Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ಹಬ್ಬದ ಸಡಗರ-ಲಾಲಿತ್ಯ ವಿಶಿಷ್ಟ...

ಮಕ್ಕಳ ಹಬ್ಬದ ಸಡಗರ-ಲಾಲಿತ್ಯ ವಿಶಿಷ್ಟ ಕಾರ್ಯಕ್ರಮ

15 Nov 2022 5:25 PM IST
share
ಮಕ್ಕಳ ಹಬ್ಬದ ಸಡಗರ-ಲಾಲಿತ್ಯ ವಿಶಿಷ್ಟ ಕಾರ್ಯಕ್ರಮ

ಕುಂದಾಪುರ: ಮಕ್ಕಳಿಂದ ಮಕ್ಕಳಿಗಾಗಿ ಮಕ್ಕಳಿಗೋಸ್ಕರ ಎಂಬ ಪರಿಕಲ್ಪನೆಯೊಂದಿಗೆ ಮಕ್ಕಳನ್ನೇ ಉದ್ಘಾಟಕ ರಾಗಿ, ಸಭಾಧ್ಯಕ್ಷರಾಗಿ, ಮುಖ್ಯ ಅತಿಥಿಗಳಾಗಿ ಶಾಲಾ ವಾರ್ಷಿಕೋತ್ಸವ ನಡೆಸುವ ಕಾರ್ಯಕ್ರಮ ವಿನೂತನ. ಎಲ್ಲಾ ಶಾಲೆಗಳಿಗೂ ಮಾದರಿ ಎಂದು ಝೀ ಟಿವಿ ಡ್ರಾಮಾ ಜೂನಿಯರ್ಸ್‌ ವಿಜೇತೆ ಸಮೃದ್ಧಿ ಕುಂದಾಪುರ ಹೇಳಿದ್ದಾರೆ.

ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ಮಕ್ಕಳ ಹಬ್ಬದ ಸಡಗರ - ಲಾಲಿತ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಾಲಾ ವಿದ್ಯಾರ್ಥಿ ನಾಯಕ ಅನ್ವಿತ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡ್ರಾಮಾ ಜೂನಿಯರ್ಸ್‌ ರನ್ನರ್ ಅಪ್ ಸಾನಿಧ್ಯ ಪೆರ್ಡೂರು, ಶಾಲಾ ವಿಪಕ್ಷ ನಾಯಕಿ ತನುಶ್ರೀ, ಸಾಂಸ್ಕ್ರತಿಕ ಸಚಿವೆ ಜಿ.ನಿಕಿತ, ಶಾಲಾ ಉಪನಾಯಕರಾದ ಹನಿ ಆರ್, ಪ್ರಗತಿ ಉಪಸ್ಥಿತರಿದ್ದರು.

ಬೆಳಿಗ್ಗಿನ ಅವಧಿಯಲ್ಲಿ ಶಾಲೆಯ ಎಲ್ಲಾ ಪೋಷಕರನ್ನು ವೇದಿಕೆಯಲ್ಲಿ ಗುರುತಿಸಿ ಗೌರವಿಸಲಾಯಿತು. ಆ ನಂತರ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಅವರಿಂದ ಪೋಷಕರಿಗಾಗಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಸಂಜೆಯ ಕಾರ್ಯಕ್ರಮದಲ್ಲಿ 20 ವರ್ಷಗಳಿಂದ ಶಾಲಾ ಮುಖ್ಯ ಅಡುಗೆ ಯವರಾಗಿ ಸೇವೆ ಸಲ್ಲಿಸಿದ ಬಾಬಿ ಕುಲಾಲ ಇವರನ್ನು ಸನ್ಮಾನಿಸಲಾಯಿತು. ಹೋಬಳಿ ಮಟ್ಟದ ಕ್ರೀಡೆ ಮತ್ತು ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ, ಯೋಗಾಸನಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸ ಲಾಯಿತು. ಆ ನಂತರ ದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಭರತ ನಾಟ್ಯ ಸಿಂಚನ, ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕುಂದಾಪುರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಕಾಂತರಾಜು, ರಾಜ್ಯ ಪ್ರಶಸ್ತಿ ಪುರಸ್ಕ್ರತ ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ದಾನಿಗಳಾದ ಕೊರಗಯ್ಯ ಶೆಟ್ಟಿ, ಜಿ.ಪ್ರಸಾದ ಕಾಂಚನ್ ಶಿರಿಯಾರ, ಕೊರ್ಗಿ ಗ್ರಾಪಂ ಅಧ್ಯಕ್ಷ ಗೌರೀಶ್ ಹೆಗ್ಡೆ, ಸದಸ್ಯರಾದ ರಾಘವೇಂದ್ರ ಶೆಟ್ಟಿ, ಅಶೋಕ ಮೊಗವೀರ, ಪಲ್ಲವಿ ಕುಲಾಲ, ಶಿಕ್ಷಣ ಸಂಯೋಜಕ ಶೇಖರ್ ಯು, ಸಿಆರ್‌ಪಿ ವಸಂತ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ, ಉಪಾಧ್ಯಕ್ಷ ಗಾಯತ್ರಿ ಆಚಾರ್, ಶಾಲಾ ಮುಖ್ಯ ಶಿಕ್ಷಕ ಶೇಖರ್ ಕುಮಾರ್, ಸಹ ಶಿಕ್ಷಕರಾದ ಸಂಜೀವ ಮೊಗವೀರ, ಜಯಲಕ್ಷ್ಮಿ ಬಿ, ಜಯರಾಮ ಶೆಟ್ಟಿ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಗೌರವ ಶಿಕ್ಷಕಿ ಮಧುರಾ, ಅಂಗನವಾಡಿ ಶಿಕ್ಷಕಿ ಶರ್ಮಿಳಾ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಆಶ್ರಿತಾ ಸ್ವಾಗತಿಸಿದರು. ವಿದ್ಯಾರ್ಥಿ ಸುಜನ್ ವಂದಿಸಿ ದರು. ಶಾಲಾ ಸಹಶಿಕ್ಷಕ ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

share
Next Story
X