Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಅಂತಾರಾಷ್ಟ್ರೀಯ ವಿಮಾನ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ಯಾನದಲ್ಲಿ ಹೆಚ್ಚಳ

ಕೋವಿಡ್ ಪೂರ್ವ ಸ್ಥಿತಿಯತ್ತ ಪ್ರಯಾಣಿಕರ ನಿರ್ವಹಣೆ

9 Nov 2022 8:58 PM IST
share
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ಯಾನದಲ್ಲಿ ಹೆಚ್ಚಳ
ಕೋವಿಡ್ ಪೂರ್ವ ಸ್ಥಿತಿಯತ್ತ ಪ್ರಯಾಣಿಕರ ನಿರ್ವಹಣೆ

ಮಂಗಳೂರು, ನ. 9: ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಮೂಲಕ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪ್ರಯಾಣಿಕರ ನಿರ್ವಹಣೆ  ಈಗ ಕೋವಿಡ್ ಪೂರ್ವ ಸ್ಥಿತಿಗೆ ಮರಳಿದೆ ಎಂದು  ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

2019ರ ಏಪ್ರಿಲ್ 1ರಿಂದ ಅಕ್ಟೋಬರ್ 31ರ ಅವಧಿಯಲ್ಲಿ ಮಂಗಳೂರು ವಿಮಾನ ನಿಲ್ದಾಣವು 11,04,585 ಪ್ರಯಾಣಿಕರನ್ನು ನಿರ್ವಹಿಸಿದೆ. ಈ ಅವಧಿಯಲ್ಲಿ ಏರ್ ಟ್ರಾಫಿಕ್ ಸಂಚಾರ (ಎಟಿಎಂಗಳು) 8,985 ರಷ್ಟಿತ್ತು. 2022 ಏಪ್ರಿಲ್ 1 ರಿಂದ ಅಕ್ಟೋಬರ್ 31ರ ವರೆಗೆ 10,51,229 ಪ್ರಯಾಣಿಕರು ಮತ್ತು  8,561 ಎಟಿಎಂಗಳನ್ನು ನಿರ್ವಹಿಸಿದೆ. ಇದು ಶೇ.95.17 ಸಾಧನೆಯಾದರೆ, ಕೋವಿಡ್ ಪೂರ್ವ ಈ ಸಾಧನೆ ಶೇ.95.28ರಷ್ಟಿದ್ದು, ಅದರ ಸನಿಹಕ್ಕೆ ಬಂದಂತಾಗಿದೆ.

2022 (ಏಪ್ರಿಲ್-ಅಕ್ಟೋಬರ್) ಆರ್ಥಿಕ ವರ್ಷದಲ್ಲಿ 10,51,299 ಪ್ರಯಾಣಿಕರನ್ನು ನಿರ್ವಹಿಸಿದ್ದು, 2021-22ರಲ್ಲಿ ಇದೇ ಅವಧಿಯಲ್ಲಿ 4,29,929 ಪ್ರಯಾಣಿಕರನ್ನು ನಿರ್ವಹಿಸಿ ಶೇ. 144.51 ಬೆಳವಣಿಗೆ ಸಾಧಿಸಿದೆ. 2021-22ರ ಅವಧಿಯಲ್ಲಿ 4,814 ಪ್ರಯಾಣಿಕರನ್ನು ನಿರ್ವಹಿಸಿ ಶೇ.77.83 ಬೆಳವಣಿಗೆ ದಾಖಲಿಸಿದೆ.

ಈ ವಿಮಾನ ನಿಲ್ದಾಣ ದೇಶೀಯವಾಗಿ ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಹೈದರಾಬಾದ್, ಪುಣೆ ಮತ್ತು ಹುಬ್ಬಳ್ಳಿಗೆ ನೇರ ವಿಮಾನ ಸಂಪರ್ಕವನ್ನುಒದಗಿಸುತ್ತಿದೆ. ಅಂತಾರಾಷ್ಟ್ರೀಯವಾಗಿ ದುಬೈ, ದಮಾಮ್, ಮಸ್ಕತ್, ಕುವೈತ್, ದೋಹಾ, ಬಹರೈನ್ ಮತ್ತು ಅಬುಧಾಬಿಗೆ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ರೇಟಿಂಗ್ ಏಜೆನ್ಸಿ ಇನ್ವೆಸ್ಟ್‌ಮೆಂಟ್ ಇನ್‌ಫಾರ್ಮೇಷನ್ ಮತ್ತು ಕ್ರೆಡಿಟ್ ರೇಟಿಂಗ್ ಏಜೆನ್ಸಿ ಆಫ್ ಇಂಡಿಯಾ ಲಿಮಿಟೆಡ್ (ಐಸಿಆರ್‌ಎ) ತನ್ನ ವಾರ್ಷಿಕ ವರದಿಯಲ್ಲಿ ಈ ಮಾಹಿತಿ ನೀಡಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

share
Next Story
X