Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಳಿಗಾಲದಲ್ಲಿ ತೀವ್ರ ಆರ್ಥಿಕ...

ಚಳಿಗಾಲದಲ್ಲಿ ತೀವ್ರ ಆರ್ಥಿಕ ಹಿಂಜರಿತದೆಡೆಗೆ ಜಾರಲಿರುವ ಯುರೋಪ್: ಇಯು ಎಚ್ಚರಿಕೆ

11 Nov 2022 11:10 PM IST
share
ಚಳಿಗಾಲದಲ್ಲಿ ತೀವ್ರ ಆರ್ಥಿಕ ಹಿಂಜರಿತದೆಡೆಗೆ ಜಾರಲಿರುವ ಯುರೋಪ್: ಇಯು ಎಚ್ಚರಿಕೆ

ಬ್ರುಸೆಲ್ಸ್,ನ.11: ಈ ಚಳಿಗಾಲದಲ್ಲಿ ಯುರೋ(Euro) ವಲಯವು ತೀವ್ರ ಆರ್ಥಿಕ ಹಿಂಜರಿತವನ್ನು ಕಾಣಲಿದೆಯೆಂದು ಯುರೋಪ್ (Europe)ಒಕ್ಕೂಟ ಶುಕ್ರವಾರ ಎಚ್ಚರಿಕೆ ನೀಡಿದೆ. ಉಕ್ರೇನ್ ಮೇಲೆ ರಶ್ಯ(Russia over Ukraine)ದ ಆಕ್ರಮದಿಂದಾಗಿ ಉಂಟಾಗಿರುವ ಆರ್ಥಿಕ ಆಘಾತದಿಂದಾಗಿ ಯುರೋಪ್ ತೀವ್ರವಾಗಿ ಬಾಧಿತವಾಗಿದೆ. ಇದೇ ವೇಳೆ ಗಗನಕ್ಕೇರಿರುವ ಇಂಧನ ಬೆಲೆಯು ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಯುರೋಪ್ಗೆ ಉಪ್ಪಿನ ಮೇಲೆ ಗಾಯ ಸುರಿದಂತಾಗಿದೆ.

 2023ರ ಮೊದಲ ತ್ರೈಮಾಸಿಕದವರೆಗೂ ಯುರೋಪ್ ವಲಯದಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ಕುಗ್ಗುವಿಕೆಯು ಕಂಡುಬರಲಿದೆ. ಬೇಸಿಗೆಯ ವೇಳೆಗಷ್ಟೇ ಆರ್ಥಿಕ ಬೆಳವಣಗೆಯು ಮರಳುವ ಸಾಧ್ಯತೆಯಿದೆ’’ ಯುರೋಪ್ ಒಕ್ಕೂಟದ ಆರ್ಥಿಕ ಆಯೋಗವು ತಿಳಿಸಿದೆ. ಯುರೋಪ್ ವಲಯದ ರಾಷ್ಟ್ರಗಳ ಆರ್ಥಿಕ ಬೆಳವಣಿಗೆಯು 2023ರಲ್ಲಿ 0.3 ಶೇಕಡಕ್ಕೆ ತಲುಪಲಿದೆಯೆಂದು ಅದು ಹೇಳಿದೆ.

ಯುರೋಪ್ ಒಕ್ಕೂಟದ ಅತಿ ದೊಡ್ಡ ಆರ್ಥಿಕತೆಯ ದೇಶವಾದ ಜರ್ಮನಿಯು, ಇತರ ಸದಸ್ಯ ರಾಷ್ಟ್ರಗಳಿಂಗಿಂತಲೂ ಅತ್ಯಂತ ಕೆಟ್ಟ ಆರ್ಥಿಕ ಸ್ಥಿತಿಯನ್ನು ಎದುರಿಸಲಿದೆ ಹಾಗೂ ಅದರ ಆರ್ಥಿಕತೆಯು ಮುಂದಿನ ವರ್ಷ 0.6 ಶೇಕಡಕ್ಕೆ ಕುಗ್ಗಲಿದೆಯೆಂದು ಅದು ತಿಳಿಸಿದೆ.

  ಗಗನಕ್ಕೇರುತ್ತಿರುವ ಇಂಧನ ಬೆಲೆಗಳು, ವ್ಯಾಪಕವಾದ ಹಣದುಬ್ಬರವು ಯುರೋಪ್ನ ಆರ್ಥಿಕತೆಯನ್ನು ಬಲಿತೆಗೆದುಕೊಳ್ಳುತ್ತಿದೆಯೆಂದು ಯುರೋಪ್ ಒಕ್ಕೂಟದ ಆರ್ಥಿಕ ಆಯುಕ್ತ ಪಾವೊಲೊ ಜೆಂಟಿಲೋನಿ (Paolo Gentiloni)ತಿಳಿಸಿದ್ದಾರೆ.

share
Next Story
X