Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿದ ರಕ್ತ...

ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿದ ರಕ್ತ ಮಾನವರಿಗೆ ವರ್ಗಾವಣೆ: ಬ್ರಿಟನ್ನಲ್ಲಿ ವೈದ್ಯಕೀಯ ಪ್ರಯೋಗ

9 Nov 2022 12:21 AM IST
share
ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿದ ರಕ್ತ ಮಾನವರಿಗೆ ವರ್ಗಾವಣೆ: ಬ್ರಿಟನ್ನಲ್ಲಿ ವೈದ್ಯಕೀಯ ಪ್ರಯೋಗ

ಲಂಡನ್, ನ.8: ಬ್ರಿಟನ್ನಲ್ಲಿ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿದ ರಕ್ತವನ್ನು ಮನುಷ್ಯರಿಗೆ ವರ್ಗಾಯಿಸಲಾಗಿದ್ದು ಇದು ಕೃತಕ ರಕ್ತದ ಪ್ರಪ್ರಥಮ ಕ್ಲಿನಿಕಲ್ ಪ್ರಯೋಗವಾಗಿದೆ. ರಕ್ತದ ಅಸ್ವಸ್ಥತೆ ಮತ್ತು ಅಪರೂಪದ ವರ್ಗದ ರಕ್ತ ಹೊಂದಿರುವ ವ್ಯಕ್ತಿಗಳಿಗೆ ಇದೊಂದು ವರದಾನವಾಗಲಿದೆ ಎಂದು ಬ್ರಿಟನ್ ಹೇಳಿದೆ.  

ಪ್ರಯೋಗಾಲಯದಲ್ಲಿ ಅಭಿವೃದ್ಧಿಗೊಳಿಸಿದ ರಕ್ತವನ್ನು ಬ್ರಿಟನ್ನ ಇಬ್ಬರು ರೋಗಿಗಳಿಗೆ 2 ಚಮಚದಷ್ಟು ನೀಡಲಾಗಿದ್ದು ಮನುಷ್ಯನ ದೇಹದಲ್ಲಿ ಈ ರಕ್ತ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಪರಿಶೀಲಿಸುವುದು ಇದರ ಉದ್ದೇಶವಾಗಿದೆ. ಕೆಂಪು ರಕ್ತ ಕಣದ ಜೀವಿತಾವಧಿ ಹಾಗೂ ಪ್ರಯೋಗಾಲಯದಲ್ಲಿ ಬೆಳೆಸಿದ ರಕ್ತಕಣದ ಜೀವಿತಾವಧಿಯನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ   ಮುಂದಿನ ಹಲವು ತಿಂಗಳಲ್ಲಿ ಆರೋಗ್ಯವಂತ 10 ಸ್ವಯಂಸೇವಕರಿಗೆ ಇದನ್ನು ಪ್ರಯೋಗಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

ರಕ್ತದಾನ ಪ್ರಕ್ರಿಯೆಗೆ ಪರ್ಯಾಯವಾಗಿ ಪ್ರಯೋಗಾಲಯದಲ್ಲಿ ರಕ್ತದ ಕಣವನ್ನು ಬೆಳೆಸಿಲ್ಲ. ಈ ಪ್ರಕ್ರಿಯೆಯ ಅಂತಿಮ ಉದ್ದೇಶವೆಂದರೆ ಅತೀ ಅಪರೂಪವಾದ ವರ್ಗದ ರಕ್ತಕಣವನ್ನು ಉತ್ಪಾದಿಸುವುದಾಗಿದೆ ಎಂದು ಬ್ರಿಟನ್ನ ಸಂಶೋಧಕರು ಹೇಳಿದ್ದಾರೆ. 

ಬ್ರಿಸ್ಟಲ್, ಕೇಂಬ್ರಿಡ್ಜ್ ಮತ್ತು ಲಂಡನ್ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಸಂಶೋಧನೆಯು ಶ್ವಾಸಕೋಶದಿಂದ ದೇಹದ ಉಳಿದ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೆಂಪು ರಕ್ತಕಣದ ಮೇಲೆ ಕೇಂದ್ರೀಕರಿಸಿದೆ. ಈ ರಕ್ತಕಣ ದೇಹದಲ್ಲಿ ಎಷ್ಟು ಸಮಯ ಉಳಿಯುತ್ತದೆ ಎಂಬುದನ್ನು ಎಂಬುದನ್ನು ಮೇಲ್ವಿಚಾರಣೆ ನಡೆಸಲು ಈ ರಕ್ತಕಣಕ್ಕೆ ವಿಕಿರಿಣಶೀಲ ವ್ಯವಸ್ಥೆಯನ್ನು ಹೊಂದಿಸಲಾಗಿದೆ. ರಕ್ತ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಮಸ್ಯೆ ಎದುರಿಸುವ ರೋಗಿಗಳಿಗೆ ಈ ಸಂಶೋಧನೆ ಬಹಳ ಮಹತ್ವದ್ದಾಗಲಿದೆ ಎಂದು ಬ್ರಿಟನ್ನ  ಎನ್ಎಚ್ಎಸ್  ರಕ್ತ ಮತ್ತು ಕಸಿ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಫಾರುಕ್ ಶಾರನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.

share
Next Story
X