Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೂತನ ಶಿಕ್ಷಣ ನೀತಿ ದೇಶದ ಉಜ್ವಲ...

ನೂತನ ಶಿಕ್ಷಣ ನೀತಿ ದೇಶದ ಉಜ್ವಲ ಭವಿಷ್ಯಕ್ಕೆ ಪೂರಕ: ಡಾ.ಅಶ್ವತ್ಥನಾರಾಯಣ

ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್‌ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

14 Nov 2022 12:13 PM IST
share
ನೂತನ ಶಿಕ್ಷಣ ನೀತಿ ದೇಶದ ಉಜ್ವಲ ಭವಿಷ್ಯಕ್ಕೆ ಪೂರಕ: ಡಾ.ಅಶ್ವತ್ಥನಾರಾಯಣ
ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್‌ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು, ನ. 14: ನೂತನ ರಾಷ್ಟ್ರೀಯ ಶಿಕ್ಷಣ ನೀತಿ(NEP) ದೇಶದ ಉಜ್ವಲ ಭವಿಷ್ಯಕ್ಕೆ ಪೂರಕವಾಗಿದ್ದು, ಈ ನೀತಿಯ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೂಳೂರು ಬಳಿ ಯೆನೆಪೊಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದ ಘಟಕವಾದ ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್‌ ಮತ್ತು ಮ್ಯಾನೇಜ್‌ಮೆಂಟ್(Yenepoya Institute of Arts Science Commerce and Management) ನ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರಸಕ್ತ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಿ ಮುನ್ನಡೆಯುವುದು ಶಿಕ್ಷಣ ಸಂಸ್ಥೆಗಳಿಗೆ ಬಹು ದೊಡ್ಡ ಸವಾಲು. ಅದರಲ್ಲೂ ಗುಣಮಟ್ಟದ ಶಿಕ್ಷಣ ಬಹು ಮುಖ್ಯವಾಗಿದ್ದು, ಯೆನೆಪೊಯ ಶಿಕ್ಷಣ ಸಂಸ್ಥೆ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶ್ಲಾಘಿಸಿದರು.

ಯೆನೆಪೊಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದ ಕುಲಪತಿ ಡಾ.ಯೆನೆಪೊಯ ಅಬ್ದುಲ್ಲ ಕುಂಞಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ಯು.ಟಿ.ಖಾದರ್, ಡಾ.ಭರತ್ ಶೆಟ್ಟಿ, ಮನಪಾ ಮೇಯರ್ ಜಯಾನಂದ ಅಂಚನ್, ಮನಪಾ ಸದಸ್ಯ ಕಿರಣ್ ಕುಮಾರ್ ಮತ್ತಿತರರು ಉಪ್ಥಿತರಿದ್ದರು.

ಯೆನೆಪೊಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಯೆನೆಪೊಯ ಮುಹಮ್ಮದ್ ಕುಂಞಿ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.

ವಿವಿಯ ರಿಜಿಸ್ಟ್ರಾರ್ ಡಾ.ಕೆ.ಎಸ್.ಗಂಗಾಧರ ಸೋಮಯಾಜಿ, ವೈಸ್ ಚಾನ್ಸಲರ್ ಡಾ.ಎಂ.ವಿಜಯ ಕುಮಾರ್, ಪ್ರೊ ವೈಸ್ ಚಾನ್ಸಲರ್ ಡಾ.ಬಿ.ಎಚ್.ಶ್ರೀ ಪತಿ ರಾವ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶಪಾಲ ಡಾ.ಅರುಣ್ ಭಾಗವತ್ ಸ್ವಾಗತಿಸಿದರು. ಉಪ ಪ್ರಾಂಶಪಾಲ ಶರೀನ ಎ. ಕಾರ್ಯಕ್ರಮ ನಿರೂಪಿಸಿದರು.

ಡಾ.ಯೆನೆಪೊಯ ಅಬ್ದುಲ್ಲ ಕುಂಞಿಯವರ 75ನೇ ಜನ್ಮ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಎನ್ನೆಸ್ಸೆಸ್ ಘಟಕಗಳು ರಕ್ತದಾನ ಶಿಬಿರವನ್ನು ಏಕಕಾಲದಲ್ಲಿ ಹಮ್ಮಿಕೊಂಡಿವೆ. ಯೆನೆಪೊಯ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಕೂಳೂರು, ಮುಡಿಪು ಕಿನ್ಯಗಳಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ರಕ್ತದಾನ ಆಯೋಜಿಸಲಾಗಿದೆ.

share
Next Story
X