Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಿಫಾ ವಿಶ್ವಕಪ್‌ ನಡೆಯುವ ಸ್ಥಳಗಳಲ್ಲಿ...

ಫಿಫಾ ವಿಶ್ವಕಪ್‌ ನಡೆಯುವ ಸ್ಥಳಗಳಲ್ಲಿ ಪ್ರವಾದಿ ಮುಹಮ್ಮದ್‌ರ ಹದೀಸ್‌ಗಳನ್ನು ಪ್ರದರ್ಶಿಸಿದ ಕತರ್

6 Nov 2022 1:10 PM IST
share
ಫಿಫಾ ವಿಶ್ವಕಪ್‌ ನಡೆಯುವ ಸ್ಥಳಗಳಲ್ಲಿ ಪ್ರವಾದಿ ಮುಹಮ್ಮದ್‌ರ ಹದೀಸ್‌ಗಳನ್ನು ಪ್ರದರ್ಶಿಸಿದ ಕತರ್

ದೋಹಾ: 2022 ರ ವಿಶ್ವಕಪ್ ಫುಟ್‌ಬಾಲ್‌ ನ ಆತಿಥೇಯ ರಾಷ್ಟ್ರವಾದ ಕತರ್ ಫುಟ್ಬಾಲ್ ಅಭಿಮಾನಿಗಳ ಆಗಮನವನ್ನು ಸ್ವಾಗತಿಸಲು ತನ್ನ ಬೀದಿಗಳನ್ನು ಅಲಂಕರಿಸಿದೆ. ಈ ಹಿನ್ನೆಲೆಯಲ್ಲಿ ಗಲ್ಫ್ ದೇಶದಾದ್ಯಂತ ವಿವಿಧ ರಸ್ತೆಯ ಬದಿಗಳಲ್ಲಿ ಪ್ರವಾದಿ ಮುಹಮ್ಮದ್ (ಸ) ರ ಹದೀಸ್ ಉಲ್ಲೇಖಗಳನ್ನು ಪ್ರದರ್ಶಿಸಿದೆ. ಪ್ರವಾದಿ ಬೋಧನೆಗಳನ್ನು ಮತ್ತು ನಡೆನುಡಿಗಳನ್ನು ಹದೀಸ್‌ ಎನ್ನಲಾಗುತ್ತದೆ.

ಹಲವಾರು ಸ್ಥಳೀಯ ಮಾಧ್ಯಮಗಳ ಪ್ರಕಾರ, ಪ್ರದರ್ಶನದಲ್ಲಿರುವ ಭಿತ್ತಿಚಿತ್ರಗಳು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಫುಟ್‌ಬಾಲ್ ಪಂದ್ಯಾವಳಿಯನ್ನು ವೀಕ್ಷಿಸಲು ಬರುವ ಫುಟ್‌ಬಾಲ್ ಅಭಿಮಾನಿಗಳಿಗೆ ಇಸ್ಲಾಂ ಧರ್ಮವನ್ನು ಪರಿಚಯಿಸುವ ಗುರಿಯನ್ನು ಹೊಂದಿವೆ.

ಪ್ರವಾದಿಯವರ ಹದೀಸ್ ಉಲ್ಲೇಖಗಳ ಲಿಪಿ ಮತ್ತು ಇಂಗ್ಲಿಷ್ ಅನುವಾದ ಕ್ಯಾಲಿಗ್ರಫಿಯನ್ನು ಒಳಗೊಂಡಿದೆ. ಭಿತ್ತಿಚಿತ್ರಗಳಲ್ಲಿ ಸಹಾನುಭೂತಿ, ದಾನ ನೀಡಲು ಪ್ರೇರಣೆಯ ಬಗೆಗಿನ ಹದೀಸ್‌ಗಳನ್ನು ಒಳಗೊಂಡಿವೆ.

"ಪ್ರತಿಯೊಂದು ಉತ್ತಮ ಕಾರ್ಯವು ದಾನವಾಗಿದೆ", "ಇತರರಿಗೆ ಕರುಣೆ ತೋರದವನನ್ನು ಕರುಣೆಯಿಂದ ನಡೆಸಿಕೊಳ್ಳಲಾಗುವುದಿಲ್ಲ" ಮತ್ತು "ನರಕಾಗ್ನಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ" ಮುಂತಾದ ಹಲವಾರು ಹದೀಸ್‌ ಗಳನ್ನು ಪ್ರದರ್ಶಿಸಲಾಗಿದೆ. ಪ್ರಪಂಚದಾದ್ಯಂತ ಬರುವ ಸಂದರ್ಶಕರೊಂದಿಗೆ ತನ್ನ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಹಂಚಿಕೊಳ್ಳಲು ಕತರ್ 2022 ರ ವಿಶ್ವಕಪ್‌ನ ಸಂದರ್ಭವನ್ನು ಸದುಪಯೋಗಪಡಿಸಿಕೊಂಡಿದೆ.

ಕತರ್‌ನಲ್ಲಿ ನಡೆಯಲಿರುವ 2022ರ FIFA ವಿಶ್ವಕಪ್‌ಗೆ ಕೆಲವೇ ವಾರಗಳು ಬಾಕಿಯಿದ್ದು, ನವೆಂಬರ್ 20 ರಿಂದ ಡಿಸೆಂಬರ್ 18 ರವರೆಗೆ ನಡೆಯಲಿದೆ.

ಈ ವರ್ಷದ ಆವೃತ್ತಿಯು ಮಧ್ಯಪ್ರಾಚ್ಯದಲ್ಲಿ ಆಯೋಜಿಸಲಾದ ಮೊದಲ ಪಂದ್ಯಾವಳಿಯಾಗಿದೆ, ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರದಲ್ಲಿ ಮೊದಲನೆಯದು ಮತ್ತು ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಯಲಿದೆ.

share
Next Story
X