತ್ತಮ ಅನುಭವದೊಂದಿಗೆ ಸಿಯಾಟ್ಲ್‌ಗೆ ಮರಳುತ್ತೇನೆ, ಧನ್ಯವಾದ," ಎಂದು ಬರೆದ ಸೀಗ್ಲ್‌ ಜೊತೆಗೆ ಮೂರು ನಕ್ಷತ್ರಗಳ ಚಿಹ್ನೆಯನ್ನೂ ಅಲ್ಲಿ ಚಿತ್ರಿಸಿದ್ದಾರೆ.

ವಿದ್ಯಾರ್ಥಿ ಭವನದ ಟ್ವಿಟರ್‌ ಪೋಸ್ಟ್‌ ವೈರಲ್‌ ಆಗಿದ್ದು ಹಲವರು ಸ್ವಾರಸ್ಯಕರ ಪ್ರತಿಕ್ರಿಯೆ ನೀಡಿದ್ದಾರೆ. ಮುಂದೆ ಸ್ಟಾರ್‌ ಬಕ್ಸ್‌ ನಲ್ಲೂ ಫಿಲ್ಟರ್‌ ಕಾಫಿ ದೊರೆಯಬಹುದು ಎಂದು ಒಬ್ಬರು ಬರೆದಿದ್ದರೆ ಇನ್ನೊಬ್ಬರು, ʻʻಸ್ಟಾರ್‌ ಬಕ್ಸ್‌ ಸಹಸ್ಥಾಪಕ ನಮ್ಮ ಫಿಲ್ಟರ್‌ ಕಾಪಿ ಸವಿಯುತ್ತಿರುವುದು,ʼʼ ಎಂದು ಬರೆದಿದ್ದಾರೆ.

ವಿದ್ಯಾರ್ಥಿ ಭವನ ಬೆಂಗಳೂರಿನಲ್ಲಿ 1943ರಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ಸಣ್ಣ ಉಪಾಹಾರ ಕೇಂದ್ರವಾಗಿ ಆರಂಭಗೊಂಡು ಮುಂದೆ ತನ್ನ ಸ್ವಾದಿಷ್ಟ ತಿನಿಸುಗಳಿಂದ ಜನಪ್ರಿಯತೆ ಗಳಿಸಿದೆ.

ಇದನ್ನೂ ಓದಿ: ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

View this post on Instagram

A post shared by Vidyarthi Bhavan (@vidyarthibhavan)

share
Next Story
X