Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 150 ಕೋಟಿಯ ಆಪರೇಷನ್ ಕಮಲ; BL ಸಂತೋಷ್...

150 ಕೋಟಿಯ ಆಪರೇಷನ್ ಕಮಲ; BL ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ: ಕಾಂಗ್ರೆಸ್ ಆರೋಪ

''ಕರ್ನಾಟಕದ ಆಪರೇಷನ್ ಕಮಲದ ರಹಸ್ಯವೂ ಬಯಲು''

4 Nov 2022 8:59 PM IST
share
150 ಕೋಟಿಯ ಆಪರೇಷನ್ ಕಮಲ; BL ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ: ಕಾಂಗ್ರೆಸ್ ಆರೋಪ
''ಕರ್ನಾಟಕದ ಆಪರೇಷನ್ ಕಮಲದ ರಹಸ್ಯವೂ ಬಯಲು''

ಬೆಂಗಳೂರು: ''ತೆಲಂಗಾಣದಲ್ಲಿ 150 ಕೋಟಿಯ ಆಪರೇಷನ್ ಕಮಲದ ಡೀಲ್‌ನಲ್ಲಿ ಸಿಕ್ಕಿಬಿದ್ದವರು ಕರ್ನಾಟಕದ ಕುದುರೆ ವ್ಯಾಪಾರದಲ್ಲೂ ಪಾತ್ರ ವಹಿಸಿದ್ದರು ಎಂಬುದು ಬಯಲಾಗಿದೆ. ಬಿ ಎಲ್ ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ'' ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ' ಕುದುರೆವ್ಯಾಪಾರದಲ್ಲಿ ಸಂತೋಷ ಕೂಟದ ನೇತೃತ್ವ ಇದ್ದಿದ್ದಕ್ಕೆ ಬಿ.ಎಸ್ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿದ್ದೇ?' ಎಂದು ಪ್ರಶ್ನೆ ಮಾಡಿದೆ. 

'ಅಮಿತ್ ಶಾ ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ ವ್ಯಾಪಾರದ ದಲ್ಲಾಳಿಯೋ? ಆಪರೇಷನ್ ಕಮಲ ಎಂಬ ದಗಾಕೊರ ಕೆಲಸದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ,  ಗೃಹಸಚಿವ ಅಮಿತ್ ಷಾ, ಬಿ.ಎಲ್ ಸಂತೋಷ್ ಅವರುಗಳ ಹೆಸರುಗಳು ಬಹಿರಂಗವಾಗಿದೆ, ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ. 

ಇತ್ತೀಚೆಗೆ ತೆಲಂಗಾಣದಲ್ಲಿ  ಟಿಆರ್‌ಎಸ್‌ ಪಕ್ಷದ ಶಾಸಕರನ್ನು ಖರೀದಿಸಿ, ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಅಲ್ಲಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ವಿಡಿಯೊ ಒಂದನ್ನು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋದಲ್ಲಿ ಶಾಸಕರಿಗೆ ಆಮಿಷವೊಡ್ಡುವ ಮಧ್ಯವರ್ತಿಗಳು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರ ಹೆಸರುಗಳನ್ನು ಹೇಳಿರುವುದು ವಿಡಿಯೊದಲ್ಲಿದೆ.

ತೆಲಂಗಾಣದಲ್ಲಿ 150 ಕೋಟಿಯ ಆಪರೇಷನ್ ಕಮಲದ ಡೀಲ್‌ನಲ್ಲಿ ಸಿಕ್ಕಿಬಿದ್ದವರು ಕರ್ನಾಟಕದ ಕುದುರೆ ವ್ಯಾಪಾರದಲ್ಲೂ ಪಾತ್ರ ವಹಿಸಿದ್ದರು ಎಂಬುದನ್ನು ಬಾಯ್ಬಿಟ್ಟಿದ್ದಾರೆ.

ಬಿ ಎಲ್ ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ,
ಕುದುರೆವ್ಯಾಪಾರದಲ್ಲಿ ಸಂತೋಷ ಕೂಟದ ನೇತೃತ್ವ ಇದ್ದಿದ್ದಕ್ಕೆ @BSYBJP ಅವರನ್ನು ಪದಚ್ಯುತಿಗೊಳಿಸಿದ್ದೇ? pic.twitter.com/hA9xlHBmnR

— Karnataka Congress (@INCKarnataka) November 4, 2022
share
Next Story
X