Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆವರಣವಿರುವ ಸ್ಥಳಗಳಲ್ಲಿ ಪಥ ಸಂಚಲನ ನಡೆಸಿ...

ಆವರಣವಿರುವ ಸ್ಥಳಗಳಲ್ಲಿ ಪಥ ಸಂಚಲನ ನಡೆಸಿ ಎಂಬ ಮದ್ರಾಸ್‌ ಹೈಕೋರ್ಟ್‌ ಆದೇಶದ ನಂತರ ಕಾರ್ಯಕ್ರಮ ಕೈಬಿಟ್ಟ ಆರೆಸ್ಸೆಸ್‌

5 Nov 2022 3:17 PM IST
share
ಆವರಣವಿರುವ ಸ್ಥಳಗಳಲ್ಲಿ ಪಥ ಸಂಚಲನ ನಡೆಸಿ ಎಂಬ ಮದ್ರಾಸ್‌ ಹೈಕೋರ್ಟ್‌ ಆದೇಶದ ನಂತರ ಕಾರ್ಯಕ್ರಮ ಕೈಬಿಟ್ಟ ಆರೆಸ್ಸೆಸ್‌

ಚೆನ್ನೈ: ರವಿವಾರ ತಮಿಳುನಾಡಿನಾದ್ಯಂತ (Tamil Nadu) ಆರೆಸ್ಸೆಸ್‌ (RSS) ಆಯೋಜಿಸಲುದ್ದೇಶಿಸಿದ ಪಥ ಸಂಚಲನವನ್ನು ನಡೆಸದೇ ಇರಲು ನಿರ್ಧರಿಸಿದೆ. ಈ ರೂಟ್‌ ಮಾರ್ಚ್‌ಗಳನ್ನು ಮೈದಾನ ಅಥವಾ ಸ್ಟೇಡಿಯಂನಂತಹ ಆವರಣವಿರುವ ಸ್ಥಳಗಳಲ್ಲಿ ಮಾತ್ರ ನಡೆಸಲು ಮದ್ರಾಸ್‌ ಹೈಕೋರ್ಟ್‌ (Madras High Court) ಗುರುವಾರದ ತನ್ನ ಆದೇಶದಲ್ಲಿ ಸೂಚಿಸಿದ ಬೆನ್ನಲ್ಲಿ ಕಾರ್ಯಕ್ರಮ ನಡೆಸದೇ ಇರಲು ಆರೆಸ್ಸೆಸ್‌ ನಿರ್ಧರಿಸಿದೆ.

ಕೋರ್ಟ್‌ ಆದೇಶವನ್ನು ʻಅಸ್ವೀಕಾರಾರ್ಹʼ ಎಂದು ಬಣ್ಣಿಸಿರುವ ಆರೆಸ್ಸೆಸ್‌ ಅದರ ವಿರುದ್ಧ ಮೊರೆ ಸಲ್ಲಿಸುವುದಾಗಿ ತಿಳಿಸಿದೆ.

ತಮಿಳುನಾಡಿನಾದ್ಯಂತ 44 ಕಡೆಗಳಲ್ಲಿ ಮಾರ್ಚ್‌ ನಡೆಸಲು ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ಆರೆಸ್ಸೆಸ್‌ಗೆ ಅನುಮತಿ ನೀಡಿತ್ತು. ಅಷ್ಟೇ ಅಲ್ಲದೆ ಮಾರ್ಚ್‌ ಶಾಂತಿಯುತವಾಗಿರಬೇಕು ಇಲ್ಲದೇ ಇದ್ದರೆ ಅದರ ಪರಿಣಾಮ ಎದುರಿಸಬೇಕು ಎಂದೂ ನ್ಯಾಯಾಲಯ ಎಚ್ಚರಿಸಿತ್ತು. ಮತೀಯ ಸೂಕ್ಷ್ಮ ಪ್ರದೇಶಗಳಾದ ಕೊಯಂಬತ್ತೂರು, ಪೊಲ್ಲಾಚಿ, ನಾಗರಕೋಯಿಲ್‌ ಸಹಿತ ಆರು ಕಡೆಗಳಲ್ಲಿ ಮಾರ್ಚ್‌ ನಡೆಸಲು ಅನುಮತಿ ನೀಡಲು ನ್ಯಾಯಾಲಯ ನಿರಾಕರಿಸಿತ್ತು.

ಇದಕ್ಕೂ ಮುಂಚೆ ಆರೆಸ್ಸೆಸ್‌ ಅನುಮತಿ ಕೇಳಿದ್ದ 50 ಸ್ಥಳಗಳ ಪೈಕಿ ಕೇವಲ ಮೂರು ಸ್ಥಳಗಳಲ್ಲಿ ಮಾರ್ಚ್‌ ನಡೆಸಲು ತಮಿಳುನಾಡು ಸರಕಾರ ಅನುಮತಿ ನೀಡಿತ್ತು.‌

ಅಕ್ಟೋಬರ್‌ 2 ರಂದು ಆರೆಸ್ಸೆಸ್‌ ಮೊದಲು ಮಾರ್ಚ್‌ ನಡೆಸಲು ನಿರ್ಧರಿಸಿದ್ದರೂ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದ ನಂತರ  ನ್ಯಾಯಾಲಯದ ಮೊರೆ ಹೋಗಿತ್ತು. ಪಿಎಫ್‌ಐ ಮೇಲೆ ನಿಷೇಧ ಹೇರಿದ್ದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗಬಹುದೆಂಬ ಕಾರಣವನ್ನು ಆಗ ಸರ್ಕಾರ ನೀಡಿತ್ತು.

ಇದನ್ನೂ ಓದಿ: ಗುಜರಾತ್‌ ಚುನಾವಣೆಯಿಂದ ಹಿಂದೆ ಸರಿಯಲು ಬಿಜೆಪಿ ಆಫರ್ ನೀಡಿದೆ: ಅರವಿಂದ ಕೇಜ್ರಿವಾಲ್ ಆರೋಪ

share
Next Story
X