Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುಶಾಸನ ಸಮಿತಿ ಗೌರವಾಧ್ಯಕ್ಷರಾಗಿ...

ಸುಶಾಸನ ಸಮಿತಿ ಗೌರವಾಧ್ಯಕ್ಷರಾಗಿ ಪೇಜಾವರಶ್ರೀ

10 Nov 2022 6:47 PM IST
share
ಸುಶಾಸನ ಸಮಿತಿ ಗೌರವಾಧ್ಯಕ್ಷರಾಗಿ ಪೇಜಾವರಶ್ರೀ

ಉಡುಪಿ: ಭಾರತೀಯ ಮೌಲ್ಯಗಳ ಪುನರುತ್ಥಾನ, ರಾಷ್ಟ್ರಪ್ರೇಮದ ಉದ್ದೀಪನಕ್ಕಾಗಿ ಸುಶಾಸನ ಸಮಿತಿಯನ್ನು ರಚಿಸಲಾಗಿದ್ದು, ಇದರ ಗೌರವಾಧ್ಯಕ್ಷ ರಾಗಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸುಧಾಕರ ಆಚಾರ್ಯ ತಿಳಿಸಿದ್ದಾರೆ.

ಸುಶಾಸನ ಸಮಿತಿಯ ನೇತೃತ್ವದಲ್ಲಿ ಗತ ಇತಿಹಾಸದ ಮರುಸೃಷ್ಟಿಯ ಆಶಯ ಗಳೊಂದಿಗೆ ಪವನ ಕಿರಣಕೆರೆ ವಿರಚಿತ ’ಕಾಶ್ಮೀರ ವಿಜಯ’ ಎಂಬ ವಿನೂತನ ಯಕ್ಷಗಾನ ತಾಳಮದ್ದಳೆ ಪ್ರಸಂಗ  ರಚಿಸಿ ವಿವಿಧೆಡೆ ಪ್ರದರ್ಶಿಸಲು ಉದ್ದೇಶಿಸಲಾ ಗಿದೆ ಎಂದವರು ತಿಳಿಸಿದರು.

ಸುಶಾಸನ ಸಮಿತಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ವಿವಿಧ ಕ್ಷೇತ್ರಗಳ ಅನುಭವಿಗಳನ್ನು ಸದಸ್ಯರನ್ನಾಗಿಸಲಾಗಿದೆ ಎಂದು ಯಕ್ಷ ಸಂಘಟಕ ಸುಧಾಕರ ಆಚಾರ್ಯ ತಿಳಿಸಿದ್ದಾರೆ. ಸಮಿತಿಯ ಮೂಲಕ ಕಾಶ್ಮೀರದ ನೈಜ ಇತಿಹಾಸವನ್ನು ಪ್ರಭಾವಿ ಮಾಧ್ಯಮವಾದ ಯಕ್ಷಗಾನ ಪ್ರದರ್ಶನ ಹಾಗೂ ತಾಳಮದ್ದಳೆ ಮೂಲಕ ತಿಳಿಸಲು ನಿರ್ಧರಿಸಲಾಗಿದೆ ಎಂದರು.

ಜ.14ರಂದು ಉಡುಪಿ ಹಾಗೂ ೧೫ರಂದು ಮಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದ್ದು ರಾಷ್ಟ್ರೀಯ  ಚಿಂತಕರಿಂದ ಉಪನ್ಯಾಸ, ಸನ್ಮಾನ ಹಾಗೂ ಕಾಶ್ಮೀರ ವಿಜಯ ತಾಳಮದ್ದಳೆ ಏರ್ಪಡಿಸಲು ಪೇಜಾವರ ಮಠದಲ್ಲಿನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ಅವರು ಹೇಳಿದರು.

ಸಭೆಯಲ್ಲಿ ಟಿ. ಶಂಭು ಶೆಟ್ಟಿ, ಪ್ರೊ.ಎಂ.ಎಲ್.ಸಾಮಗ, ವಿಷ್ಣುಮೂರ್ತಿ ಆಚಾರ್ಯ, ಜಯಕರ ಶೆಟ್ಟಿ ಇಂದ್ರಾಳಿ, ಪುರುಷೋತ್ತಮ ಭಂಡಾರಿ ಅಡ್ಯಾರು, ಪ್ರದೀಪ ಆಳ್ವ, ಭುವನಪ್ರಸಾದ ಹೆಗ್ಡೆ, ಡಾ. ವಿಟ್ಲ ಹರೀಶ ಜೋಶಿ, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ ಮೊದಲಾದವರು ಉಪಸ್ಥಿತರಿದ್ದರು.

share
Next Story
X