Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವದೇಶಿ ನಿರ್ಮಿತ ಮರುಬಳಕೆಯ ರಾಕೆಟ್‌ನ...

ಸ್ವದೇಶಿ ನಿರ್ಮಿತ ಮರುಬಳಕೆಯ ರಾಕೆಟ್‌ನ ಮೊದಲ ರನ್‌ವೇ ಲ್ಯಾಂಡಿಂಗ್ ಪ್ರಯೋಗಕ್ಕೆ ಇಸ್ರೋ ಸಜ್ಜು

8 Nov 2022 11:11 PM IST
share
ಸ್ವದೇಶಿ ನಿರ್ಮಿತ ಮರುಬಳಕೆಯ ರಾಕೆಟ್‌ನ ಮೊದಲ ರನ್‌ವೇ ಲ್ಯಾಂಡಿಂಗ್ ಪ್ರಯೋಗಕ್ಕೆ ಇಸ್ರೋ ಸಜ್ಜು

ಹೊಸದಿಲ್ಲಿ, ನ.8: ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ರಕ್ಷಣಾ ಇಲಾಖೆಯ ವೈಮಾನಿಕ ಪರೀಕ್ಷಾ ನೆಲೆಯಲ್ಲಿ ತನ್ನ ಮೇಡ್ ಇನ್ ಇಂಡಿಯಾ ಮರುಬಳಕೆಯ ಉಡಾವಣಾ ವಾಹನ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್ (ಆರ್‌ಎಲ್‌ವಿ-ಟಿಡಿ)ನ ಮೊದಲ ರನ್‌ವೇ ಲ್ಯಾಂಡಿಂಗ್ ಪ್ರಯೋಗಕ್ಕೆ ಇಸ್ರೋ ಸಜ್ಜಾಗಿದೆ. ಇದಕ್ಕಾಗಿ ಹವಾಮಾನದ ಮೇಲೆ ನಿಗಾಯಿರಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಎಸ್.ಸೋಮನಾಥ ಅವರು ಮಂಗಳವಾರ ತಿಳಿಸಿದರು.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು ‘ಹವಾಮಾನವಿನ್ನೂ ಚೆನ್ನಾಗಿಲ್ಲ,ಸೂಕ್ತ ಹವಾಮಾನಕ್ಕಾಗಿ ನಾವು ಕಾಯುತ್ತಿದ್ದೇವೆ. ಗಾಳಿ ಮತ್ತು ಇತರ ವ್ಯವಸ್ಥೆಗಳು ಸೌಮ್ಯಗೊಳ್ಳುವುದನ್ನು ನಾವು ಎದುರು ನೋಡುತ್ತಿದ್ದೇವೆ’ ಎಂದು ತಿಳಿಸಿದರು.

ಆರ್‌ಎಲ್‌ವಿ ವಿಂಗ್ ಬಾಡಿಯನ್ನು ಹೆಲಿಕಾಪ್ಟರ್ ಬಳಸಿ ಮೂರರಿಂದ ಐದು ಕಿ.ಮೀ.ಎತ್ತರಕ್ಕೆ ಒಯ್ಯಲಾಗುತ್ತದೆ ಮತ್ತು ರನ್‌ವೇಗಿಂತ ಮುನ್ನ ಸುಮಾರು ನಾಲ್ಕರಿಂದ ಐದು ಕಿ.ಮೀ.ಅಂತರದಲ್ಲಿ ಸಮತಲ ವೇಗದೊಂದಿಗೆ ಬಿಡುಗಡೆಗೊಳಿಸಲಾಗುತ್ತದೆ. ಬಿಡುಗಡೆಯ ಬಳಿಕ ಆರ್‌ಎಲ್‌ವಿ ಜಾರುತ್ತ ರನ್‌ವೇ ಕಡೆಗೆ ಸಾಗುತ್ತದೆ ಮತ್ತು ಲ್ಯಾಂಡಿಂಗ್ ಗೇರ್‌ನ್ನು ಬಳಸಿ ರನ್‌ವೇದಲ್ಲಿ ಸ್ವಾಯತ್ತವಾಗಿ ಇಳಿಯುತ್ತದೆ ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡಿಂಗ್ ಗೇರ್,ಪ್ಯಾರಾಚೂಟ್,ಹುಕ್ ಬೀಮ್ ಅಸೆಂಬ್ಲಿ,ರಾಡಾರ್ ಅಲ್ಟಿಮೀಟರ್ ಮತ್ತು ಸುಡೋಲೈಟ್‌ನಂತಹ ಹೊಸ ವ್ಯವಸ್ಥೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ ಮತ್ತು ಅವು ಅಳವಡಿಕೆಗೆ ಅರ್ಹತೆಯನ್ನು ಪಡೆದಿವೆ ಎಂದು ಇಸ್ರೋ ಮೂಲಗಳು ಈ ಹಿಂದೆ ಸುದ್ದಿಸಂಸ್ಥೆಗೆ ತಿಳಿಸಿದ್ದವು.

share
Next Story
X