Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಲ್ದೀವ್ಸ್ ಅಗ್ನಿ ಅವಘಡದಲ್ಲಿ ಎಂಟು...

ಮಾಲ್ದೀವ್ಸ್ ಅಗ್ನಿ ಅವಘಡದಲ್ಲಿ ಎಂಟು ಭಾರತೀಯರು ಸೇರಿ 10 ಜನರ ಸಾವು

10 Nov 2022 7:20 PM IST
share
ಮಾಲ್ದೀವ್ಸ್ ಅಗ್ನಿ ಅವಘಡದಲ್ಲಿ ಎಂಟು ಭಾರತೀಯರು ಸೇರಿ 10 ಜನರ ಸಾವು

ಮಾಲೆ,ನ.10: ಮಾಲ್ದೀವ್ಸ್ (Maldives)ನ ರಾಜಧಾನಿ ಮಾಲೆ(wreath)ಯಲ್ಲಿ ಗುರುವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಎಂಟು ಭಾರತೀಯರು ಸೇರಿದಂತೆ 10 ಜನರು ಮೃತಪಟ್ಟಿದ್ದಾರೆ.

ಮಾವೆಯೊ ಮಸೀದಿ ಸಮೀಪದ ಎಂ.ನಿರುಫೆಹಿ(M. Nirufehi) ಪ್ರದೇಶದಲ್ಲಿ ವಿದೇಶಿ ಕಾರ್ಮಿಕರು ವಾಸವಿರುವ ಇಕ್ಕಟ್ಟಾದ ವಸತಿ ಗೃಹದ ಕೆಳ ಅಂತಸ್ತಿನಲ್ಲಿಯ ಗ್ಯಾರೇಜ್ನಲ್ಲಿ ನಸುಕಿನ 12:30ರ ಸುಮಾರಿಗೆ ಈ ದುರಂತ ಸಂಭವಿಸಿದೆ.

‘10 ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು,ಈ ಪೈಕಿ ಎಂಟು ಜನರು ಭಾರತೀಯ ಪ್ರಜೆಗಳಾಗಿದ್ದಾರೆ. ಇತರ ಇಬ್ಬರ ರಾಷ್ಟ್ರೀಯತೆಗಳನ್ನು ನಾವಿನ್ನೂ ಖಚಿತಪಡಿಸಿಕೊಳ್ಳಬೇಕಿದೆ ’ಎಂದು ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ರಾಮಧೀರ್ ಸಿಂಗ್(Ramdhir Singh) ಸುದ್ದಿಸಂಸ್ಥೆಗೆ ತಿಳಿಸಿದರು.

ಇದಕ್ಕೂ ಮುನ್ನ ಟ್ವೀಟ್ವೊಂದರಲ್ಲಿ ಭಾರತೀಯ ರಾಯಭಾರ ಕಚೇರಿಯು,‘ಎಂಟು ಭಾರತೀಯರು ಸೇರಿದಂತೆ 10 ಜನರು ಮೃತಪಟ್ಟಿರುವ ಮಾಲೆಯಲ್ಲಿನ ಅಗ್ನಿ ದುರಂತವು ನಮಗೆ ನೋವನ್ನುಂಟು ಮಾಡಿದೆ. ನಾವು ಮಾಲ್ದೀವ್ಸ್ನ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ’ಎಂದು ತಿಳಿಸಿತ್ತು.

ಗ್ಯಾರೇಜ್ ನೆಲ ಅಂತಸ್ತಿನಲ್ಲಿದ್ದು,ಮೊದಲ ಅಂತಸ್ತಿನಲ್ಲಿ ವಲಸೆ ಕಾರ್ಮಿಕರು ವಾಸವಿದ್ದಾರೆ. ವಾಸಸ್ಥಳವು ಒಂದೇ ಕಿಟಕಿಯನ್ನು ಹೊಂದಿತ್ತು ಎಂದು ವರದಿಗಳು ತಿಳಿಸಿವೆ.

ಕಟ್ಟಡದಿಂದ 28 ಜನರನ್ನು ತೆರವುಗೊಳಿಸಲಾಗಿದ್ದು,ನಸುಕಿನ 4:30ರ ಸುಮಾರಿಗೆ ಬೆಂಕಿಯನ್ನು ನಂದಿಸಲಾಗಿತ್ತು. ಗಾಯಾಳುಗಳನ್ನು ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಲ್ದೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಯ ಅಗ್ನಿ ಮತ್ತು ರಕ್ಷಣಾ ಸೇವೆಯು ತಿಳಿಸಿದೆ.

ಸದ್ರಿ ಗ್ಯಾರೇಜ್ ಈ ಹಿಂದೆಯೂ ಎರಡು ಸಲ ಅಗ್ನಿ ಅವಘಡಗಳಿಗೆ ತುತ್ತಾಗಿತ್ತು ಎಂದು ವರದಿಗಳು ತಿಳಿಸಿವೆ.

ಮಾಲೆಯ 2,50,000 ಜನಸಂಖ್ಯೆಯ ಅರ್ಧದಷ್ಟು ವಿದೇಶಿ ಕಾರ್ಮಿಕರಾಗಿದ್ದು,ಹೆಚ್ಚಿನವರು ಭಾರತ,ಬಾಂಗ್ಲಾದೇಶ,ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾಕ್ಕೆ ಸೇರಿದವರಾಗಿದ್ದಾರೆ.

share
Next Story
X