Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿನ ಉದ್ಯೋಗಿಗಳನ್ನು ಸಾಮೂಹಿಕ...

ಭಾರತದಲ್ಲಿನ ಉದ್ಯೋಗಿಗಳನ್ನು ಸಾಮೂಹಿಕ ವಜಾಗೊಳಿಸಿದ ಟ್ವಿಟರ್:‌ ವರದಿ

#OneTeam ಹ್ಯಾಶ್‌ಟ್ಯಾಗ್‌ ಬಳಸಿ ಹತಾಷೆ ಹೊರಹಾಕಿದ ಟ್ವಿಟರ್‌ ಉದ್ಯೋಗಿಗಳು

4 Nov 2022 9:36 PM IST
share
ಭಾರತದಲ್ಲಿನ ಉದ್ಯೋಗಿಗಳನ್ನು ಸಾಮೂಹಿಕ ವಜಾಗೊಳಿಸಿದ ಟ್ವಿಟರ್:‌ ವರದಿ
#OneTeam ಹ್ಯಾಶ್‌ಟ್ಯಾಗ್‌ ಬಳಸಿ ಹತಾಷೆ ಹೊರಹಾಕಿದ ಟ್ವಿಟರ್‌ ಉದ್ಯೋಗಿಗಳು

ಹೊಸದಿಲ್ಲಿ: ಭಾರತದಲ್ಲಿನ ತನ್ನ ಉದ್ಯೋಗಿಗಳನ್ನು ಟ್ವಿಟರ್‌ ಸಂಸ್ಥೆಯು ಸಾಮೂಹಿಕ ವಜಾ ಮಾಡುವುದಾಗಿ ಘೋಷಿಸಿದ್ದು, ಈ ಭಾರೀ ಉದ್ಯೋಗ ಕಡಿತವು ಇಂಜಿನಿಯರ್‌ಗಳು ಸೇರಿದಂತೆ ಸಂಪೂರ್ಣ ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗದ ಎಲ್ಲಾ ಸಿಬ್ಬಂದಿಗಳ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳನ್ನುಲ್ಲೇಖಿಸಿ ndtv.com ವರದಿ ಮಾಡಿದೆ. 
 
ಟ್ವಿಟರ್‌ ನ ಹೊಸ ಮಾಲಕ ಎಲಾನ್ ಮಸ್ಕ್ (Elon Musk) ಆದೇಶಿಸಿದ 'ಜಾಗತಿಕ ಪುನರ್ರಚನೆಯ' ಭಾಗವಾಗಿ ಈ ಉದ್ಯೋಗ ಕಡಿತಗಳು ನಡೆದಿವೆ.

ಕೆಲಸ ಕಳೆದುಕೊಂಡವರ ಸಂಪೂರ್ಣ ಸಂಖ್ಯೆ ತಕ್ಷಣಕ್ಕೆ ಲಭ್ಯವಿಲ್ಲದಿದ್ದರೂ, ವಿಸರ್ಜಿಸಲ್ಪಟ್ಟ ಎರಡು ಇಲಾಖೆಗಳನ್ನು ಹೊರತುಪಡಿಸಿ, ಮಾರಾಟ, ಎಂಜಿನಿಯರಿಂಗ್ ಮತ್ತು ಪಾಲುದಾರಿಕೆ ವಿಭಾಗಗಳಲ್ಲಿನ ನೌಕರರ ಮೇಲೆ ಇದು ಗಂಭೀರ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

ಅದಾಗ್ಯೂ, ಮಾರಾಟ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಕೆಲವರನ್ನು ಉಳಿಸಿಕೊಳ್ಳಲಾಗಿದೆ ಎಂದು ಮೂಲವೊಂದು ತಿಳಿಸಿದೆ.

ಟ್ವಿಟರ್‌ನ ಸಿಇಒ ಪರಾಗ್ ಅಗರವಾಲ್ ಸೇರಿದಂತೆ ಇತರ ಉನ್ನತ ಕಾರ್ಯನಿರ್ವಾಹಕರನ್ನು ಕೆಲಸದಿಂದ ತೆಗೆದುಹಾಕಿದ ಕೆಲವೇ ದಿನಗಳಲ್ಲಿ ಈ ಭಾರೀ ವಜಾಗೊಳಿಸುವಿಕೆಯು ವರದಿಯಾಗಿದೆ. ಎಲಾನ್‌ ಮಸ್ಕ್‌ ನೂತನ ಮಾಲಿಕನಾದಂಗಿನಿಂದ ಟ್ವಿಟರ್‌ನಲ್ಲಿ ಗಂಭೀರ ಬದಲಾವಣೆಗಳಾಗುತ್ತಿದ್ದು, ʼಬ್ಲೂಟಿಕ್‌ ಖಾತೆʼಗಳಿಗೆ  ತಿಂಗಳಿಗೆ $8 ಶುಲ್ಕ ವಿಧಿಸುವ ಬಗ್ಗೆಯೂ ಮಸ್ಕ್‌ ತಿಳಿಸಿದ್ದಾರೆ.

ಕಂಪನಿಯು ಶುಕ್ರವಾರದಂದು ವಿಶ್ವಾದ್ಯಂತ ತನ್ನ ಕಚೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದು, ಉದ್ಯೋಗಿಗಳಿಗೆ ಅವರನ್ನು ವಜಾಗೊಳಿಸಲಾಗುತ್ತಿದೆಯೇ ಎಂಬ ಬಗ್ಗೆ ನಂತರದ ದಿನಗಳಲ್ಲಿ ಇಮೇಲ್ ಮೂಲಕ ತಿಳಿಸಲಾಗುವುದು ಎನ್ನಲಾಗಿದೆ.

"ಟ್ವಿಟರ್ ಅನ್ನು ಆರೋಗ್ಯಕರ ಹಾದಿಯಲ್ಲಿ ಇರಿಸುವ ಪ್ರಯತ್ನದಲ್ಲಿ, ನಾವು ಶುಕ್ರವಾರ ನಮ್ಮ ಜಾಗತಿಕ ಉದ್ಯೋಗಿಗಳನ್ನು ಕಡಿಮೆ ಮಾಡುವ ಕಷ್ಟಕರ ಪ್ರಕ್ರಿಯೆಯ ಮೂಲಕ ಹೋಗುತ್ತೇವೆ" ಎಂದು ಗುರುವಾರ ಉದ್ಯೋಗಿಗಳಿಗೆ ಕಳುಹಿಸಲಾದ ಇಮೇಲ್ ನಲ್ಲಿ ತಿಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ವಾರ ರಾಯಿಟರ್ಸ್ ಪರಿಶೀಲಿಸಿದ ಆಂತರಿಕ ಯೋಜನೆಗಳ ಪ್ರಕಾರ, ವೆಚ್ಚ ಕಡಿತಗೊಳಿಸುವ ಸಲುವಾಗಿ ಮಸ್ಕ್ ಅವರು ಸುಮಾರು 3,700 ಟ್ವಿಟರ್ ಸಿಬ್ಬಂದಿಯನ್ನು (ಅಂದರೆ ಅರ್ಧದಷ್ಟು ಉದ್ಯೋಗಿಗಳನ್ನು) ಕೆಲಸದಿಂದ ತೆಗೆದುಹಾಕಲು ಬಯಸುತ್ತಿದ್ದಾರೆ. 

ಟ್ವಿಟರ್ ಉದ್ಯೋಗಿಗಳು #OneTeam ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಜಾಗೊಳಿಸುವಿಕೆಯ ಬಗ್ಗೆ ತಮ್ಮ ಹತಾಶೆಯನ್ನು ಹೊರಹಾಕಿದ್ದಾರೆ ಎಂದು ndtv ವರದಿ ಮಾಡಿದೆ.

When you have the power of a culture behind you, great things are possible. So thankful and in awe of the culture everyone had built at Twitter. It's been the platform's greatest strength & one that changed my professional journey forever. Its finally "sinking in" #OneTeam pic.twitter.com/yNrACheMbt

— Neha (@nehas210) November 4, 2022

Well this isn’t looking promising. Can’t log into emails. Mac wont turn on.

But so grateful this is happening at 3am. Really appreciate the thoughtfulness on the timing front guys.

Meanwhile to everyone else at Twitter, you’re the best #OneTeam pic.twitter.com/iWyAPeURcm

— Chris Younie (@ChrisYounie) November 4, 2022

well, my entire team just got locked out. officially an ex-Tweep. it’s been a wild ride #OneTeam

— neeks (@neeks_cap) November 4, 2022
share
Next Story
X