Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಎಸ್ಸಾರ್ಟಿಸಿಯು ದೀಪಾವಳಿ ಪ್ಯಾಕೇಜ್...

ಕೆಎಸ್ಸಾರ್ಟಿಸಿಯು ದೀಪಾವಳಿ ಪ್ಯಾಕೇಜ್ ಪ್ರವಾಸ ಬಸ್ ನಿಯಮಬಾಹಿರ: ದಿನೇಶ್ ಕುಂಪಲ ಆರೋಪ

10 Nov 2022 3:12 PM IST
share

ಮಂಗಳೂರು, ನ. 10: ಸಾರಿಗೆ ಇಲಾಖೆಯ ಪರವಾನಿಗೆಯನ್ನು ಪಡೆಯದೆ, ವಿಶೇಷ ತೆರಿಗೆಯನ್ನೂ ಪಾವತಿಸದೆ ಕೆಎಸ್ಸಾರ್ಟಿಸಿಯು ದೀಪಾವಳಿ ಪ್ಯಾಕೇಜ್ ಪ್ರವಾಸ ಬಸ್ ಮಾಡಿರುವುದು ನಿಯಮಬಾಹಿರ ಎಂದು ದ.ಕ. ಟ್ಯಾಕ್ಸಿಮೆನ್ಸ್ ಹಾಗೂ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ಎಂ.ದಿನೇಶ್ ಕುಂಪಲ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಆರೋಪ ಮಾಡಿದ ಅವರು, ಪ್ಯಾಕೇಜ್ ಬಸ್‌ನ ಮೂಲಕ ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್‌ಗಳ ಬಾಡಿಗೆಗೆ ಹೊಡೆತ ನೀಡಿರುವುದರಿಂದ ತೆರಿಗೆ ಪಾವತಿಸಿ ಕಾರ್ಯನಿರ್ವಹಿಸುತ್ತಿರುವವರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಹೇಳಿದರು.

ಕೆಎಸ್ಸಾರ್ಟಿಸಿಯು ಅನಧಿಕೃತವಾಗಿ ವಿಶೇಷ ಪ್ಯಾಕೇಜ್ ಪ್ರವಾಸ ಕೈಗೊಳ್ಳಲು ಅವಕಾಶ ನೀಡಬಾರದು ಹಾಗೂ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರ ಹಿತಾಸಕ್ತಿಯನ್ನು ಕಾಪಾಡಲು ಇಲ್ಲಿನ ಸಂಸದರು, ಶಾಸಕರು ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಟ್ಯಾಕ್ಸಿ ವಾಹನದ ಎರಡೂ ಬದಿಗಳಲ್ಲಿ ಪೂರ್ತಿಯಾಗಿ ಹಳದಿ ಸ್ಟಿಕ್ಕರ್ ಅಳವಡಿಸಬೇಕೆಂದು ತಿಳಿಸಿರುವುದು ಖಂಡನೀಯ. ಸುರತ್ಕಲ್ ಟೋಲ್‌ನಲ್ಲಿ ಕೆಎ 19 ಖಾಸಗಿ ವಾಹನಗಳಿಗೆ ಉಚಿತವಿರುವ ಹಾಗೆ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌ಗಳಿಗೂ ಉಚಿತ ಸೌಲಭ್ಯ ನೀಡಬೇಕು. ಮ್ಯಾಕ್ಸಿ ಕ್ಯಾಬ್ ವಾಹನಗಳಿಗೆ ಪೊಲೀಸರಿಂದ ಆಗುತ್ತಿರುವ ಕಿರುಕುಳ ತಪ್ಪಿಸಬೇಕು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ದರವನ್ನು ದುಪ್ಪಟ್ಟು ಮಾಡಲಾಗಿದೆ. ಇಲ್ಲಿ ಖಾಸಗಿ ವಾಹನಗಳಿಗೆ ಮೊದಲಿನ 10 ನಿಮಿಷ ಉಚಿತ ಎಂಬ ನಾಮಲಕ ಅಳವಡಿಸಿ ಟ್ಯಾಕ್ಸಿ ವಾಹನಗಳಿಗೆ ಮಾತ್ರ ಟಿಕೆಟ್ ನೀಡಿ ಒಂದು ನಿಮಷದಲ್ಲಿ ಹೊರಗೆ ಹೋದರೂ 90 ರೂ. ಪಾವತಿಸಬೇಕಾಗಿರುವುದು ನಮಗೆ ಬಹುನಷ್ಟ ಉಂಟಾಗಿದೆ ಎಂದವರು ದೂರಿದರು.

ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಅ.15ರಂದು ಆರ್‌ಟಿಓ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಆನಂದ್ ಕೆ., ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ ಕುತ್ತಾರ್, ದಿನೇಶ್ ಮಂಗಳಾದೇವಿ, ಸಂಘಟನಾ ಕಾರ್ಯದರ್ಶಿ ಕರುಣಾಕರ ಕುಂಟಿಕಾನ ಉಪಸ್ಥಿತರಿದ್ದರು.

share
Next Story
X