Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಎರಡೂ ಕಣ್ಣಿನಲ್ಲಿ...

ಮಣಿಪಾಲ: ಎರಡೂ ಕಣ್ಣಿನಲ್ಲಿ ವೀಕ್ಷಿಸಬಹುದಾದ ದೂರದರ್ಶಕ ಆವಿಷ್ಕಾರ!

6 Nov 2022 8:00 PM IST
share
ಮಣಿಪಾಲ: ಎರಡೂ ಕಣ್ಣಿನಲ್ಲಿ ವೀಕ್ಷಿಸಬಹುದಾದ ದೂರದರ್ಶಕ ಆವಿಷ್ಕಾರ!

ಉಡುಪಿ : ನೇರವಾಗಿ ಆಕಾಶದಲ್ಲಿನ ಗ್ರಹಗಳನ್ನು ನೋಡಲು ಅನುಕೂಲವಾಗುವಂತಹ ಒಂದು ಹೊಸ ಬೈನಾಕ್ಯುಲರ್ (ದೂರದರ್ಶಕ)ನ್ನು ಮಣಿಪಾಲದ ಎಂಐಟಿಯ ಉದ್ಯೋಗಿ ಆರ್.ಮನೋಹರ್ ಆವಿಷ್ಕಾರ ಮಾಡಿದ್ದಾರೆ.

ಇದು 15 ಎಕ್ಸ್ ಝೂಮ್‌ಲೆನ್ಸ್ ಹೊಂದಿದೆ. ಇದರಲ್ಲಿ 30 ಎಕ್ಸ್ ಝೂಮ್ ಲೆನ್ಸ್ ಕೂಡ ಬಳಕೆ ಮಾಡಬಹುದು. ಎರಡೂ ಕಣ್ಣುಗಳನ್ನು ಉಪಯೋಗಿಸಿ ಈ ಬೈನಾಕ್ಯುಲರ್‌ನಲ್ಲಿ ಗ್ರಹಗಳ ವೀಕ್ಷಣೆ ಮಾಡಬಹುದಾಗಿದೆ. ನೇರ ಪ್ರತಿಬಿಂಬದೊಂದಿಗೆ ಗ್ರಹಗಳು ಕಾಣಸಿಗುತ್ತವೆ ಎಂದು ಆರ್.ಮನೋಹರ್ ತಿಳಿಸಿದರು.

ಒಂದು ವರ್ಷದ ಸತತ ಪ್ರಯತ್ನದ ಮೂಲಕ ಈ ಬೈನಾಕ್ಯುಲರ್‌ನ್ನು  ಅಭಿವೃದ್ಧಿ ಪಡಿಸಲಾಗಿದೆ. ಇತ್ತೀಚಿನ ರೆಡಿಮೇಡ್ ದೂರದರ್ಶಕಗಳಲ್ಲಿ ಈವರೆಗೆ ಝೂಮ್‌ಲೆನ್ಸ್ ಪ್ರತ್ಯೇಕವಾಗಿ ಜೋಡಿಸಿ ವೀಕ್ಷಿಸಬಹುದಾದ ಬೈನಾಕ್ಯುಲರ್‌ಗಳು ಇಲ್ಲ. ಈ ನೂತನ ಆವಿಷ್ಕಾರಕ್ಕೆ ಪೇಟೆಂಟ್ ಕೂಡಾ ಲಭಿಸಿದೆ. ಈ ರೀತಿ ಆವಿಷ್ಕಾರಣೆ ಮಾಡಿ, ಪೇಟೆಂಟ್ ಪಡೆದ ಅಗ್ರಗಣ್ಯರ ಪಟ್ಟಿಯಲ್ಲಿ ಮನೋಹರ ಅವರ ಹೆಸರು ಕೂಡ ಅಂತರ್ಜಾಲದಲ್ಲಿದೆ.

ನ.8ರಂದು ನಡೆಯುವ ಚಂದ್ರಗ್ರಹಣವನ್ನು ವೀಕ್ಷಿಸಲು ಈ ಬೈನಾಕುಲರ್ ಬಳಸಲಾಗುವುದು. ಸಂಜೆ ಪಾರ್ಶ್ವಬಾಹು ಚಂದ್ರಗ್ರಹಣ ಇರುವುದರಿಂದ ಸಂಜೆ 5 ಗಂಟೆಯಿಂದ ಆರ್.ಮನೋಹರ್ ಆವಿಷ್ಕೃತ 4 ದೂರದರ್ಶಕದ ಮೂಲಕ ಗ್ರಹಣ ವೀಕ್ಷಣಾ ಕಾರ್ಯಕ್ರಮ ಆರಂಭಿಸಲಾಗುವುದು. ಜೊತೆಗೆ ಪಕ್ಕದ  ವಿಹಂಗಮ ನೋಟಗಳಾದ ಕಾಪು ಲೈಟ್ ಹೌಸ್, ಮಲ್ಪೆ ಬೀಚ್, ಪರಂಪಳ್ಳಿ ಚರ್ಚ್ ಗೋಪುರ, ಉಡುಪಿಯ ಹಳೆಯ ಸಿಂಡಿಕೇಟ್ ಟವರ್, ಸಂತೆಕಟ್ಟೆಯ ಹಂಚಿನ ಫ್ಯಾಕ್ಟರಿಯ (ಕುಲುಮೆ) ಗೋಪುರ, ಆತ್ರಾಡಿ ಮಸೀದಿಯ ಮಿನಾರ್ ತೋರಿಸಲಾಗುವುದು ಎಂದು ಕಾರ್ಯಕ್ರಮ ಸಂಯೋಜಕ ಗಣೇಶ್‌ ರಾಜ್ ಸರಳಬೆಟ್ಟು ತಿಳಿಸಿದ್ದಾರೆ.  

share
Next Story
X