Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ‘ಮಸೀದಿ ದರ್ಶನ'...

ಬೆಂಗಳೂರು: ‘ಮಸೀದಿ ದರ್ಶನ' ಕಾರ್ಯಕ್ರಮದಲ್ಲಿ ಸರ್ವರ ಸಂಗಮ

5 Nov 2022 11:06 PM IST
share
ಬೆಂಗಳೂರು: ‘ಮಸೀದಿ ದರ್ಶನ ಕಾರ್ಯಕ್ರಮದಲ್ಲಿ ಸರ್ವರ ಸಂಗಮ

ಬೆಂಗಳೂರು,(Bengaluru ) ನ.5: ನಗರದ ಜುಮಾ ಮಸೀದಿ ಟ್ರಸ್ಟ್ ಬೋರ್ಡ್ ಆಡಳಿತ ಸಮಿತಿಯ ನೇತೃತ್ವದಲ್ಲಿ ‘ಮುಹಮ್ಮದ್ ಫಾರ್ ಮ್ಯಾನ್ ಕೈಂಡ್’ ಸಹಯೋಗದೊಂದಿಗೆ ಮಿಲ್ಲರ್ಸ್ ರಸ್ತೆಯಲ್ಲಿರುವ ಮಸ್ಜಿದ್-ಎ-ಖಾದ್ರಿಯಾ ಏರ್ಪಡಿಸಿದ್ದ ‘ಮಸೀದಿ ದರ್ಶನ’ ಕಾರ್ಯಕ್ರಮದಲ್ಲಿ ಚಿಂತಕರು, ವಿಚಾರವಾದಿಗಳು, ಹೋರಾಟಗಾರರು, ಮಹಿಳೆಯರು ಸೇರಿದಂತೆ ಅನೇಕ ಸಂಖ್ಯೆಯಲ್ಲಿ ಮುಸ್ಲಿಮೇತರರು ಪಾಲ್ಗೊಂಡಿದ್ದರು.

ನಮಾಝ್‌ಗೆ ಕರೆಯುವ ಅಝಾನ್, ಪ್ರಾರ್ಥನೆಗೆ ಮುನ್ನ ನೆರವೇರಿಸುವ ವುಝೂ (ಕೈ, ಕಾಲು, ಮುಖ ಸ್ವಚ್ಛಗೊಳಿಸುವ ಪ್ರಕ್ರಿಯೆ), ನಮಾಝ್ ಮಾಡುವ ಹಾಲ್, ಖುತ್ಬಾ (ಪ್ರವಚನ) ನೀಡುವ ಸ್ಥಳ, ಗ್ರಂಥಾಲಯ ಸೇರಿ ಎಲ್ಲ ಮಾಹಿತಿ ಪಡೆದರು.

ಹೋರಾಟಗಾರ ಭಾಸ್ಕರ್ ಪ್ರಸಾದ್ ಮಾತನಾಡಿ, ಮುಸ್ಲಿಮರು ಮಸೀದಿಗಳಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳನ್ನು ಮಾಡುತ್ತಾರೆ ಎಂದು ಇಲ್ಲಸಲ್ಲದ ಆರೋಪ ಮಾಡುವವರಿಗೆ ಈ ಕಾರ್ಯಕ್ರಮದಿಂದ ತಕ್ಕ ಉತ್ತರ ಸಿಕ್ಕಿದೆ. ಮುಸ್ಲಿಮರು ಏಕ ದೇವರನ್ನು ಮಾತ್ರ ಆರಾಧನೆ ಮಾಡುತ್ತಾರೆ ವಿನಃ, ಇತರರ ನಂಬಿಕೆ, ಭಾವನೆಗಳನ್ನು ನಿಂದಿಸುವುದಿಲ್ಲ ಎಂದರು.

ಸಂಘಪರಿವಾರದ ಕಾರ್ಯಕರ್ತರು, ಮುಖಂಡರು ಇಲ್ಲಿ ನೇರವಾಗಿ ಪಾಲ್ಗೊಳ್ಳಬಹುದು. ಮುಸ್ಲಿಮರ ಮೇಲಿರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದ ಅವರು, ಸೌಹಾರ್ದ ಸಮಾಜವನ್ನು ಕಟ್ಟುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ನುಡಿದರು.

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಕಾರ್ಯದರ್ಶಿ ಅಕ್ಬರ್ ಅಲಿ ಮಾತನಾಡಿ, ಎಲ್ಲರೂ ಇಂತಹ ಕಾರ್ಯಕ್ರಮಕ್ಕೆ ಬರಬೇಕು. ಯಾರಿಗೆ ಏನು ಪ್ರಶ್ನೆ ಇದೆ, ಸಂದೇಹ ಇದೆ ಕೇಳಿ ಚರ್ಚೆ ಮಾಡಬಹುದು. ಮಸೀದಿಯ ಅಪನಂಬಿಕೆ ದೂರ ಆಗಬೇಕು. ಮಸೀದಿ ಎಂಬುದು ಮುಸ್ಲಿಮರ ಅಸ್ಮಿತೆಯಾಗಿದೆ. ಮಸೀದಿಯಲ್ಲಿ ಏನೆಲ್ಲ ನಡೆಯುತ್ತೆ ಅನ್ನುವುದು ಹೊರಗೂ ಗೊತ್ತಾಗಬೇಕು. ಇಸ್ಲಾಮಿನ ಸಹೋದರತ್ವ ಸಂದೇಶ ಪಾಲನೆಯಾಗಬೇಕೆಂಬುದೇ ಉದ್ದೇಶವಾಗಿದೆ ಎಂದು ವಿವರಿಸಿದರು.

ಜುಮಾ ಮಸೀದಿ ಟ್ರಸ್ಟ್ ಬೋರ್ಡ್ ಆಡಳಿತ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಶರೀಫ್ ಮಾತನಾಡಿ, ಜನರ ನಡುವೆ ಅಪನಂಬಿಕೆ, ಸಂದೇಹಗಳನ್ನು ದೂರ ಮಾಡುವುದು ಕಾಲದ ಅನಿವಾರ್ಯ. ಪರಸ್ಪರ ಅರಿವು ನಮ್ಮಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಿ ಎಂದು ಅವರು ಮನವಿ ಮಾಡಿದರು.

ಮಸೀದಿಯಲ್ಲಿ ಏರ್ಪಡಿಸಲಾಗಿದ್ದಪ್ರಶ್ನೋತ್ತರ ಸಂವಾದ ವೇಳೆ ಹಲವಾರು ವೀಕ್ಷಕರು, ಮಸೀದಿಯ ಒಳ ಆವರಣ ಹೇಗಿರುತ್ತದೆ, ಅಲ್ಲಿ ಏನೆಲ್ಲಾ ಮಾಡುತ್ತಾರೆಂಬ ಕುತೂಹಲ ಇತ್ತು. ಕಾರ್ಯಕ್ರಮ ಉಪಯುಕ್ತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ.ತಾಹಾ ಮತೀನ್, ಮುಫ್ತಿ ಅಲಿ ಮುಹಮ್ಮದ್ ಖಾದ್ರಿ, ಅಬ್ದುಲ್ ಹಮೀದ್, ಜಮಾಅತೆ ಇಸ್ಲಾಮೀ ಹಿಂದ್‌ನ ಮುಹಮ್ಮದ್ ನವಾಝ್, ಫಿರೋಝ್ ಖಾನ್, ಅಫ್ಸರ್ ಅಹ್ಮದ್, ನವೀದ್ ಇರ್ಫಾನ್, ತೌಸೀಫ್ ಅಹ್ಮದ್ ಹಾಜರಿದ್ದರು.

''ಯಾವುದೇ ಮಸೀದಿಗೆ ಯಾರು ಬೇಕಾದರೂ ಹೋಗಿ ಮುಸ್ಲಿಂ ಧರ್ಮದ ಆಚಾರ, ವಿಚಾರಗಳನ್ನು ನೋಡಲು ಅವಕಾಶ ಕಲ್ಪಿಸಿರುವುದು ಒಳ್ಳೆಯ ಬೆಳವಣಿಗೆ. ಇಂತಹ ಕಾರ್ಯಕ್ರಮಗಳಿಂದ ಸೌಹಾರ್ದ ಹೆಚ್ಚಾಗಲಿದೆ.''

► -ಪೀಟರ್ ಮಚಾದೋ, ಆರ್ಚ್ ಬಿಷಪ್ ಬೆಂಗಳೂರು

-------------------------------------------------------

ಒಳ್ಳೆಯ ಪ್ರಯತ್ನ: ಆಲ್ಟ್ ನ್ಯೂಸ್, ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್

''ಕೆಲ ಕ್ಷೇತ್ರಗಳನ್ನು ನಿಗೂಢವಾಗಿಯೇ ಇಟ್ಟರೆ, ಅವು ಜನರಲ್ಲಿನ ಸಾಮರಸ್ಯವನ್ನು ಒಡೆಯುವ ಪಿತೂರಿ ನಡೆಸುವವರಿಗೆ ಸಹಕಾರಿಯಾಗುತ್ತವೆ. ಅದನ್ನು ಹೋಗ ಲಾಡಿಸಲು, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂದೇಹಗಳ ಗೋಡೆಗಳನ್ನು ಕೆಡವಿ ಹೃದಯಗಳನ್ನು ಬೆಸೆಯುವ ಪ್ರಯತ್ನ ಒಳ್ಳೆಯದು'' ಎಂದು ತಿಳಿಸಿದರು. 

share
Next Story
X