Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಖೆರ್ಸಾನ್‌ಗೆ ಉಕ್ರೇನ್ ಅಧ್ಯಕ್ಷರ ಭೇಟಿ

ಖೆರ್ಸಾನ್‌ಗೆ ಉಕ್ರೇನ್ ಅಧ್ಯಕ್ಷರ ಭೇಟಿ

14 Nov 2022 11:34 PM IST
share
ಖೆರ್ಸಾನ್‌ಗೆ ಉಕ್ರೇನ್ ಅಧ್ಯಕ್ಷರ ಭೇಟಿ

ಕೀವ್, ನ.14: ಯುದ್ಧದ ಆರಂಭದ ದಿನಗಳಲ್ಲೇ ರಶ್ಯನ್ನರ ಕೈವಶವಾಗಿದ್ದ ಉಕ್ರೇನ್‌ನ ಪ್ರಮುಖ ನಗರ ಖೆರ್ಸಾನ್‌ನಿಂದ ರಶ್ಯದ ಪಡೆ ವಾಪಸಾದ ಬಳಿಕ ನಗರ ಮತ್ತೆ ಉಕ್ರೇನ್‌ನ ನಿಯಂತ್ರಣಕ್ಕೆ ಬಂದಿದ್ದು , ಸೋಮವಾರ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‌ಸ್ಕಿ ಖೆರ್ಸಾನ್‌ಗೆ ಭೇಟಿ ನೀಡಿದ್ದಾರೆ ಎಂದು ಎಎಫ್‌ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಖೆರ್ಸಾನ್‌ನಿಂದ ತನ್ನ ಸೇನೆಯನ್ನು ರಶ್ಯ ಶುಕ್ರವಾರ ಹಿಂದಕ್ಕೆ ಕರೆಸಿಕೊಂಡಿತ್ತು. ಶನಿವಾರ ನಗರವನ್ನು ಉಕ್ರೇನ್ ಸೇನೆ ಮರಳಿ ವಶಪಡಿಸಿಕೊಂಡಿದೆ. ಖೆರ್ಸಾನ್‌ನಲ್ಲಿ ರಶ್ಯ ನಡೆಸಿದ ಯುದ್ಧಾಪರಾಧದ ಸಾವಿರಾರು ನಿದರ್ಶನಗಳು ಪತ್ತೆಯಾಗಿದೆ ಎಂದು ಝೆಲೆನ್‌ಸ್ಕಿ ರವಿವಾರ ಹೇಳಿದ್ದಾರೆ. ರಶ್ಯದ ಹಿಡಿತದಿಂದ ಮುಕ್ತಿ ಪಡೆದಿರುವ ಬಗ್ಗೆ ನಗರದ ನಿವಾಸಿಗಳು ತಮ್ಮ ಸಂತಸವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತಪಡಿಸಿದ್ದಾರೆ. ಖೆರ್ಸಾನ್ ಮೇಲಿನ ನಿಯಂತ್ರಣವು ಉಕ್ರೇನ್‌ಗೆ ಸಂಪೂರ್ಣ ಖೆರ್ಸಾನ್ ಪ್ರಾಂತದತ್ತ ಮುನ್ನುಗ್ಗಲು ಮತ್ತು ಈ ಮೂಲಕ ಪಶ್ಚಿಮದಲ್ಲಿ ಕಪ್ಪು ಸಮುದ್ರ ಮತ್ತು ಪೂರ್ವದಲ್ಲಿ ಅಝೋವ್ ಸಮುದ್ರದ ಆಯಕಟ್ಟಿನ ಬಂದರಿನ ಮೇಲೆ ನಿಯಂತ್ರಣ ಪಡೆಯಲು ನೆರವಾಗಲಿದೆ.

ಕಳೆದ ಸೆಪ್ಟಂಬರ್‌ನಲ್ಲಿ ರಶ್ಯವು ವಿಲೀನಗೊಳಿಸಿದ್ದ ಉಕ್ರೇನ್‌ನ 4 ಪ್ರಾಂತಗಳಲ್ಲಿ ಖೆರ್ಸಾನ್ ಪ್ರಾಂತವೂ ಸೇರಿದೆ. ಈ ನಾಲ್ಕೂ ಪ್ರಾಂತಗಳನ್ನು ಯಾವುದೇ ಬೆಲೆ ತೆತ್ತಾದರೂ ತನ್ನಲ್ಲೇ ಉಳಿಸಿಕೊಳ್ಳುವುದಾಗಿ ಪುಟಿನ್ ಘೋಷಿಸಿದ್ದರು.ಈ ಮಧ್ಯೆ, ಖೆರ್ಸಾನ್ ಈಗಲೂ ರಶ್ಯದ ಭಾಗವಾಗಿಯೇ ಉಳಿದಿದೆ ಎಂದು ರಶ್ಯ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.

share
Next Story
X