Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ:...

ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ: ವಿಶ್ವಸಂಸ್ಥೆ ಎಚ್ಚರಿಕೆ

8 Nov 2022 6:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ: ವಿಶ್ವಸಂಸ್ಥೆ ಎಚ್ಚರಿಕೆ

ಕೊಲಂಬೊ, ನ.8: ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಶ್ರೀಲಂಕಾದಲ್ಲಿ ಆಹಾರದ ಬಿಕ್ಕಟ್ಟು ಮತ್ತಷ್ಟು ಹೆಚ್ಚಬಹುದು . ಆ ದೇಶದಲ್ಲಿ ತುರ್ತು ಮಾನವೀಯ ನೆರವಿನ ಅಗತ್ಯವಿರುವ ಜನರ ಸಂಖ್ಯೆ ದುಪ್ಪಟ್ಟಾಗಿದ್ದು 3.4 ದಶಲಕ್ಷಕ್ಕೆ ಹೆಚ್ಚಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಎಚ್ಚರಿಕೆ ನೀಡಿದೆ.

22 ದಶಲಕ್ಷ ಜನಸಂಖ್ಯೆಯಿರುವ ದ್ವೀಪರಾಷ್ಟ್ರದಲ್ಲಿ 1.7 ದಶಲಕ್ಷ ಜನರಿಗೆ  ತುರ್ತು ಮಾನವೀಯ ನೆರವಿನ ಅಗತ್ಯವಿದೆ ಎಂದು ಜೂನ್‌ನಲ್ಲಿ ವಿಶ್ವಸಂಸ್ಥೆ ಅಂದಾಜಿಸಿತ್ತು. ಅಗತ್ಯವಿರುವ ಜನರಿಗೆ ಆಹಾರ ಒದಗಿಸಲು  79 ದಶಲಕ್ಷ ಡಾಲರ್ ನಿಧಿ ಸಂಗ್ರಹಿಸಲಾಗಿದೆ. ಆದರೆ ಬಡಜನರ ಸಂಖ್ಯೆ ಹೆಚ್ಚುತ್ತಿರುವುದರಿಂದ ಹೆಚ್ಚುವರಿ 70 ದಶಲಕ್ಷ ಡಾಲರ್ ಮೊತ್ತದ ಅಗತ್ಯವಿದೆ. ಎರಡು ನಿರಂತರ ಸೀಸನ್‌ನಲ್ಲಿ ಕಳಪೆ ಫಸಲು, ವಿದೇಶಿ ವಿನಿಮಯ ಕೊರತೆ, ಕುಟುಂಬದ ಖರೀದಿ ಶಕ್ತಿ ಕುಂಠಿತವಾಗಿರುವುದು ಶ್ರೀಲಂಕಾದಲ್ಲಿ ಆಹಾರದ ಅಭದ್ರತೆ ನಾಟಕೀಯವಾಗಿ ಹೆಚ್ಚಲು ಕಾರಣವಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಕಳೆದ ವರ್ಷದಿಂದ ಇಂಧನ ಕೊರತೆ, ಆಕಾಶಕ್ಕೆ ತಲುಪಿದ ಹಣದುಬ್ಬರ, ದೈನಂದಿನ ಬಳಕೆಯ ವಸ್ತುಗಳ ಕೊರತೆ ಮತ್ತಿತರ ಕಾರಣಗಳಿಂದ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು ಎಪ್ರಿಲ್‌ನಲ್ಲಿ 51 ಶತಕೋಟಿ ಡಾಲರ್‌ನಷ್ಟು ವಿದೇಶಿ ಸಾಲವನ್ನು ಮರುಪಾವತಿಸಲು ವಿಫಲವಾಗಿದೆ. ಈಗ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(IMF)ಯಿಂದ 2.9 ಶತಕೋಟಿ ಡಾಲರ್ ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದೆ.

ಶ್ರೀಲಂಕಾದಲ್ಲಿ ಕಳೆದ ವರ್ಷ 13.1%ವಿದ್ದ ಬಡತನ ದರ ಈ  ವರ್ಷ 25.6%ಕ್ಕೆ ಏರಿಕೆಯಾಗಿದೆ. ಆದ್ದರಿಂದ ಗರ್ಭಿಣಿಯರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳ ಸಹಿತ 2.1 ದಶಲಕ್ಷ ಮಂದಿಗೆ ಆಹಾರ ಒದಗಿಸುವ ಯೋಜನೆಯನ್ನು, 1.5 ದಶಲಕ್ಷ ರೈತರಿಗೆ ಮತ್ತು ಮೀನುಗಾರರಿಗೆ ಜೀವನೋಪಾಯದ ಬೆಂಬಲವನ್ನು ಒದಗಿಸುವ ಯೋಜನೆಯನ್ನು  ಪರಿಷ್ಕರಿಸಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X