Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಕ್ವಟೋರಿಯಲ್ ಗಿನಿಯಾದಲ್ಲಿ ಬಂಧಿತ 26...

ಇಕ್ವಟೋರಿಯಲ್ ಗಿನಿಯಾದಲ್ಲಿ ಬಂಧಿತ 26 ನಾವಿಕರಲ್ಲಿ ಮೂವರು ಕೇರಳೀಯರು

7 Nov 2022 11:22 PM IST
share
ಇಕ್ವಟೋರಿಯಲ್ ಗಿನಿಯಾದಲ್ಲಿ ಬಂಧಿತ 26 ನಾವಿಕರಲ್ಲಿ ಮೂವರು ಕೇರಳೀಯರು

ಮಲಾಬೊ, ನ.7: ಮಧ್ಯ ಆಫ್ರಿಕಾ(Africa)ದ ಇಕ್ವಟೋರಿಯಲ್ ಗಿನಿಯಾ ದೇಶದ ಅಧಿಕಾರಿಗಳು ವಶಕ್ಕೆ ಪಡೆದಿರುವ ನಾರ್ವೆ(Norway)ಯ ತೈಲ ನೌಕೆಯಲ್ಲಿದ್ದ 26 ನಾವಿಕರಲ್ಲಿ ಮೂವರು ಕೇರಳ(Kerala)ದ ಪ್ರಜೆಗಳು ಎಂದು ವರದಿಯಾಗಿದೆ.

ಕಚ್ಛಾತೈಲ ಕಡಲ್ಗಳ್ಳತನದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. ಕಚ್ಛಾ ತೈಲವನ್ನು ತುಂಬಲು ಆಗಸ್ಟ್ 8ರಂದು ನೈಜೀರಿಯಾದ ಎಕೆಪಿಒ ಟರ್ಮಿನಲ್ ಅನ್ನು ತಲುಪಿದ ನಾರ್ವೆಯ ಹಡಗು ಅಲ್ಲಿಂದ ಪ್ರಯಾಣ ಮುಂದುವರಿಸಿದಾಗ ಗಿನಿಯಾ ನೌಕಾಪಡೆಯ ಅಧಿಕಾರಿಗಳು ತಡೆದರು. ಬಿಡುಗಡೆಗೆ 2 ಲಕ್ಷ ಡಾಲರ್ ಹಣ ಪಾವತಿಸುವುದಾಗಿ ನಾರ್ವೆ ಹಡಗಿನ ಮಾಲಕರು ಹೇಳಿದರೂ ನಾರ್ವೆ ಅಧಿಕಾರಿಗಳು ಒಪ್ಪಲಿಲ್ಲ ಎಂದು ವರದಿಯಾಗಿದೆ.

 ಹಡಗನ್ನು ವಶಕ್ಕೆ ಪಡೆಯುವಲ್ಲಿ ನೈಜೀರಿಯಾ ಅಧಿಕಾರಿಗಳ ಕೈವಾಡ ಇರಬಹುದು ಮತ್ತು ಹಡಗನ್ನು ನೈಜೀರಿಯಾ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಆತಂಕವಿದೆ ಎಂದು ಬಂಧಿತ ನಾವಿಕರಲ್ಲಿ ಒಬ್ಬರಾದ ನೌಕೆಯ ನ್ಯಾವಿಗೇಟಿಂಗ್ ಅಧಿಕಾರಿ, ಕೊಲ್ಲಂನ ಸಾಸ್ಥಾಂಕೊಟ್ಟ ನಿವಾಸಿ ವಿಜಿತ್ ಹೇಳಿದ್ದಾರೆ.

ಮಾಧ್ಯಮದವರ ಜತೆ ಮಾತನಾಡಿದ ಅವರು, ಸಮುದ್ರದಲ್ಲಿ ನಮ್ಮ ಹಡಗಿನ ಬಳಿ ನೈಜೀರಿಯಾದ ನೌಕೆ ಲಂಗರು ಹಾಕಿದ್ದು ಮುಂದೇನಾಗುತ್ತದೆಯೋ ಎಂಬ ಆತಂಕ ನಮಗಿದೆ. ಈ ವಿಷಯದಲ್ಲಿ ಭಾರತ ಸರಕಾರ ಮಧ್ಯಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಭಾರತ ಸರಕಾರ ಗಿನಿಯಾದಲ್ಲಿ ಬಂಧಿತ ಭಾರತೀಯ ನಾವಿಕರನ್ನು ಭಾರತಕ್ಕೆ ಮರಳಿ ಕರೆತರಲಿದೆ. ನಾವಿಕರನ್ನು ನೈಜೀರಿಯಾ ನೌಕಾಪಡೆಗೆ ಹಸ್ತಾಂತರಿಸುವುದನ್ನು ತಡೆಯಲು ಸಚಿವಾಲಯದ ಅಧಿಕಾರಿಗಳಿ ಅಲ್ಲಿನ ಸರ್ಕಾರಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ವಿದೇಶಾಂಗ ಇಲಾಖೆಯ ಸಹಾಯಕ ಸಚಿವ ವಿ ಮುರಳೀಧರನ್ ತಿರುವನಂತಪುರಂನಲ್ಲಿ ಹೇಳಿದ್ದಾರೆ.

share
Next Story
X