Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿಯಲ್ಲಿ ಬಾಂಬ್‌ ಸ್ಫೋಟ: ಕನಿಷ್ಟ 6...

ಟರ್ಕಿಯಲ್ಲಿ ಬಾಂಬ್‌ ಸ್ಫೋಟ: ಕನಿಷ್ಟ 6 ಮಂದಿ ಮೃತ್ಯು, 53ಕ್ಕೂ ಹೆಚ್ಚು ಮಂದಿಗೆ ಗಾಯ

13 Nov 2022 11:45 PM IST
share
ಟರ್ಕಿಯಲ್ಲಿ ಬಾಂಬ್‌ ಸ್ಫೋಟ: ಕನಿಷ್ಟ 6 ಮಂದಿ ಮೃತ್ಯು, 53ಕ್ಕೂ ಹೆಚ್ಚು ಮಂದಿಗೆ ಗಾಯ

 ಇಸ್ತಾನ್‌ಬುಲ್, ನ.13: ಟರ್ಕಿಯ ಇಸ್ತಾನ್‌ಬುಲ್ ನಗರದ ಜನನಿಬಿಡ ರಸ್ತೆಯಲ್ಲಿ ರವಿವಾರ ಸಂಭವಿಸಿದ ಪ್ರಬಲ ಬಾಂಬ್‌ಸ್ಫೋಟದಲ್ಲಿ ಕನಿಷ್ಟ 6 ಮಂದಿ ಮೃತಪಟ್ಟಿದ್ದು 53ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಗವರ್ನರ್‌ರನ್ನು ಉಲ್ಲೇಖಿಸಿ ‘ರಾಯ್ಟರ್ಸ್’ ವರದಿ ಮಾಡಿದೆ.ಇಸ್ತಾನ್‌ಬುಲ್‌ನ ಕೇಂದ್ರದಲ್ಲಿರುವ ಬೆಯೋಗ್ಲು ಜಿಲ್ಲೆಯ ಇಸ್ತಿಕ್ಲಾಲ್ ರಸ್ತೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು ಪ್ರಾಥಮಿಕ ಮಾಹಿತಿಯಂತೆ 6 ಮಂದಿ ಮೃತಪಟ್ಟಿದ್ದು 53 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ತಾನ್‌ಬುಲ್‌ನ ಗವರ್ನರ್ ಆಲಿ ಯೆರ್ಲಿಕಾಯ ಹೇಳಿದ್ದಾರೆ.

ಪಾದಾಚಾರಿ ಮಾರ್ಗದಲ್ಲಿ ಸ್ಫೋಟ ಸಂಭವಿಸಿದ್ದು ಬೆಂಕಿಯ ಉಂಡೆ ಆಕಾಶಕ್ಕೆ ಚಿಮ್ಮಿದಾಗ ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರು ದಿಕ್ಕಾಪಾಲಾಗಿ ಓಡುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳು ಪ್ರಸಾರ ಮಾಡಿವೆ. ಪ್ರವಾಸಿಗರು ಹಾಗೂ ಸ್ಥಳೀಯರ ನೆಚ್ಚಿನ ಶಾಪಿಂಗ್ ಕೇಂದ್ರವಾಗಿರುವ ಇಸ್ತಿಕ್ಲಾಲ್ ರಸ್ತೆ ಸದಾ ಜನನಿಬಿಡವಾಗಿರುತ್ತದೆ. ಸ್ಥಳೀಯ ಕಾಲಮಾನ ಸಂಜೆ 4ಕ್ಕೆ ಸ್ಫೋಟ ಸಂಭವಿಸಿದ್ದು ಸ್ಫೋಟ ಹೇಗೆ ನಡೆದಿದೆ ಎಂಬ ಬಗ್ಗೆ ಹೆಚ್ಚಿನ ವಿವರ ದೊರೆತಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸರಕಾರಿ ಸ್ವಾಮ್ಯದ ಅನಾದೊಲು ಸುದ್ಧಿಸಂಸ್ಥೆ ವರದಿ ಮಾಡಿದೆ.ಸ್ಫೋಟ ಸಂಭವಿಸಿದ ತಕ್ಷಣ ಪೊಲೀಸರನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸಮೀಪದ ಕಾಸಿಂಪಾಸ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

— BREAKING: Explosion in Taksim square in Istanbul, Turkey. Updates to follow. pic.twitter.com/0fyFLeYwkn

— Belaaz News (@TheBelaaz) November 13, 2022

Big Breaking

An Explosion Has Been Reported In Istanbul’s Iconic Istiklal Street, reports of injuries.https://t.co/FojnRvkDM1#Turkey #Istanbul pic.twitter.com/r8E4MLGXkv

— QuickUpdates (@BIGBNOW) November 13, 2022
share
Next Story
X