Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿ ಮೋದಿ ಬೆಂಗಳೂರು ಭೇಟಿ...

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆ: ಶುಕ್ರವಾರ ಹಲವೆಡೆ ರಸ್ತೆ ಸಂಚಾರ ಬಂದ್

10 Nov 2022 6:21 PM IST
share
ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆ: ಶುಕ್ರವಾರ ಹಲವೆಡೆ ರಸ್ತೆ ಸಂಚಾರ ಬಂದ್

ಬೆಂಗಳೂರು, ನ.10:ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಶುಕ್ರವಾರ ಬೆಂಗಳೂರಿನ ಕೆಲರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. 

ಗುರುವಾರ ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಜಂಟಿ ಆಯುಕ್ತ ಬಿ.ಆರ್.ರವಿಕಾಂತೇಗೌಡ, ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ಸೂಚಿಸಿರುವ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಿದರು.

ಮೊದಲು ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಆನಂತರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್-2 ಉದ್ಘಾಟನೆ ಮತ್ತು ಕೆಂಪೇಗೌಡ ಪ್ರತಿಮೆಯ ಅನಾವರಣ ಮಾಡಲಿದ್ದಾರೆ.

ಈ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಲು ಹಾಗೂ ಪ್ರಧಾನ ಮಂತ್ರಿಗಳ ಸಂಚಾರ ಮತ್ತು ಭದ್ರತಾ ದೃಷ್ಟಿಯಿಂದ ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ಲೀನ್ಸ್ ರಸ್ತೆ, ಒಳ್ಳಾರಿ ರಸ್ತೆ, ಏರ್ ಪೊರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ, ಶೇಷಾದ್ರಿ, ರಸ್ತೆ, ಕೆ.ಜಿ ರಸ್ತೆ, ವಾಟಾಳ್ ನಾಗರಾಜ್ ರಸ್ತೆ, ಇಂಟರ್ ನ್ಯಾಷನಲ್ ಸಪೋರ್ಟ್‍ನ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಇರುವುದಿಲ್ಲ ಎಂದರು.

ಆದರೆ, ಮೈಸೂರು ಬ್ಯಾಂಕ್ ವೃತ್ತ, ಎಲ್‍ಆರ್‍ಡಿಐ ಜಂಕ್ಷನ್, ಟ್ರಿಲೈಟ್ ಜಂಕ್ಷನ್, ರೇಸ್‍ವ್ಯೂವ್ ಜಂಕ್ಷನ್,ಮಾರಮ್ಮ ವೃತ್ತ, ಭಾಷ್ಯಂ ವೃತ್ತ, ಕ್ಲೀನ್ ವೃತ್ತ, ಬಾಳೇಕುಂದ್ರಿ ಜಂಕ್ಷನ್, ಕೆಆರ್ ಪುರಂ-ಬಾಣಸವಾಡಿ, ಮಡಿವಾಳ-ವೈಟ್‍ಫೀಲ್ಡ್, ಬನಶಂಕರಿ- ಕೆಂಗೇರಿ-ಮಾಗಡಿ ರಸ್ತೆ, ತುಮಕೂರು ರಸ್ತೆ-ಪೀಣ್ಯ-ಯಶವಂತಪುರ, ಹೊಸುರು-ಆನೇಕಲ್-ಕನಕಪುರ-ರಾಮನಗರ-ಮಾಗಡಿ, ಜಯನಗರ-ಬಸವನಗುಡಿ, ಹಲಸೂರು, ಶಿವಾಜಿನಗರ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅವರು ಹೇಳಿದರು.

share
Next Story
X